ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಂಡೀಪುರ ಕಾಡಿಗೆ ಬೆಂಕಿ, ೨೫ ಎಕರೆ ಕಾಡು ನಾಶ
May 01 2024, 01:23 AM IST
ಬಿಸಿಲಿನ ಬೇಗೆಗೆ ಬಂಡೀಪುರ ಅರಣ್ಯ ಒಣಗಿ ನಿಂತ ಸಮಯದಲ್ಲಿ ಕಿಡಿಗೇಡಿಗಳು ಮದ್ದೂರು ಹಾಗು ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಬೆಂಕಿ ಇಟ್ಟು ಸುಮಾರು ೨೫ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಕಬ್ಬಿಗೆ ಬಿದ್ದ ಬೆಂಕಿ ನಂದಿಸಲು ಹೋಗಿ ವೃದ್ಧ ಸಜೀವ ದಹನ
Apr 30 2024, 02:09 AM IST
ಕಬ್ಬಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಬೆಂಕಿ ನಂದಿಸಲು ಹೋದ ವೃದ್ಧನೊಬ್ಬ ಕಾಲುಜಾರಿಬಿದ್ದು ಬೆಂಕಿಯಲ್ಲಿ ಸಜೀವ ದಹನಗೊಂಡ ಘಟನೆ ಬಾಗಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಿಆರ್ಟಿ ಅರಣ್ಯದಲ್ಲಿ ಬೆಂಕಿ: 30 ಎಕರೆ ಬೆಂಕಿಗಾಹುತಿ
Apr 28 2024, 01:23 AM IST
ತಾಲೂಕಿನ ಹುಲಿ ವನ್ಯಧಾಮ ಅರಣ್ಯ ಪ್ರದೇಶದವಾದ ಬಿಆರ್ಟಿ ಬೈಲೂರು ಅರಣ್ಯ ಪ್ರದೇಶದ 30 ಎಕರೆ ಅರಣ್ಯ ಪ್ರದೇಶ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗಾಹುತಿಯಾಗಿರುವ ಘಟನೆ ಜರುಗಿದೆ.
ಬೆಂಗಳೂರು ಕೊತ ಕೊತ : ಬೆಂಕಿ ಬಿಸಿಯಲ್ಲಿ ಉದ್ಯಾನ ನಗರಿ
Apr 28 2024, 01:20 AM IST
ರಾಜಧಾನಿ ಬೆಂಗಳೂರಿನಲ್ಲಿ ಪ್ರಸಕ್ತ ಮಾಸ ಏಪ್ರಿಲ್ನಲ್ಲಿ ಎರಡನೇ ಬಾರಿ 38 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ ಶನಿವಾರ ದಾಖಲಾಗಿದೆ.
ಆಕಸ್ಮಿಕ ಬೆಂಕಿ;10 ಹೆಚ್ಚು ಗುಡಿಸಲುಗಳು ಭಸ್ಮ
Apr 27 2024, 01:23 AM IST
ಆಕಸ್ಮಿಕ ಬೆಂಕಿ ತಗಲಿ ೧೦ ಗುಡಿಸಲುಗಳು ಭಸ್ಮವಾಗಿದ್ದು, ದವಸ, ಧಾನ್ಯ ಸೇರಿ ಹಲವು ವಸ್ತುಗಳು ಸಂಪೂರ್ಣ ಕರಕಲಾಗಿರುವ ಘಟನೆ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೈಕ್, ಕಾರಿನ ಗ್ಯಾರೇಜ್, ಬಟ್ಟೆ ಅಂಗಡಿಗೆ ಬೆಂಕಿ: ₹2 ಕೋಟಿ ನಷ್ಟ
Apr 25 2024, 02:02 AM IST
ಸೆಂಟ್ರಿಂಗ್ ಮರಗಳ ಮಾರಾಟದ ಮಳಿಗೆಯಲ್ಲಿ ಬೆಂಕಿ ಹೊತ್ತಿಕೊಂಡು ಬೈಕ್, ಕಾರಿನ ಗ್ಯಾರೇಜ್, ಬಟ್ಟೆ ಅಂಗಡಿ ಸುಟ್ಟು ಭಸ್ಮ ಆಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ
Apr 24 2024, 02:17 AM IST
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.
ಬಾರಲ್ಲಿ ಸ್ನೇಹಿತನ ಮೇಲೆ ಮದ್ಯಸುರಿದು ಬೆಂಕಿ ಹಚ್ಚಿದ ಗೆಳೆಯ!
Apr 23 2024, 01:50 AM IST
ಬಾರ್ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಮೈ ಮೇಲೆ ಮದ್ಯ ಎರೆಚಿದ್ದಾನೆ. ಮತ್ತೆ ನಿಂದಿಸಿದ ಎಂದು ಗೆಳೆಯನಿಗೆ ಸ್ನೇಹಿತನೇ ಬೆಂಕಿ ಹಚ್ಚಿದ್ದಾನೆ. ಇದರಿಂದ ಶೇ.30ರಷ್ಟು ಸುಟ್ಟ ಗಾಯಗಳಾಗಿವೆ.
ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ
Apr 22 2024, 02:03 AM IST
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.
ಮೇವಿನ ಸರಬರಾಜು ವಾಹನಕ್ಕೆ ವಿದ್ಯುತ್ ತಗುಲಿ ಬೆಂಕಿ
Apr 18 2024, 02:22 AM IST
ಗೋಶಾಲೆಗಳಿಗೆ ಮೇವು ಸರಬರಾಜು ಮಾಡುವ ವಾಹನ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಲಾರಿ ಸಮೇತ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.
< previous
1
...
18
19
20
21
22
23
24
25
26
...
32
next >
More Trending News
Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!