• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಟ್ಟಿಗೆಗೆ ಬೆಂಕಿ: ಹಸುಗಳು, ರೈತನಿಗೆ ಗಂಭೀರ ಗಾಯ

Mar 16 2024, 01:47 AM IST
ದೊಡ್ಡಬಳ್ಳಾಪುರ: ಹಸು ಕಟ್ಟುವ ಕೊಟ್ಟಿಗೆಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಹಸು ಸೇರಿ ರೈತ ಕೂಡ ಗಾಯಗೊಂಡಿರುವ ಘಟನೆ ತಾಲೂಕಿನ ಹಾಡೋ‌ನಹಳ್ಳಿಯಲ್ಲಿ ಸಂಭವಿಸಿದೆ.

ಲ್ಯಾನ್ಸ್ ಡೌನ್ ಕಟ್ಟಡದಲ್ಲಿ ಕಸಕ್ಕೆ ಬೆಂಕಿ

Mar 16 2024, 01:46 AM IST
ಕಟ್ಟಡದ ನೆಲ ಅಂತಸ್ತಿನ ಮಳಿಗೆಯೊಳಗಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ್ದು, ಬೆಂಕಿಯ ಜ್ವಾಲೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದ ಕಟ್ಟಡದೊಳಗೆ ಪೂರ್ತಿ ಹೊಗೆ ಆವರಿಸಿಕೊಂಡಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಕಮಲಾಪುರದಲ್ಲಿ ಭತ್ತ, ಹುಲ್ಲಿಗೆ ಬೆಂಕಿ: ಲಕ್ಷಾಂತರ ರು. ನಷ್ಟ

Mar 15 2024, 01:16 AM IST
ಸೊರಬ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಪೆಂಡಿ ಹಾಗೂ ಭತ್ತ ಸಂಪೂರ್ಣ ನಾಶವಾಗಿ ಲಕ್ಷಾಂತರ ರು. ನಷ್ಟವಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೂರು ಸಾವಿರ ಹುಲ್ಲಿನ ಪೆಂಡಿ ಮತ್ತು ಹತ್ತು ಕ್ವಿಂಟಲ್ ಭತ್ತ ಸಂಪೂರ್ಣ ಭಸ್ಮವಾಗಿದೆ.

ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ

Mar 13 2024, 02:05 AM IST
ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಹಿಂಸಾಚಾರ, ವಾಹನಗಳಿಗೆ ಬೆಂಕಿ ಹಚ್ಚಿದವರು ನಿಜವಾದ ರೈತರಲ್ಲ-ಶಾಸಕ ಬಸವರಾಜ ಶಿವಣ್ಣನವರ

Mar 13 2024, 02:01 AM IST
ಸೋಮವಾರದ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರು ನಿಜವಾದ ರೈತರಲ್ಲ, ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಪ್ಪುಚುಕ್ಕೆ ತಂದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.

ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರಿಗೆ ಬೆಂಕಿ: ತಪ್ಪಿದ ಅನಾಹುತ

Mar 13 2024, 02:01 AM IST
ಸ್ಕೂಟರಿಗೆ ಪೂರ್ಣ ಪ್ರಮಾಣದಲ್ಲಿ ಬೆಂಕಿ ಆವರಿಸುವ ಪೂರ್ವದಲ್ಲಿ ಸಾರ್ವಜನಿಕರು ಬೆಂಕಿ ನಂದಿಸಿದರು.

ಹೈವೋಲ್ಟೇಜ್‌ ತಂತಿ ತಗುಲಿ ಬಸ್‌ಗೆ ಬೆಂಕಿ: 5 ಮಂದಿ ಸಾವು

Mar 12 2024, 02:04 AM IST
ಬಸ್ಸಿಗೆ ಓವರ್‌ಹೆಡ್‌ ಹೈವೋಲ್ಟೇಜ್‌ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಐದು ಮಂದಿ ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

ರೈತರಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಹಿಂಸಾಚಾರ, ಬೆಂಕಿ

Mar 12 2024, 02:00 AM IST
ಮೆಣಸಿನಕಾಯಿ ಮಾರಾಟಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಣಸಿನ ದರ ತೀವ್ರ ಕುರಿತ ಕಂಡ ಹಿನ್ನೆಲೆಯಲ್ಲಿ ಸೋಮವಾರ ಸಾವಿರಾರು ರೈತರು ಹಿಂಸಾಚಾರಕ್ಕಿಳಿದ ಘಟನೆ ಸೋಮವಾರ ನಡೆದಿದೆ.

ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ

Mar 11 2024, 01:21 AM IST
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಹಿರಿಯೂರಿನ ಧರ್ಮಪುರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Mar 11 2024, 01:20 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಪ್ರಬಲ ಆಕಾಂಕ್ಷಿ ಜೆಜೆ ಹಟ್ಟಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿದ್ದು, ಭಾನುವಾರ ತಾಲೂಕಿನ ಧರ್ಮಪುರದಲ್ಲಿ ಬೆಂಬಲಿಗರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved