• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌, ಕಾರಿನ ಗ್ಯಾರೇಜ್‌, ಬಟ್ಟೆ ಅಂಗಡಿಗೆ ಬೆಂಕಿ: ₹2 ಕೋಟಿ ನಷ್ಟ

Apr 25 2024, 02:02 AM IST
ಸೆಂಟ್ರಿಂಗ್ ಮರಗಳ ಮಾರಾಟದ ಮಳಿಗೆಯಲ್ಲಿ ಬೆಂಕಿ ಹೊತ್ತಿಕೊಂಡು ಬೈಕ್‌, ಕಾರಿನ ಗ್ಯಾರೇಜ್‌, ಬಟ್ಟೆ ಅಂಗಡಿ ಸುಟ್ಟು ಭಸ್ಮ ಆಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ

Apr 24 2024, 02:17 AM IST
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.

ಬಾರಲ್ಲಿ ಸ್ನೇಹಿತನ ಮೇಲೆ ಮದ್ಯಸುರಿದು ಬೆಂಕಿ ಹಚ್ಚಿದ ಗೆಳೆಯ!

Apr 23 2024, 01:50 AM IST
ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಮೈ ಮೇಲೆ ಮದ್ಯ ಎರೆಚಿದ್ದಾನೆ. ಮತ್ತೆ ನಿಂದಿಸಿದ ಎಂದು ಗೆಳೆಯನಿಗೆ ಸ್ನೇಹಿತನೇ ಬೆಂಕಿ ಹಚ್ಚಿದ್ದಾನೆ. ಇದರಿಂದ ಶೇ.30ರಷ್ಟು ಸುಟ್ಟ ಗಾಯಗಳಾಗಿವೆ.

ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ

Apr 22 2024, 02:03 AM IST
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.

ಮೇವಿನ ಸರಬರಾಜು ವಾಹನಕ್ಕೆ ವಿದ್ಯುತ್ ತಗುಲಿ ಬೆಂಕಿ

Apr 18 2024, 02:22 AM IST
ಗೋಶಾಲೆಗಳಿಗೆ ಮೇವು ಸರಬರಾಜು ಮಾಡುವ ವಾಹನ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಲಾರಿ ಸಮೇತ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.

ಶೆಡ್‌ನಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ: ಮಗು ಬಲಿ

Apr 16 2024, 02:08 AM IST
ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಲ್ಲಿ ನಿರ್ಮಿಸಲಾಗಿದ್ದ ಶೆಡ್‌ನಲ್ಲಿ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಬ್ಬಿನ ಗದ್ದೆಗೆ ಬೆಂಕಿ: 10 ಎಕರೆ ಪ್ರದೇಶದ ಬೆಳೆ ಸಂಪೂರ್ಣ ನಾಶ

Apr 16 2024, 01:04 AM IST

ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ರೈತರ  ಕಬ್ಬಿನ ಗದ್ದೆಗಳು ಸುಟ್ಟು ನಾಶವಾಗಿವೆ. ಭಾನುವಾರ ಸಂಜೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು ಹತ್ತು ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿದೆ.

ಕಿಡಿಗೇಡಿಗಳಿಂದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ: , ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶ

Apr 16 2024, 01:04 AM IST
ಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಹಾನಿ

Apr 16 2024, 01:02 AM IST
ನಗರದ ವಾರ್ಡ್ ಸಂಖ್ಯೆ 11ರ ಗಣೇಶ ನಗರದಲ್ಲಿ ಆಟೋ ಚಾಲಕ ಮಹ್ಮದ್ ಜಲಾಲ್ ಮನೆಯಲ್ಲಿ ಭಾನುವಾರ ರಾತ್ರಿ 8 ಗಂಟೆಗೆ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬೆಲೆಬಾಳುವ ಅಪಾರ ವಸ್ತುಗಳು ಸುಟ್ಟುಹೋಗಿವೆ.

ಖರೀದಿಸಿದ್ದ ಮೇವಿನ ಬಣವಿಗೆ ಬೆಂಕಿ

Apr 14 2024, 01:51 AM IST
ಬೆಳಗಾವಿ: ಜಾನುವಾರಗಳಿಗಾಗಿ ಖರೀದಿ ಮಾಡಿ ಸಂಗ್ರಹಿಸಿಟ್ಟಿದ್ದ ಮೇವಿಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ಶನಿವಾರ ಬೆಳಗಾವಿ ಗಾಂಧಿನಗರದ ಲಕ್ಷ್ಮೀ ಗಲ್ಲಿಯಲ್ಲಿ ನಡೆದಿದೆ. ರೈತ ಪ್ರಕಾಶ ಸಂಪಗಾಂವಿಗೆ ಸೇರಿದ ಮೇವಿನ ಬಣವಿಗೆ ಬೆಂಕಿ ಹೊತ್ತಿಕೊಂಡಿದೆ. ಬರಗಾಲ ಹಿನ್ನೆಲೆಯಲ್ಲಿ ಸುಮಾರು ₹70 ಸಾವಿರ ಹಣಕೊಟ್ಟು ಮೇವು ಖರೀದಿ ಮಾಡಿ ಸಂಗ್ರಹ ಮಾಡಿಕೊಂಡಿದ್ದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved