• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ: 6 ಜನರಿಗೆ ಗಾಯ

Jul 23 2025, 01:58 AM IST
ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಆವರಿಸಿ 6 ಜನರ ಗಾಯಗೊಂಡ ಘಟನೆ ಸಮೀಪದ ಲಿಂಗಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

15 ವರ್ಷದ ಬಾಲಕಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Jul 20 2025, 01:15 AM IST

 ಒಡಿಶಾದ ಪುರಿ ಜಿಲ್ಲೆಯಲ್ಲಿ 15 ವರ್ಷದ ಹುಡುಗಿಯೊಬ್ಬಳ ಮೈಗೆ ಅಪರಿಚಿತರು ಬೆಂಕಿ ಹಚ್ಚಿ ಪರಾರಿಯಾದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ.

ಗೂಡ್ಸ್‌ ರೈಲಿಗೆ ಬೆಂಕಿ ಬಿದ್ದು 13 ಲಕ್ಷ ಲೀ. ಡೀಸೆಲ್‌ ಭಸ್ಮ

Jul 14 2025, 06:30 AM IST

ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ವೊಂದಕ್ಕೆ ಇಂದು ಬೆಳಿಗ್ಗೆ ತಿರುವಳ್ಳೂರು ರೈಲು ನಿಲ್ದಾಣದ ಬಳಿ ಬೆಂಕಿ ತಗುಲಿದೆ. ಈ ಘಟನೆ ರೈಲು ಸಂಚಾರದಲ್ಲಿ ಭಾರೀ ಅಡಚಣೆಯನ್ನುಂಟು ಮಾಡಿದ್ದು, ಕಚೇರಿ ವ್ಯವಹಾರಗಳು, ವ್ಯಾಪಾರೋದ್ಯಮ ಹಾಗೂ ಸಾಮಾನ್ಯ ಪ್ರಯಾಣಿಕರು ಪರದಾಡುತ್ತಿದ್ದಾರೆ.

ದುಷ್ಕರ್ಮಿಗಳಿಂದ ಗುಡಿಸಲಿಗೆ ಬೆಂಕಿ; ಇಬ್ಬರು ಪ್ರಾಣಾಪಾಯದಿಂದ ಪಾರು..!

Jul 10 2025, 12:47 AM IST
ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದ ವಾಸದ ಗುಡಿಸಲು ಸಂಪೂರ್ಣ ಬೂದಿಯಾಗಿ, ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಮರೀಗೌಡ ಹಾಗೂ ಗುರುವಮ್ಮ ಅವರಿಗೆ ಸೇರಿದ ಗುಡಿಸಲು ಬೆಂಕಿಗಾಹುತಿಯಾಗಿದೆ.

ಮನೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರು.ನಷ್ಟ; ಶಾಸಕರ ಭೇಟಿ

Jul 07 2025, 11:48 PM IST

ಬಲ್ಲೇನಹಳ್ಳಿ ಗ್ರಾಮದ ಹೋಟೆಲ್ ದೇವರಾಜು ಮನೆಯ ಹಿಂಭಾಗದ ಅಡುಗೆ ಮತ್ತು ಸ್ನಾನದ ಕೊಠಡಿಯಲ್ಲಿ ಕಾಣಿಸಿದ ಬೆಂಕಿ ಮೇಲ್ಟಾವಣಿಯವರೆಗೆ ಹಬ್ಬಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರುವಷ್ಠರಲ್ಲಿ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ.  

ಬೆಂಗಳೂರಿಗೆ ಬರುತ್ತಿದ್ದ ವಂದೇ ಭಾರತ್‌ ಚಕ್ರದಲ್ಲಿ ಬೆಂಕಿ ಕಿಡಿ: ದಿಢೀರ್‌ ರೈಲು ಸ್ಥಗಿತ

Jun 28 2025, 08:47 AM IST

ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್‌ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ

ಖಾಸಗಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ: 140 ವಿದ್ಯಾರ್ಥಿಗಳ ಸ್ಥಳಾಂತರ

Jun 17 2025, 01:27 AM IST
ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಜೆ ವಿದ್ಯುತ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ತಗಲಿದ್ದು, ಕಟ್ಟಡದೊಳಕ್ಕಿದ್ದ 140 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಸ್ಥಳೀಯರು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

ದುಬೈನ 67 ಅಂತಸ್ತಿನ ಕಟ್ಟಡಕ್ಕೆ ಬೆಂಕಿ : ಎಲ್ಲ 3820 ಮಂದಿ ರಕ್ಷಣೆ

Jun 15 2025, 04:24 AM IST

ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಟೈಗರ್ ಟವರ್ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ: ಸುಪ್ರೀಂ

Jun 10 2025, 11:55 PM IST
ಕನ್ನಡ ಭಾಷೆ ಕುರಿತ ನಟ ಕಮಲ್‌ ಹಾಸನ್‌ ಅವರ ಹೇಳಿಕೆಯಿಂದ ವಿವಾದಕ್ಕೊಳಗಾಗಿರುವ ನಟ ಕಮಲ್‌ ಹಾಸನ್‌ ಅವರ ‘ಥಗ್‌ ಲೈಫ್‌’ ಸಿನಿಮಾವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬೇಕು ಹಾಗೂ ಚಿತ್ರ ಪ್ರದರ್ಶನದ ವೇಳೆ ರಕ್ಷಣೆ ನೀಡಬೇಕು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ: ಸುಪ್ರೀಂ

Jun 10 2025, 05:10 AM IST

‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್‌ ನೀಡಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved