• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಲಹಂಕ: ಒತ್ತುವರಿ ತೆರವಿಗೆ ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ಅಪ್ಪ-ಮಗ ಸೆರೆ

Feb 29 2024, 02:06 AM IST
ಒತ್ತುವರಿ ಆಗಿದ್ದ ಜಾಗದ ತೆರವಿಗೆ ಬಂದಿದ್ದ ಜೆಸಿಬಿಗೆ ಅಪ್ಪ ಮಗ ಪೆಟ್ರೋಲ್‌, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಯಲಹಂಕದ ಶಿವಕೋಟೆಯಲ್ಲಿ ನಡೆದಿದೆ.

ಗೋವಾಗೆ ತೆರಳಲು ಹಣ ಕೊಡದ ಅತ್ತೆ ಕತ್ತು ಹಿಸುಕಿ ಬೆಂಕಿ ಇಟ್ಟ!

Feb 28 2024, 02:39 AM IST
ದುಶ್ಚಟಗಳ ದಾಸನಾಗಿರುವ ಜಶ್ವಂತ್‌ ರೆಡ್ಡಿ ವಾರಂತ್ಯ ಹಾಗೂ ರಜೆ ದಿನಗಳಲ್ಲಿ ಬೆಂಗಳೂರಿಗೆ ಬರುತ್ತಿದ್ದ. ಖರ್ಚಿಗೆ ಹಣ ಇಲ್ಲದಿರುವುದಾಗ ತನ್ನ ಮಾವನ ಹೆಂಡತಿ ಸುಕನ್ಯಾ ಅವರ ಬಳಿ ಆಗಾಗ ಸ್ವಲ್ಪ ಹಣ ಪಡೆಯುತ್ತಿದ್ದ.

ಬಣವೆಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತ ಸಾವು

Feb 28 2024, 02:34 AM IST
ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿದ್ದ ರೈತ ಮೃತಪಟ್ಟ ಘಟನೆ ಶಿರಬಡಗಿ ಗ್ರಾಪಂ ವ್ಯಾಪ್ತಿಯ ಸೇವಾಲಾಲಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಮೂವರಿಗೆ ಗಾಯ

Feb 28 2024, 02:33 AM IST
ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯ ಕೃಷ್ಣ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಕಿ ಅವಘಡಗಳ ಬಗ್ಗೆ ಎಚ್ಚರವಿರಲಿ: ನಟರಾಜ್

Feb 26 2024, 01:35 AM IST
ಬೆಂಕಿ ಮನುಷ್ಯನ ಜೀವನಕ್ಕೆ ಅನಿವಾರ್ಯವಾಗಿದ್ದರೂ ಅಷ್ಟೇ ಅಪಾಯಕಾರಿಯೂ ಆಗಿದೆ. ಪ್ರತಿಯೊಬ್ಬರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಅಗ್ನಿ ಅವಘಡಗಳನ್ನು ತಪ್ಪಿಸಬೇಕೆಂದು ನಗರದ ಅಗ್ನಿಶಾಮಕ ಠಾಣಾಧಿಕಾರಿ ನಟರಾಜ್ ತಿಳಿಸಿದರು.

ಆಕಸ್ಮಿಕ ಬೆಂಕಿ: ರಾಗಿ ಬಣವೆ ಭಸ್ಮ

Feb 26 2024, 01:33 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕೆರೆಗತ್ತಿಗನೂರುಪಾಳ್ಯದ ಬೈಲಪ್ಪ ತಮ್ಮ ಜಮೀನನಲ್ಲಿ ಒಕ್ಕಣೆ ಮಾಡಿದ ರಾಗಿ ಹುಲ್ಲನ್ನು ತಂದು ಬಣವೆಗೆ ಹಾಕಿದ್ದರು.

ಧಾರವಾರ ನಗರದಲ್ಲೇ ನೀಲಗಿರಿ ತೋಪಿಗೆ ಬೆಂಕಿ!

Feb 26 2024, 01:33 AM IST
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯಿರುವ 10ರಿಂದ 12 ಎಕರೆ ಪ್ರದೇಶದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಬೇರೆಡೆ ಹರಡದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಕಸ್ಮಿಕ ಬೆಂಕಿ: ಒಣಗಿದ ಮರಗಳು ಸುಟ್ಟು ಭಸ್ಮ

Feb 25 2024, 01:47 AM IST
ಹಾರೋಹಳ್ಳಿ: ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಒಂದನೇ ಹಂತದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಒಣಗಿದ ಮರಗಳು ಸುಟ್ಟು ಕರಕಲಾಗಿವೆ. ಕೈಗಾರಿಕಾ ಪ್ರದೇಶದಲ್ಲಿರುವ ಇಆರ್‌ಎಲ್‌ ಕಾರ್ಖಾನೆ ಘಟಕದ ಹಿಂಭಾಗ ಆಕಸ್ಮಿಕ ಬೆಂಕಿ ಕಂಡು ಬಂದಿದೆ.ಈ ಘಟಕ ಎರಡು ಎಕರೆ ಜಾಗದಲ್ಲಿದ್ದು, ಅತಿ ಹೆಚ್ಚು ಒಣಗಿದ ಮರಗಳಿವೆ.

ಬಂಗಾಳದಲ್ಲಿ ಮತ್ತೆ ತೀವ್ರ ಘರ್ಷಣೆ: ಮನೆಗಳಿಗೆ ಬೆಂಕಿ

Feb 24 2024, 02:37 AM IST
ಟಿಎಂಸಿ ನಾಯಕರ ಭೂಕಬಳಿಕೆ ಮತ್ತು ಹಿಂದೂ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಸುದ್ದಿಯಲ್ಲಿರುವ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

ಬೆಂಕಿ ಅವಘಡ: 3,000 ಶ್ರೀಗಂಧದ ಮರಗಳ ದಹನ, ಅಪಾರ ಬೆಳೆಹಾನಿ

Feb 24 2024, 02:33 AM IST
ಮಧ್ಯಾಹ್ನದ ಸುಡು ಬಿರು ಬಿಸಿಲಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಕ್ಷಣಾರ್ಧದಲ್ಲೇ ತನ್ನ ಕೆನ್ನಾಲಿಗೆ ಚಾಚಿ ಮರದಿಂದ ಮರಕ್ಕೆ ಹಬ್ಬಿ ಇಡೀ ಎಂಟು ಎಕರೆ ಜಮೀನನ್ನು ವ್ಯಾಪಿಸಿದ್ದು, ಸುಮಾರು 3,000 ಶ್ರೀಗಂಧದ ಮರಗಳು ನಾಶವಾಗಿವೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved