• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಿರಿಯಲ್ಲಿ ಬೆಂಕಿ: ಸುಟ್ಟು ಕರಕಲಾದ ಹುಲ್ಲುಗಾವಲು

Mar 26 2024, 01:03 AM IST
ದತ್ತಪೀಠದ ಸಮೀಪದಲ್ಲಿರುವ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಒಣಗಿದ್ದ ಹುಲ್ಲುಗಾವಲು ಸುಟ್ಟು ಕರಕಲಾಯಿತು.

ಆಕಸ್ಮಿಕ ಬೆಂಕಿ: ಗ್ಯಾರೇಜ್‌ನ ನಾಲ್ಕು ಕಾರುಗಳು ಭಸ್ಮ

Mar 25 2024, 12:45 AM IST
ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕವೆಲ್ಲಾ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿರುವ ಘಟನೆ ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ತೋಟಕ್ಕೆ ಕಿಡಿಗೇಡಿಗಳಿಂದ ಬೆಂಕಿ, ಗಿಡ ಮರಗಳು, ನಾಶ

Mar 24 2024, 01:37 AM IST
ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್‌ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.

ಬೆಂಕಿ ಹೆಚ್ಚಿಕೊಂಡು ತಾಯಿ ಪುತ್ರರು ಆತ್ಮಹತ್ಯೆ

Mar 21 2024, 01:03 AM IST
ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಬೇಸರಗೊಂಡು ತಾಯಿ ಮತ್ತು ಅವರ ಅವಳಿ ಮಕ್ಕಳು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪುನೀತ್ ರಾಜಕುಮಾರ್ ಪುತ್ಥಳಿ ಬಳಿ ಕಿಡಿಗೇಡಿಗಳಿಂದ ಬೆಂಕಿ

Mar 20 2024, 01:23 AM IST
ಶಾಂತಿ, ಸಹನೆಯಿಂದ ಕಳೆದ ೩೦ ವರ್ಷಗಳಿಂದಲೂ ಸಂಘಟನೆ ಮಾಡಿಕೊಂಡು ಬರಲಾಗುತ್ತಿದೆ. ಅಭಿಮಾನಿ ಸಂಘದ ಹೆಸರಲ್ಲಿ ನಿಯತ್ತಾಗಿ ದುಡಿಯುತ್ತಾ ಬಂದಿದ್ಧೇವೆ. ಕಳೆದ ಮೂರು ದಿನಗಳ ಹಿಂದೆ ಪುನೀತ್ ಜನ್ಮದಿನ ಕಾರ್ಯಕ್ರಮದ ನಂತರ ನಮ್ಮ ಮೇಲೆ ಮಚ್ಚನ್ನು ಮಸೆಯುತ್ತಿದ್ದಾರೆ.

ಅಡಕೆ-ತೆಂಗಿನ ತೋಟಕ್ಕೆ ಬೆಂಕಿ: ಲಕ್ಷಾಂತರ ರು. ನಷ್ಟ

Mar 20 2024, 01:18 AM IST
ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಜುಂಜನಾರಮನಹಳ್ಳಿ ರೈತರೊಬ್ಬರ ತೋಟಕ್ಕೆ ಬೆಂಕಿ ಬಿದ್ದು ಸುಮಾರು ಮೂರು ಎಕರೆಯಷ್ಟು ತೆಂಗು ಮತ್ತು ಅಡಕೆ ಮರಗಳು ಭಸ್ಮವಾಗಿ ಲಕ್ಷಾಂತರ ರು.ಗಳ ನಷ್ಟ ಉಂಟಾಗಿದೆ.

ಕುಶಾಲನಗರ: ಶ್ರೀ ಗಂಧದ ಮರಗಳಿಗೆ ಬೆಂಕಿ ಹಾಕಿ ನಾಶ

Mar 19 2024, 12:48 AM IST
ಹೆಬ್ಬಾಲೆಯಿಂದ ಬಾಣಾವರ ಕಡೆಗೆ ತೆರಳುವ ರಸ್ತೆಯಲ್ಲಿ ಸುಮಾರು ಮೂರು ಕಿಲೋ ಮೀಟರ್ ದೂರದಲ್ಲಿ ಯಥೇಚ್ಛವಾಗಿ ನೈಸರ್ಗಿಕವಾಗಿ ಬೆಳೆದಿರುವ ನೂರಾರು ಶ್ರೀಗಂಧ ಮರಗಳನ್ನು ಕಾಣಬಹುದು. ಆದರೆ ಈ ಅಪರೂಪದ ಶ್ರೀಗಂಧ ಮರಗಳನ್ನು ಸಂರಕ್ಷಣೆ ಮಾಡುವಲ್ಲಿ ಮಾತ್ರ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ.

ಕಾಡಿಗೆ ಬೆಂಕಿ: ಕೆಲವರಿಂದ ಅರಣ್ಯ ಭೂಮಿ ಕಬಳಿಸುವ ಹುನ್ನಾರ

Mar 18 2024, 01:52 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರಿ ಬಂಜರು ಜಮೀನು ಎಂದು ಪರಿವರ್ತಿಸಿ ಮಂಜೂರಾತಿಗೆ ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸುಮಾರು ೮ ಎಕರೆ ಅರಣ್ಯ ಸಂಪೂರ್ಣ ನಾಶವಾಗಿದೆ. ಇದಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕುದುರೆಮುಖ ಉದ್ಯಾನವನ: ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಬೆಂಕಿ

Mar 18 2024, 01:46 AM IST
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ನೆರಿಯ ಮೂಲಕ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಲ್ಲಿನ ಖಾಸಗಿ ಜಾಗವೊಂದರ ಪರಿಸರದಲ್ಲಿ ಬೆಂಕಿ ಕಂಡುಬಂದಿದ್ದು, ಅದನ್ನು ಹತೋಟಿಗೆ ತರಲಾಯಿತು.

ಚಾರ್ಮಾಡಿ ಘಾಟ್‌ ಅರಣ್ಯ ಪ್ರದೇಶದ ಹಲವೆಡೆ ಲಘು ಬೆಂಕಿ

Mar 17 2024, 02:02 AM IST
ಚಾರ್ಮಾಡಿ ಘಾಟಿಯ ಅರಣ್ಯ ವಿಭಾಗದಲ್ಲಿ ಬೆಂಕಿ ಉಂಟಾಗುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳ ವಾತಾವರಣದಲ್ಲಿ ಕೊಂಚ ಏರುಪೇರು ಉಂಟಾಗಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 34
  • next >

More Trending News

Top Stories
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved