ಒಡಿಶಾದ ಪುರಿ ಜಿಲ್ಲೆಯಲ್ಲಿ 15 ವರ್ಷದ ಹುಡುಗಿಯೊಬ್ಬಳ ಮೈಗೆ ಅಪರಿಚಿತರು ಬೆಂಕಿ ಹಚ್ಚಿ ಪರಾರಿಯಾದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ.
ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್ವೊಂದಕ್ಕೆ ಇಂದು ಬೆಳಿಗ್ಗೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದೆ. ಈ ಘಟನೆ ರೈಲು ಸಂಚಾರದಲ್ಲಿ ಭಾರೀ ಅಡಚಣೆಯನ್ನುಂಟು ಮಾಡಿದ್ದು, ಕಚೇರಿ ವ್ಯವಹಾರಗಳು, ವ್ಯಾಪಾರೋದ್ಯಮ ಹಾಗೂ ಸಾಮಾನ್ಯ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಬಲ್ಲೇನಹಳ್ಳಿ ಗ್ರಾಮದ ಹೋಟೆಲ್ ದೇವರಾಜು ಮನೆಯ ಹಿಂಭಾಗದ ಅಡುಗೆ ಮತ್ತು ಸ್ನಾನದ ಕೊಠಡಿಯಲ್ಲಿ ಕಾಣಿಸಿದ ಬೆಂಕಿ ಮೇಲ್ಟಾವಣಿಯವರೆಗೆ ಹಬ್ಬಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರುವಷ್ಠರಲ್ಲಿ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ.
ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ
ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಟೈಗರ್ ಟವರ್ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್ ನೀಡಿದೆ