• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಪೆ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ

May 08 2024, 01:00 AM IST
ಸ್ಥಳೀಯರು ಮತ್ತು ಆಪತ್ಭಾಂಧವ ಈಶ್ವರ್ ಮಲ್ಪೆ ತಂಡದವರು ಪ್ರಯತ್ನಪಟ್ಟು ಸಂಭವಿಸಬಹುದಾದ ದೊಡ್ಡ ಪ್ರಮಾಣದ ದುರಂತವನ್ನು ತಪ್ಪಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಉಡುಪಿಯ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು, ಅದಾಗಲೇ ಬೆಂಕಿಯನ್ನು ನಂದಿಸಲಾಗಿತ್ತು.

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರುಪಾಯಿ ಬೆಳೆ ನಷ್ಟ

May 06 2024, 12:38 AM IST
ಕಿರುಗಾವಲು ಹೋಬಳಿಯ ಹುಲ್ಲೇಗಾಲ ಗ್ರಾಮದ ರೈತರಾದ ಚೈತ್ರಾ ನಂದೀಶ್ ಕಳೆದ ಏಳೆಂಟು ತಿಂಗಳಿಂದ ತೀವ್ರ ಬರಗಾಲದ ನಡುವೆಯೂ ಬೋರ್ ವೆಲ್ ನೀರಿನಿಂದ ಕಬ್ಬು ಬೆಳೆದಿದ್ದರು. ಇನ್ನೂ ಕೆಲವೇ ತಿಂಗಳಲ್ಲಿ ಕಬ್ಬು ಕಟಾವು ಮಾಡಬೇಕಿತ್ತು. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು 2 ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ರಾಹುಲ್‌ ಬೆಂಕಿಯಲ್ಲ, ಬೆಂಕಿ ಜೊತೆ ಕಾಂಗ್ರೆಸ್‌ ಆಟ ಆಡ್ತಿದೆ : ರಾಜನಾಥ್‌

May 06 2024, 12:36 AM IST
ರಾಹುಲ್‌ ಗಾಂಧಿ ಬೆಂಕಿಯಲ್ಲ, ಆದರೆ ಚುನಾವಣಾ ಲಾಭಕ್ಕಾಗಿ ಹಿಂದೂ- ಮುಸ್ಲಿಂ ವಿಭಜನೆಯ ಯತ್ನದ ಮೂಲಕ ಕಾಂಗ್ರೆಸ್‌ ಬೆಂಕಿ ಜೊತೆ ಕಾಂಗ್ರೆಸ್‌ ಆಟ ಆಡ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಎಚ್ಚರಿಸಿದ್ದಾರೆ.

ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ ಸಂಪೂರ್ಣ ಭಸ್ಮ

May 05 2024, 02:02 AM IST
ದೊಡ್ಡಬಳ್ಲಾಪುರ: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದಲ್ಲಿ ನಡೆದಿದೆ.

ಆಕಸ್ಮಿಕ ಬೆಂಕಿ: ಮನೆ, ತೆಂಗಿನ ಮರ ಭಸ್ಮ

May 05 2024, 02:00 AM IST
ಬೆಂಕಿಗೆ ಸಿಲುಕಿ ಸುಮಾರು ಇನ್ನೂರಕ್ಕೂ ಹೆಚ್ಚು ತೆಂಗಿನ ಸಸಿ, ಮರಗಳು ಹಾಗೂ ತೋಟದ ಮನೆಯೊಂದು ಭಸ್ಮವಾಗಿರುವ ಘಟನೆ ತಾಲೂಕಿನ ಥರಮನಕೋಟೆಯಲ್ಲಿ ಶುಕ್ರವಾರ ನಡೆದಿದೆ.

ಗುಡಿಸಲಿಗೆ ಆಕಸ್ಮಿಕ ಬೆಂಕಿ : ಸಚಿವೆ ಲಕ್ಷ್ಮೀ ಧನ ಸಹಾಯ

May 04 2024, 12:34 AM IST
ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು.

ಮದುವೆ ನಿರಾಕರಿಸಿದ ಗೃಹಿಣಿಯ ಮನೆಗೆ ಬೆಂಕಿ ಇಟ್ಟಿದ್ದವನ ಬಂಧನ

May 03 2024, 01:36 AM IST
ಇತ್ತೀಚೆಗೆ ತನ್ನೊಂದಿಗೆ ಎರಡನೇ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ತನ್ನ ಸಂಬಂಧಿ ಮಹಿಳೆಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿ ಆಗಿದ್ದ ಕಿಡಿಗೇಡಿಯೊಬ್ಬನನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಹುಲ್ ಗಾಂಧಿ ಬೆಂಕಿ ಭಾಷಣ: ಪಾಕ್‌ ಮಾಜಿ ಸಚಿವ ಮೆಚ್ಚುಗೆ

May 03 2024, 01:32 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಇತ್ತೀಚಿನ ಭಾಷಣವನ್ನು ಮೆಚ್ಚಿ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸ್ಸೇನ್‌ ನೀಡಿದ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿರು ಬಿಸುಲಿನ ನಡುವೆ ಹೆಚ್ಚಾಗುತ್ತಿವೆ ಬೆಂಕಿ ಅವಘಡ

May 03 2024, 01:01 AM IST
ಕಳೆದ ನಾಲ್ಕೇ ತಿಂಗಳಲ್ಲಿ ತಾಲೂಕಿನಾದ್ಯಂತ ಒಟ್ಟು 199 ಬೆಂಕಿ ಅವಘಡ, ತೀವ್ರ ಬರದ ನಡುವೆ ಈ ವರ್ಷದ ಭಾರೀ ಬಿಸಿಲು ಬೆಂಕಿ ಪ್ರಕರಣಗಳಿಗೆ ಕಾರಣ

ಕಾಡಿನಲ್ಲಿ ಬೆಂಕಿ ಇಟ್ಟವರಾರು?...

May 02 2024, 12:15 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಕರಡಿಕಲ್‌ ಬೆಟ್ಟಕ್ಕೆ ಬೆಂಕಿ ಹಚ್ಚಿದ್ದು ಯಾರು? ಮದ್ದೂರು ಆರ್‌ಎಫ್‌ಒ ಮೇಲೆ ದ್ವೇಷವೇನು? ಬೆಂಕಿ ಹಚ್ಚಲು ಕಾರಣವೇನು ಎಂಬುದು ಅನುಮಾನ ಮತ್ತು ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 32
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved