• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ

Apr 09 2024, 12:50 AM IST
ತರೀಕೆರೆ: ಪಟ್ಟಣದ ಕನಮನಹಟ್ಟಿ ಶ್ರೀ ರಾಮದೇವರ ಬೀದಿಯಲ್ಲಿ ಪುಟ್ಟಮ್ಮ ಎನ್ನುವವರು ಬಾಡಿಗೆಗೆ ಇದ್ದ ಕರಿಹಂಚಿನ ಮನೆಗೆ ಅಕಸ್ಮಾತ್ ಬೆಂಕಿ ತಗುಲಿ ಮನೆಯಲ್ಲಿದ್ದ ಪದಾರ್ಥಗಳು ಸುಟ್ಟು ಹೋದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಟಿ.ಆರ್‌.ಮಿಲ್‌ ಗೋದಾಮಿನಲ್ಲಿ ಬೆಂಕಿ: ಟೈಯರ್‌ ಭಸ್ಮ

Apr 08 2024, 01:00 AM IST
ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರೀ ಪ್ರಮಾಣದ ಟೈಯರ್‌ಗಳು ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶ್ರೀರಂಗಪಟ್ಟಣ : ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಬೆಳೆ, ತೆಂಗಿನ ಮರಗಳು ನಾಶ

Apr 04 2024, 01:06 AM IST
ನೆಲಮನೆ ಗ್ರಾಮದ ಲಕ್ಷ್ಮಿನರಸಿಂಹ ಹಾಗೂ ಎಲ್.ಸಿ ಕೃಷ್ಣೇಗೌಡರಿಗೆ ಸೇರಿದ ಸುಮಾರು 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಫಲ ನೀಡುತ್ತಿದ್ದ 20 ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಯಿಂದಾಗಿ ಸುಟ್ಟು ನಾಶವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕೆಂದು ಜಮೀನಿನ ಮಾಲೀಕರು ಒತ್ತಾಯ.

ರಾಹುಲ್‌ ವಿರುದ್ಧ ಮೋದಿ ‘ಬೆಂಕಿ’ ದಾಳಿ

Apr 03 2024, 01:41 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವೇ ಹೊತ್ತಿ ಉರಿಯುತ್ತದೆ ಎಂದು ವಿರೋಧ ಪಕ್ಷದ ರಾಜಮನೆತನದ ‘ರಾಜಕುಮಾರ’ ಘೋಷಿಸಿದ್ದಾರೆ.

ಮೂಲ್ಕಿ : ಗೇರುಕಟ್ಟೆಯಲ್ಲಿ ಒಣಗಿದ ಮರಕ್ಕೆ ಆಕಸ್ಮಿಕ ಬೆಂಕಿ

Apr 03 2024, 01:39 AM IST
ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು

ಸಕಲೇಶಪುರದ ಪುರಸಭೆ ಆವರಣದ ತ್ಯಾಜ್ಯಕ್ಕೆ ಬೆಂಕಿ, ಪರಿಸರ ವಿಷಮಯ

Apr 03 2024, 01:37 AM IST
ಸಕಲೇಶಪುರದ ಹಳೆಸಂತೆಮೈದಾನದಲ್ಲಿ ಹಾಕಿರುವ ಪುರಸಭೆ ತ್ಯಾಜ್ಯಕ್ಕೆ ಎರಡು ತಿಂಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಾಕಿದ್ದು ಆ ದಿನವೇ ಪುರಸಭೆ ಆಡಳಿತ ಅಗ್ನಿಶಾಮಕದಳದ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನ ನಡೆಸಿತ್ತು. ಆದರೆ, ತ್ಯಾಜ್ಯದ ರಾಶಿಯ ಅಡಿಯಲ್ಲಿ ಹುದುಗಿರುವ ಬೆಂಕಿ ಮತ್ತೇರಡೆ ದಿನಗಳಲ್ಲಿ ಮತ್ತೆ ಪ್ರಜ್ವಲಿಸಲಾರಂಭಿಸಿದೆ.

ಕಾಡುಗೋಡಿ : ಮೀಸಲು ಅರಣ್ಯದಲ್ಲಿ ಭಾರಿ ಬೆಂಕಿ; ಕೆಲ ಕಾಲ ಆತಂಕ ಸೃಷ್ಟಿ

Apr 01 2024, 02:23 AM IST
ನಗರದ ಕಾಡುಗೋಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ

Mar 31 2024, 02:09 AM IST
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಹಾಸಿಗೆ, ಹೊದಿಕೆ ಅಂಗಡಿ ಭಸ್ಮ

Mar 31 2024, 02:03 AM IST
ತಿಪಟೂರು ನಗರದ ಬಸ್‌ನಿಲ್ದಾಣದ ಬಳಿಯ ಕೆರೆ ಏರಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಾಕಷ್ಟು ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರು. ನಷ್ಟವುಂಟಾಗಿದೆ ಎಂದು ತಿಳಿದು ಬಂದಿದೆ.

ಬಿಆರ್‌ಟಿ ಅರಣ್ಯಕ್ಕೆ ಬೆಂಕಿ: ಅರಣ್ಯ ನಾಶ

Mar 31 2024, 02:03 AM IST
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 32
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved