• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೆಡ್‌ನಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ: ಮಗು ಬಲಿ

Apr 16 2024, 02:08 AM IST
ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಲ್ಲಿ ನಿರ್ಮಿಸಲಾಗಿದ್ದ ಶೆಡ್‌ನಲ್ಲಿ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಬ್ಬಿನ ಗದ್ದೆಗೆ ಬೆಂಕಿ: 10 ಎಕರೆ ಪ್ರದೇಶದ ಬೆಳೆ ಸಂಪೂರ್ಣ ನಾಶ

Apr 16 2024, 01:04 AM IST

ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ರೈತರ  ಕಬ್ಬಿನ ಗದ್ದೆಗಳು ಸುಟ್ಟು ನಾಶವಾಗಿವೆ. ಭಾನುವಾರ ಸಂಜೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು ಹತ್ತು ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿದೆ.

ಕಿಡಿಗೇಡಿಗಳಿಂದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ: , ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶ

Apr 16 2024, 01:04 AM IST
ಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಹಾನಿ

Apr 16 2024, 01:02 AM IST
ನಗರದ ವಾರ್ಡ್ ಸಂಖ್ಯೆ 11ರ ಗಣೇಶ ನಗರದಲ್ಲಿ ಆಟೋ ಚಾಲಕ ಮಹ್ಮದ್ ಜಲಾಲ್ ಮನೆಯಲ್ಲಿ ಭಾನುವಾರ ರಾತ್ರಿ 8 ಗಂಟೆಗೆ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬೆಲೆಬಾಳುವ ಅಪಾರ ವಸ್ತುಗಳು ಸುಟ್ಟುಹೋಗಿವೆ.

ಖರೀದಿಸಿದ್ದ ಮೇವಿನ ಬಣವಿಗೆ ಬೆಂಕಿ

Apr 14 2024, 01:51 AM IST
ಬೆಳಗಾವಿ: ಜಾನುವಾರಗಳಿಗಾಗಿ ಖರೀದಿ ಮಾಡಿ ಸಂಗ್ರಹಿಸಿಟ್ಟಿದ್ದ ಮೇವಿಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ಶನಿವಾರ ಬೆಳಗಾವಿ ಗಾಂಧಿನಗರದ ಲಕ್ಷ್ಮೀ ಗಲ್ಲಿಯಲ್ಲಿ ನಡೆದಿದೆ. ರೈತ ಪ್ರಕಾಶ ಸಂಪಗಾಂವಿಗೆ ಸೇರಿದ ಮೇವಿನ ಬಣವಿಗೆ ಬೆಂಕಿ ಹೊತ್ತಿಕೊಂಡಿದೆ. ಬರಗಾಲ ಹಿನ್ನೆಲೆಯಲ್ಲಿ ಸುಮಾರು ₹70 ಸಾವಿರ ಹಣಕೊಟ್ಟು ಮೇವು ಖರೀದಿ ಮಾಡಿ ಸಂಗ್ರಹ ಮಾಡಿಕೊಂಡಿದ್ದರು.

ತೆಂಗಿನ ನಾರಿನ ಫ್ಯಾಕ್ಟರಿಗೆ ಬೆಂಕಿ: ಲಕ್ಷಾಂತರ ರು ಮೌಲ್ಯದ ವಸ್ತು ಭಸ್ಮ

Apr 13 2024, 01:03 AM IST
ತೆಂಗಿನ ನಾರು ತಯಾರು ಮಾಡುವ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಸಮೀಪದ ದೊಡ್ಡಮಲ್ಲಿಗೆರೆ ಗೇಟ್ ಬಳಿ ನಡೆದಿದೆ.

ಬೆಳ್ತಂಗಡಿ: ಎರಡು ಪ್ರತ್ಯೇಕ ಬೆಂಕಿ ಅವಘಡ

Apr 12 2024, 01:02 AM IST
ಕಳಿಯ ಗ್ರಾಮದ ಗೇರುಕಟ್ಟೆಯ ಬಟ್ಟೆ ಮಾರು ಎಂಬಲ್ಲಿ ಕೊಯ್ಯೂರು- ಪರಪ್ಪು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಕೊಬ್ಬರಿ ಶೆಡ್‌ಗೆ ದುಷ್ಕರ್ಮಿಗಳಿಂದ ಬೆಂಕಿ; ಲಕ್ಷಾಂತರ ರು. ಮೌಲ್ಯದ ಕೊಬ್ಬರಿ, ಟ್ರ್ಯಾಕ್ಟರ್‌, ಬೈಕ್‌ ಭಸ್ಮ

Apr 12 2024, 01:00 AM IST
Millions of Rs loss, tractor, bike burn, tumkuru news

ಬೇತು ಗ್ರಾಮದಲ್ಲಿ ಬೆಂಕಿ ಬಿದ್ದು ಕಾಫಿ ಗಿಡಗಳಿಗೆ ಹಾನಿ

Apr 11 2024, 12:48 AM IST
ಗದ್ದೆಯ ಹುಲ್ಲಿನ ರಾಶಿಗೆ ಬೆಂಕಿ ತಗುಲಿ ಬೆಂಕಿ ಉದ್ದಕ್ಕೂ ವ್ಯಾಪಿಸಿದೆ. 50 ಕಾಫಿ ಗಿಡಗಳು ಸುಟ್ಟು ಹೋಗಿದೆ.

ತೆಂಗು, ಅಡಿಕೆ ಮರಕ್ಕೆ ಆಕಸ್ಮಿಕ ಬೆಂಕಿ: 3 ಲಕ್ಷ ರು. ನಷ್ಟ

Apr 09 2024, 12:51 AM IST
ತಾಲೂಕಿನ ಪರಶುರಾಮಪುರ ಹೋಬಳಿ ಸಿದ್ದೇಶ್ವರದುರ್ಗ ಗ್ರಾಮದಲ್ಲಿ ಶಕುಂತಲಮ್ಮ ಎಂಬುವರಿಗೆ ಸೇರಿದ ೨೧ ಎಕರೆ ಪ್ರದೇಶದಲ್ಲಿ ಹಾಕಿದ್ದ ೪೦೦ ಅಡಿಕೆ, ೩೦ ತೆಂಗು ಹಾಗೂ ಇನ್ನಿತರ ಗಿಡಮರಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿವೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 32
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved