• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ಡಂಪಿಂಗ್‌ ಯಾರ್ಡ್‌ನಲ್ಲಿ ಬೆಂಕಿ, ದುರ್ವಾಸನೆ: ಜನ ಹೈರಾಣ

Jan 29 2024, 01:34 AM IST
ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲ್ಲಹಳ್ಳಿ ಕ್ವಾರಿಯಲ್ಲಿ ಕೆಲ ದಿನಗಳಿಂದ ಕಸಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದೆ.ಬೆಂಕಿಯ ಕೆನ್ನಾಲಿಗೆಯಿಂದಾಗಿ ದಟ್ಟ ಹೊಗೆ ಆವರಿಸಿದ್ದು, ಕೊಳೆತ ಕಸ ಸುಟ್ಟು ದುರ್ನಾತದಿಂದ ಜನರು ಹೈರಾಣಾಗಿದ್ದಾರೆ.

ಕಾಂಗ್ರೆಸ್ಸಿಗರು ಕೇಸರಿ ಧ್ವಜ ಕಂಡರೆ ಬೆಂಕಿ ನೋಡಿದಂತೆ ಮಾಡುತ್ತಾರೆ- ಪ್ರಮೋದ ಮುತಾಲಿಕ್‌

Jan 29 2024, 01:30 AM IST
ಕಾಂಗ್ರೆಸಿಗರು ಕೇಸರಿ ಧ್ವಜ, ಕೇಸರಿ ಬಣ್ಣ ನೋಡಿದರೆ ಬೆಂಕಿ ನೋಡಿದಂತೆ ಮಾಡುತ್ತಾರೆ. ಕಾಂಗ್ರೆಸಿನವರಿಗೆ ಹಿಂದೂ ಧರ್ಮದ ಧ್ವಜದ ಮೇಲೇಕೆ ಸಿಟ್ಟಿದೆ ಎನ್ನುವುದನ್ನು ಬಹಿರಂಗ ಪಡಿಸಲಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.

ನೆಲ್ಲುಕುಂಟೆಯಲ್ಲಿ ರಾಗಿ ಬಣವೆಗೆ ಬೆಂಕಿ

Jan 28 2024, 01:17 AM IST
ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡಿನ ಹೊಸೂರಲ್ಲಿ ಪಟಾಕಿ ಗೋಡೌನಿಗೆ ಬೆಂಕಿ

Jan 26 2024, 01:50 AM IST
ತಮಿಳುನಾಡಿನ ಹೊಸೂರಲ್ಲಿ ಪಟಾಕಿ ಗೋಡೌನಿಗೆ ಬೆಂಕಿ

ಬತ್ತದ ಗದ್ದೆ ಬೆಂಕಿ ರೋಗ ನಿಯಂತ್ರಣಕ್ಕೆ ಆರಂಭದಲ್ಲೇ ಔಷಧಿ ಸಿಂಪಡಿಸಿ: ಮಮತಾ ಸಲಹೆ

Jan 19 2024, 01:46 AM IST
ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯ್ತಿಯ ಕರುಗುಂದದ ಪ್ರಗತಿಪರ ಕೃಷಿಕ ಕೆ.ಎಸ್.ದಿವಾಕರ್‌ಗೌಡ ಅವರ ಬೇಸಿಗೆ ಬೆಳೆಯ ಬತ್ತದ ಗದ್ದೆಯಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮದಲ್ಲಿ ಬತ್ತದ ಸಸಿ ಮಡಿಯಿಂದ ಬತ್ತದ ಕಟಾವಿನ ವರೆಗೂ ಬೆಂಕಿ ರೋಗ ಕಂಡು ಬರುತ್ತದೆ. ಬೆಂಕಿ ರೋಗ ನಿಯಂತ್ರಕ್ಕೆ ರೈತರು ಆರಂಭಿಕ ಹಂತದಲ್ಲಿಯೇ ಔಷಧಿ ಸಿಂಪಡಿಸಬೇಕು ಎಂದು ಕೃಷಿ ಇಲಾಖೆ ತಾಂತ್ರಿಕ ವ್ಯವಸ್ಥಾಪಕಿ ಮಮತಾ ಹೇಳಿದರು.

ಆಕಸ್ಮಿಕ ಬೆಂಕಿ: 6 ಭತ್ತದ ಹುಲ್ಲಿನ ಬಣವೆ ಭಸ್ಮ

Jan 18 2024, 02:01 AM IST
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಘಟನೆಯಲ್ಲಿ ₹6 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಎಂಜಿನ್‌ಗೆ ಹುಲ್ಲು ಸಿಲುಕಿ ಬೆಂಕಿ: ಕಾರು ಭಸ್ಮ

Jan 13 2024, 01:32 AM IST
ಚನ್ನಪಟ್ಟಣ: ರಸ್ತೆಯಲ್ಲಿ ಒಣಹಾಕಿದ್ದ ರಾಗಿ ಹುಲ್ಲು ಕಾರಿನ ಎಂಜಿನ್ ಹಾಗೂ ಸೈಲೆನ್ಸರ್‌ಗೆ ಸಿಲುಕಿ ಬೆಂಕಿ ಹೊತ್ತುಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಅಂಕುಶನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೊಲ್ಲಾಪುರ ಅಂಗಡಿಗಳ ಕನ್ನಡ ಫಲಕಕ್ಕೆ ಶಿವಸೇನೆಯಿಂದ ಬೆಂಕಿ!

Jan 13 2024, 01:30 AM IST
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.

ಅದ್ಯಾವುದೋ ಕೇಸ್‌ ಇಟ್ಕೊಂಡು ಬಿಜೆಪಿ ಬೆಂಕಿ ಹಚ್ತಾ ಇದೆ-ಅಬ್ಬಯ್ಯ

Jan 03 2024, 01:45 AM IST
, ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ. ಅದು ಪೊಲೀಸರ ರೂಟಿನ್‌ ಕೆಲಸವಷ್ಟೇ.

ಜಪಾನ್‌ನಲ್ಲಿ ವಿಮಾನಕ್ಕೆ ಬೆಂಕಿ: 5 ಸಾವು, 379 ಜನ ಪಾರು

Jan 03 2024, 01:45 AM IST
ಜಪಾನಿನಲ್ಲಿ ಕರಾವಳಿ ಕಾವಲು ಪಡೆ ವಿಮಾನಕ್ಕೆ ನಾಗರಿಕ ವಿಮಾನ ಡಿಕ್ಕಿ ಹೊಡೆದ ಅಪಘಾತದ ರಭಸಕ್ಕೆ 379 ಜನರಿದ್ದ ವಿಮಾನ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ ಎಲ್ಲ 379 ಜನರ ರಕ್ಷಣೆ ಮಾಡಲಾಗಿದ್ದು, ಸೇನಾ ವಿಮಾನದಲ್ಲಿ 6 ಜನರ ಪೈಕಿ ಐವರು ಸಿಬ್ಬಂದಿ ಬಲಿಯಾಗಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved