• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತಿಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ

Aug 20 2024, 12:51 AM IST
ಕನ್ನಡಪ್ರಭ ವಾರ್ತೆ ದಾಬಸ್‌ಪೇಟೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದ ರೇಣುಕಾ ಬಾರ್ ಸಮೀಪದ ಮನೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಬೆಂಕಿ : ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಅಪಾರ ನಷ್ಟ

Aug 19 2024, 12:54 AM IST
ಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಅಪಾರ ನಷ್ಟ ಸಂಭವಿಸಿರುವ ಘಟನೆ ಪಟ್ಟಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಬಾಂಗ್ಲಾದಲ್ಲಿ ಇನ್ನೂ ನಿಲ್ಲದ ಹಿಂದೂಗಳ ಮೇಲಿನ ದಾಳಿ : ಹಿಂದೂ ಕುಟುಂಬವೊಂದರ ಮನೆಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ದುಷ್ಕೃತ್ಯ

Aug 15 2024, 01:52 AM IST

 ಹಸೀನಾ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರೆದಿದ್ದು, ವಾಯವ್ಯ ಬಾಂಗ್ಲಾದಲ್ಲಿ ಹಿಂದೂ ಕುಟುಂಬವೊಂದರ ಮನೆಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ.  

ತಾಯಿ ನೀಡಿದ ದೂರನ್ನು ಸ್ವೀಕರಿಸದೆ ನಿರ್ಲಕ್ಷ್ಯ : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಇಟ್ಟ

Aug 15 2024, 01:49 AM IST
ತಾಯಿ ನೀಡಿದ ದೂರನ್ನು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಆಕ್ರೋಶಗೊಂಡ ಯುವಕನೊಬ್ಬ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಕುಕ್ಕರ್‌ ಸ್ಫೋಟಿಸಿ ಶಾರ್ಟ್‌ಸರ್ಕಿಟ್‌:ಬೆಂಕಿ ಹೊತ್ತಿ ಯುವಕರಿಗೆ ಗಾಯ

Aug 14 2024, 12:58 AM IST
ಕುಕ್ಕರ್‌ ಸ್ಫೋಟದಿಂದ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಯುವಕರು ಗಾಯಗೊಂಡಿರುವುದು.

ದುರ್ಗಾಶ್ರೀ ಟಿಫನ್ ಸೆಂಟರ್‌ನಲ್ಲಿ ಬೆಂಕಿ ಅವಘಡ

Aug 09 2024, 12:37 AM IST
ಹೊಳೆನರಸೀಪುರ ಪಟ್ಟಣದ ಹಾಸನ-ಮೈಸೂರು ಹೆದ್ದಾರಿಯ ದೇವಾಂಗ ಶ್ರೀರಾಮಮಂದಿರ ತಿರುವಿನ ಸಮೀಪದ ದುರ್ಗಾಶ್ರೀ ಟಿಫನ್ ಸೆಂಟರ್‌ನಲ್ಲಿ ಗುರುವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿದೆ. ಗುರುವಾರ ನಡೆದ ಅಗ್ನಿ ದುರಂತದಲ್ಲಿ ಹೊಟೇಲ್ ಸುಟ್ಟು ಕರಕಲಾಗುವ ಜತೆಗೆ ಮಾಳೀಕವೆಂಕಟೇಶ್ ಅವರ ಬದುಕು ಸಹ ಕರಕಲಾಗಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಾಲೂಕು ಆಡಳಿತ ಅಗತ್ಯ ನೆರವು ನೀಡಿ, ಅವರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ನಾಗರಿಕರು ವಿನಂತಿಸಿದ್ದಾರೆ.

ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್‌ಗೆ ಬೆಂಕಿ : ಪೆಟ್ರೋಲ್‌ನಿಂದ ಸುಟ್ಟು ಬೆಂಬಲಿಗರ ವಿರುದ್ಧ ಆಕ್ರೋಶ

Aug 09 2024, 12:33 AM IST
ಪಾದಯಾತ್ರೆ ವೇಳೆ ಪ್ರೀತಂಗೌಡ ಬೆಂಬಲಿಗರು ಗೌಡರ ಗೌಡ ಪ್ರೀತಂಗೌಡ ಎಂಬ ಘೋಷಣೆ ಕೂಗಿದ್ದರಿಂದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ, ಆಕ್ರೋಶಗೊಂಡಿದ್ದರು.

ಒಂಟಿತನದ ಬೆಂಕಿ ಮತ್ತು ಏಕಾಂತದ ಬೆಳಕು -ಒಂಟಿತನವೆಂದರೆ ಕಾಲಸತ್ಯವನ್ನು ಒಪ್ಪಿಕೊಳ್ಳುವಂತೆ ಮಾಡುವ, ನಿರ್ಮಮಕಾರದ ಸ್ಥಿತಿ

Aug 04 2024, 01:24 AM IST

ಸುಮ್ಮನೇ ಅಂದರೆ ಸುಮ್ಮನೇ…ಗಿಡವೊಂದರ ಎಲೆಯ ಹಾಗೆ. ಚಿಗುರುವ ಸಂಭ್ರಮ, ಉದುರುವ ಬೇಸರ ಯಾವುದೂ ಇಲ್ಲದ ಹಾಗೆ ಇರಬೇಕು. ಒಂಟಿತನವೆಂದರೆ ಕಾಲಸತ್ಯವನ್ನು ಒಪ್ಪಿಕೊಳ್ಳುವಂತೆ ಮಾಡುವ, ನಿರ್ಮಮಕಾರದ ಸ್ಥಿತಿ ಗೊಯ್ದುಬಿಡುವ ಮಾರ್ಗ. ಅದು ರೋಗವಲ್ಲ, ಶಾಪವಂತೂ ಅಲ್ಲವೇ ಅಲ್ಲ.

ಕೋಳಿಫಾರಂಗೆ ಕಿಡಿಗೇಡಿಗಳಿಂದ ಬೆಂಕಿ: ಅಪಾರ ನಷ್ಟ

Aug 02 2024, 12:47 AM IST
ಅಗ್ನಿ ಅವಘಡದಲ್ಲಿ ೯ ಸಾವಿರ ಕೋಳಿ ಮರಿಗಳು, ಕೋಳಿ ಫಾರಂನ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಸರಕು ನೌಕೆ ಬೆಂಕಿ ಶಮನಕ್ಕೆ ಸಹಾಯತಾ ಕಾರ್ಯಾಚರಣೆ 11ನೇ ದಿನಕ್ಕೆ

Jul 30 2024, 12:30 AM IST
ಗುಜರಾತ್‌ನಿಂದ ಶ್ರೀಲಂಕಾದ ಕೊಲಂಬೋಗೆ ಸರಕುಗಳನ್ನು ಸಾಗಿಸುತ್ತಿದ್ದ ಪನಾಮಾ ದೇಶದ ಮಾಯರಿಸ್ಕ್‌ ಫ್ರಾಂಕ್‌ಫರ್ಟ್‌ ಹೆಸರಿನ ಹಡಗಿನ (ಕಂಟೈನರ್‌ ವಾಹಕ ನೌಕೆ) ಬೆಂಕಿ ನಂದಿಸುವ ಹಾಗೂ ಸಂಭಾವ್ಯ ಸಮುದ್ರ ಮಾಲಿನ್ಯ ತಡೆಗಟ್ಟುವ ‘ಸಹಾಯತಾ’ ಕಾರ್ಯಾಚರಣೆ ಸೋಮವಾರ 11ನೇ ದಿನ ಪೂರೈಸಿದೆ. ಸದ್ಯ ಹಡಗು ಮಂಗಳೂರಿನಿಂದ ನೈಋುತ್ಯಕ್ಕೆ 50 ನಾಟಿಕಲ್‌ ಮೈಲು ಹಾಗೂ ಸಮುದ್ರ ತೀರದಿಂದ 37 ನಾಟಿಕಲ್‌ ಮೈಲು ದೂರದಲ್ಲಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved