• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಗಿನ ನಾರಿನ ಫ್ಯಾಕ್ಟರಿಗೆ ಬೆಂಕಿ: ಲಕ್ಷಾಂತರ ರು ಮೌಲ್ಯದ ವಸ್ತು ಭಸ್ಮ

Apr 13 2024, 01:03 AM IST
ತೆಂಗಿನ ನಾರು ತಯಾರು ಮಾಡುವ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಸಮೀಪದ ದೊಡ್ಡಮಲ್ಲಿಗೆರೆ ಗೇಟ್ ಬಳಿ ನಡೆದಿದೆ.

ಬೆಳ್ತಂಗಡಿ: ಎರಡು ಪ್ರತ್ಯೇಕ ಬೆಂಕಿ ಅವಘಡ

Apr 12 2024, 01:02 AM IST
ಕಳಿಯ ಗ್ರಾಮದ ಗೇರುಕಟ್ಟೆಯ ಬಟ್ಟೆ ಮಾರು ಎಂಬಲ್ಲಿ ಕೊಯ್ಯೂರು- ಪರಪ್ಪು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಕೊಬ್ಬರಿ ಶೆಡ್‌ಗೆ ದುಷ್ಕರ್ಮಿಗಳಿಂದ ಬೆಂಕಿ; ಲಕ್ಷಾಂತರ ರು. ಮೌಲ್ಯದ ಕೊಬ್ಬರಿ, ಟ್ರ್ಯಾಕ್ಟರ್‌, ಬೈಕ್‌ ಭಸ್ಮ

Apr 12 2024, 01:00 AM IST
Millions of Rs loss, tractor, bike burn, tumkuru news

ಬೇತು ಗ್ರಾಮದಲ್ಲಿ ಬೆಂಕಿ ಬಿದ್ದು ಕಾಫಿ ಗಿಡಗಳಿಗೆ ಹಾನಿ

Apr 11 2024, 12:48 AM IST
ಗದ್ದೆಯ ಹುಲ್ಲಿನ ರಾಶಿಗೆ ಬೆಂಕಿ ತಗುಲಿ ಬೆಂಕಿ ಉದ್ದಕ್ಕೂ ವ್ಯಾಪಿಸಿದೆ. 50 ಕಾಫಿ ಗಿಡಗಳು ಸುಟ್ಟು ಹೋಗಿದೆ.

ತೆಂಗು, ಅಡಿಕೆ ಮರಕ್ಕೆ ಆಕಸ್ಮಿಕ ಬೆಂಕಿ: 3 ಲಕ್ಷ ರು. ನಷ್ಟ

Apr 09 2024, 12:51 AM IST
ತಾಲೂಕಿನ ಪರಶುರಾಮಪುರ ಹೋಬಳಿ ಸಿದ್ದೇಶ್ವರದುರ್ಗ ಗ್ರಾಮದಲ್ಲಿ ಶಕುಂತಲಮ್ಮ ಎಂಬುವರಿಗೆ ಸೇರಿದ ೨೧ ಎಕರೆ ಪ್ರದೇಶದಲ್ಲಿ ಹಾಕಿದ್ದ ೪೦೦ ಅಡಿಕೆ, ೩೦ ತೆಂಗು ಹಾಗೂ ಇನ್ನಿತರ ಗಿಡಮರಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿವೆ.

ತರೀಕೆರೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ

Apr 09 2024, 12:50 AM IST
ತರೀಕೆರೆ: ಪಟ್ಟಣದ ಕನಮನಹಟ್ಟಿ ಶ್ರೀ ರಾಮದೇವರ ಬೀದಿಯಲ್ಲಿ ಪುಟ್ಟಮ್ಮ ಎನ್ನುವವರು ಬಾಡಿಗೆಗೆ ಇದ್ದ ಕರಿಹಂಚಿನ ಮನೆಗೆ ಅಕಸ್ಮಾತ್ ಬೆಂಕಿ ತಗುಲಿ ಮನೆಯಲ್ಲಿದ್ದ ಪದಾರ್ಥಗಳು ಸುಟ್ಟು ಹೋದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಟಿ.ಆರ್‌.ಮಿಲ್‌ ಗೋದಾಮಿನಲ್ಲಿ ಬೆಂಕಿ: ಟೈಯರ್‌ ಭಸ್ಮ

Apr 08 2024, 01:00 AM IST
ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರೀ ಪ್ರಮಾಣದ ಟೈಯರ್‌ಗಳು ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶ್ರೀರಂಗಪಟ್ಟಣ : ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಬೆಳೆ, ತೆಂಗಿನ ಮರಗಳು ನಾಶ

Apr 04 2024, 01:06 AM IST
ನೆಲಮನೆ ಗ್ರಾಮದ ಲಕ್ಷ್ಮಿನರಸಿಂಹ ಹಾಗೂ ಎಲ್.ಸಿ ಕೃಷ್ಣೇಗೌಡರಿಗೆ ಸೇರಿದ ಸುಮಾರು 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಫಲ ನೀಡುತ್ತಿದ್ದ 20 ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಯಿಂದಾಗಿ ಸುಟ್ಟು ನಾಶವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕೆಂದು ಜಮೀನಿನ ಮಾಲೀಕರು ಒತ್ತಾಯ.

ರಾಹುಲ್‌ ವಿರುದ್ಧ ಮೋದಿ ‘ಬೆಂಕಿ’ ದಾಳಿ

Apr 03 2024, 01:41 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವೇ ಹೊತ್ತಿ ಉರಿಯುತ್ತದೆ ಎಂದು ವಿರೋಧ ಪಕ್ಷದ ರಾಜಮನೆತನದ ‘ರಾಜಕುಮಾರ’ ಘೋಷಿಸಿದ್ದಾರೆ.

ಮೂಲ್ಕಿ : ಗೇರುಕಟ್ಟೆಯಲ್ಲಿ ಒಣಗಿದ ಮರಕ್ಕೆ ಆಕಸ್ಮಿಕ ಬೆಂಕಿ

Apr 03 2024, 01:39 AM IST
ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 34
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved