• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಹಂಕಾರದ ಕಸಕ್ಕೆ ಬೆಂಕಿ ಹಚ್ಚಿ ಸುಡಲೇಬೇಕು ತಾನೆ?

May 29 2024, 12:50 AM IST
ಏನೇ ಆರೋಪ ಮಾಡಿದರೂ ನಮ್ಮ ಉಸ್ತುವಾರಿ ಸಚಿವರು ಲಿಖಿತ ದೂರು ಸಲ್ಲಿಸಲು ಹೇಳುತ್ತಾರೆ. ನಾವು ದೂರು ಸಲ್ಲಿಸಿದರೂ ನಮ್ಮ ದೂರುಗಳು ಕಸದ ಬುಟ್ಟಿಗೆ ಹೋಗುತ್ತಿವೆ.

ಬೆಂಕಿ ಆಕಸ್ಮಿಕ: ಸೌದಿಯಲ್ಲಿ ಮೂಡುಬಿದಿರೆ ಮೂಲದ ಮಗು ಸಾವು

May 28 2024, 01:09 AM IST
ಸೌದಿ ರಾಷ್ಟ್ರದ ಅದಮಾದ ಲುಲು ಮಾಲ್ ಹಿಂಭಾಗದಲ್ಲಿರುವ ಅಲ್ ಹುಸೇನಿ ಕಾಂಪೌಂಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಟೆಬಾಗಿಲು ಮೂಲದ ಶೇಖ್ ಫಹದ್ ಎಂಬವರ ಪುತ್ರ ಮೂರರ ಹರೆಯದ ಸಾಯಿಕ್ ಶೇಖ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪಾಕ್‌ ಶಾಲೆಗೆ ಉಗ್ರರ ಬೆಂಕಿ : 1400 ವಿದ್ಯಾರ್ಥಿಗಳು ಪಾರು

May 28 2024, 01:06 AM IST
ಪರ್ವತ ಪ್ರದೇಶಗಳಿಂದ ಆವೃತವಾಗಿರುವ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಹರಿಪುರ ಜಿಲ್ಲೆಯ ಸಿರಿಕೋಟ್‌ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಗಢ ಸಂಭವಿಸಿದ್ದು, ಅದೃಷ್ಟವಶಾತ್‌ ಶಾಲೆಯಲ್ಲಿದ್ದ ಎಲ್ಲ 1,400 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ವಾಣಿಜ್ಯ ಕಟ್ಟಡಕ್ಕೆ ಬೆಂಕಿ

May 28 2024, 01:02 AM IST
ರಾಯಚೂರಿನ ಮಹಾವೀರ ವೃತ್ತದಲ್ಲಿ ಗಿಗಾ ಬೈಟ್ ಎನ್ನುವ ಇಂಟರ್ ನೆಟ್ ಆಕ್ಸಸ್ ಅಂಗಡಿ ಮತ್ತು ಎಲೆಕ್ಟ್ರಿಕ್ ಬೈಕ್ ಗಳ ಅಂಗಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಿದರು.

ಗುಜರಾತ್‌ ಗೇಮ್‌ ಜೋನ್‌ಗೆ ಬೆಂಕಿ: 27 ಜನ ಸಜೀವ ದಹನ

May 26 2024, 01:31 AM IST

ಗುಜರಾತ್‌ನ ರಾಜಕೋಟ್‌ನಲ್ಲಿ ಮಕ್ಕಳು ವಿವಿಧ ಆಟಗಳನ್ನು ಆಡುವ ‘ಟಿಆರ್‌ಪಿ ಗೇಮ್‌ ಝೋನ್‌’ ಎಂಬ ಮನರಂಜನಾ ಪಾರ್ಕ್‌ನಲ್ಲಿ ಶನಿವಾರ ಸಂಜೆ ಉಂಟಾದ ಬೆಂಕಿ ಅವಘಡದಲ್ಲಿ 9 ಮಕ್ಕಳು ಸೇರಿದಂತೆ 27 ಮಂದಿ ಸಜೀವ ದಹನಗೊಂಡಿದ್ದಾರೆ 

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈನ್ ಬೋ ಸೂಪರ್ ಮಾರ್ಕೆಟ್‌ಗೆ ಬೆಂಕಿ

May 25 2024, 12:54 AM IST

ಪಾಂಡವಪುರ ತಾಲೂಕಿನ ಬನಘಟ್ಟ ನಿವಾಸಿ ಧನರಾಜ್ ಅವರಿಗೆ ಸೇರಿದ ಸೂಪರ್ ಮಾರ್ಕೆಟ್‌ಗೆ ಶುಕ್ರವಾರ ಮುಂಜಾನೆ ಕ್ಯಾಸ್ ಕೌಂಟರ್ ಬಳಿ ಫ್ರಿಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಸ್ ಕೌಂಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ. 

ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ

May 23 2024, 01:07 AM IST
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಯೋಗದಿಂದ ದೈಹಿಕ ಆರೋಗ್ಯ ಸದೃಢ: ಬೆಂಕಿ ಶೇಖರಪ್ಪ

May 22 2024, 12:50 AM IST
ಕಡೂರು, ಭಾರತ ವಿಶ್ವಕ್ಕೆ ನೀಡಿರುವ ಯೋಗ ವಿದ್ಯೆಯನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವುದರಿಂದ ದೈಹಿಕ ಆರೋಗ್ಯ ಸದೃಢವಾಗಿರುತ್ತದೆ ಎಂದು ಜಿಲ್ಲಾ ಯೋಗ ಅಸೋಸಿಯೇಷನ್ ಅಧ್ಯಕ್ಷ ಬೆಂಕಿ ಶೇಖರಪ್ಪ ಹೇಳಿದರು.

ಎಂಜಿನ್ನಲ್ಲಿ ಬೆಂಕಿ: ಏರಿಂಡಿಯಾ ವಿಮಾನ ತುರ್ತು ಭೂ ಸ್ಪರ್ಷ

May 20 2024, 01:32 AM IST
ಬೆಂಗಳೂರಿಂದ ಕೊಚ್ಚಿಗೆ ಟೇಕಾಫ್‌ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತಾಗಿ ಇಳಿದಿದೆ.

ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಬೆಂಕಿ: ತುರ್ತು ಲ್ಯಾಂಡಿಂಗ್‌

May 18 2024, 12:36 AM IST
ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರಿಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 34
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved