ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ರಿಡ್ಗೆ ವಿದ್ಯುತ್ ಸರಬರಾಜು ವಯರ್ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ
Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್ನಲ್ಲಿ ರಾತ್ರಿ ಬೆಂಕಿ ಹೊತ್ತಿ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.
ಸಂಸತ್ತಲ್ಲಿ ಬೆಂಕಿ ಹಚ್ಕೊಳ್ಳಲು ಯೋಜಿಸಿದ್ದ ದಾಳಿಕೋರರು!
Dec 17 2023, 01:45 AM IST
ಲೋಕಸಭೆಯಲ್ಲಿ ಹೊಗೆ ಬಾಂಬ್ ಸಿಡಿಸಿದ ಆರೋಪಿಗಳು ಪೊಲೀಸರ ಮುಂದೆ ಬಿಚ್ಚಿಟ್ಟ ಸ್ಫೋಟಕ ಮಾಹಿತಿ. ಅಗ್ನಿನಿರೋಧಕ ಜೆಲ್ ಸಿಗದ ಕಾರಣ ಈ ಪ್ಲಾನ್ ಕೈಬಿಟ್ಟರು. ಬಳಿಕ ಸ್ಮೋಕ್ ಕ್ಯಾನ್ ದಾಳಿ ನಡೆಸಿದರು.
ಬೆಂಕಿ ಕಡ್ಡಿ ಕೊಡಲಿಲ್ಲ ಅಂತತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ
Dec 11 2023, 01:15 AM IST
ಮುಂಬೈಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ತನಗೆ ಬೆಂಕಿ ಕಡ್ಡಿ ಕೊಡಲಿಲ್ಲ ಎಂಬ ಕಾರಣಕ್ಕೆ 53 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ.
ಕಂಟೇನರ್ಗೆ ಬೆಂಕಿ - ಅಪಾರ ಹಾನಿ
Dec 04 2023, 01:30 AM IST
ರಸ್ತೆಯಲ್ಲಿ ಚಲಿಸುತ್ತಿದ್ದ ಕಂಟೇನರ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ಶನಿವಾರ ತಡರಾತ್ರಿ ತಾಲೂಕಿನ ಮಂಡಿಹಾಳ ಹತ್ತಿರ ಧಾರವಾಡ-ಗೋವಾ ರಸ್ತೆಯಲ್ಲಿ ಸಂಭವಿಸಿದೆ.
.ಕಬ್ಬಿಗೆ ಆಕಸ್ಮಿಕ ಬೆಂಕಿ: ಮೂರು ಎಕರೆ ಭಸ್ಮ
Dec 02 2023, 12:45 AM IST
ಕಬ್ಬಿಗೆ ಆಕಸ್ಮಿಕ ಬೆಂಕಿ: ರೈತನಿಗೆ ಸಂಕಷ್ಟ
ಹೌಸ್ಬೋಟ್ಗೆ ಬೆಂಕಿ:ಕಾಶ್ಮೀರದಲ್ಲಿ ಮೂವರುವಿದೇಶಿಗರು ಸಾವು
Nov 12 2023, 01:00 AM IST
ದಾಲ್ ಸರೋವರದ ಬಳಿ ಶನಿವಾರ ಐದು ಹೌಸ್ಬೋಟ್ಗಳಿಗೆ ಬೆಂಕಿ ಹೊತ್ತಿಕೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಬಾಂಗ್ಲಾದೇಶದ ಮೂವರು ವಿದೇಶಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ತ್ಯಾಜ್ಯಕ್ಕೆ ಬೆಂಕಿ ಬೇಡ ಎಂದಅಧಿಕಾರಿಗಳ ಬಳಿಯೇಬೆಂಕಿ ಹಚ್ಚಿಸಿದ ರೈತರು!
Nov 05 2023, 01:16 AM IST
ಕೃಷಿ ಭೂಮಿಯಲ್ಲಿ ತ್ಯಾಜ್ಯಕ್ಕೆ ಬೆಂಕಿ ಇಡುವುದನ್ನು ತಡೆಯಲು ನೇಮಿಸಿದ್ದ ಅಧಿಕಾರಿಯಿಂದಲೇ ಬಲವಂತವಾಗಿ ರೈತರು ಬೆಂಕಿ ಕೊಡಿಸಿದ ಘಟನೆ ಪಂಜಾಬ್ನ ಬಠಿಂಡಾದಲ್ಲಿ ನಡೆದಿದೆ.
ಶಾರ್ಟ್ ಸರ್ಕೀಟ್ನಿಂದ ಮಹಾಔಷಧ ಕಾರ್ಖಾನೆಯಲ್ಲಿ ಬೆಂಕಿ:8 ಸಾವು, ಮೂವರು ನಾಪತ್ತೆ
Nov 05 2023, 01:16 AM IST
ಔಷಧ ಕಾರ್ಖಾನೆಯಲ್ಲಿ ಶಾರ್ಟ್ಸರ್ಕೀಟ್ನಿಂದಾಗಿ ಅಗ್ನಿ ದುರಂತ ಸಂಭವಿಸಿದೆ
ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದರೆ ಭಾರೀ ದಂಡ
Nov 04 2023, 12:30 AM IST
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಾಲಿನ್ಯ ಎಲ್ಲೆ ಮೀರುತ್ತಿದ್ದು, ಇದನ್ನು ಹತ್ತಿಕ್ಕುವ ಕ್ರಮವಾಗಿ ಹರ್ಯಾಣ ಸರ್ಕಾರ ಕೃಷಿ ತ್ಯಾಜ್ಯ ಸುಡುವುದಕ್ಕೆ ಭಾರಿ ದಂಡ ವಿಧಿಸುತ್ತಿದೆ.
ಕೊಠಡಿಗೆ ಬೆಂಕಿ: ವ್ಯಕ್ತಿ ಸಜೀವ ದಹನ
Nov 03 2023, 12:30 AM IST
ಹಳೇ ವಸ್ತು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದು ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ.
< previous
1
...
21
22
23
24
25
26
27
28
29
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ