• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕಸ್ಮಿಕ ಬೆಂಕಿ: ರಾಗಿ ಬಣವೆ ಭಸ್ಮ

Feb 26 2024, 01:33 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕೆರೆಗತ್ತಿಗನೂರುಪಾಳ್ಯದ ಬೈಲಪ್ಪ ತಮ್ಮ ಜಮೀನನಲ್ಲಿ ಒಕ್ಕಣೆ ಮಾಡಿದ ರಾಗಿ ಹುಲ್ಲನ್ನು ತಂದು ಬಣವೆಗೆ ಹಾಕಿದ್ದರು.

ಧಾರವಾರ ನಗರದಲ್ಲೇ ನೀಲಗಿರಿ ತೋಪಿಗೆ ಬೆಂಕಿ!

Feb 26 2024, 01:33 AM IST
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯಿರುವ 10ರಿಂದ 12 ಎಕರೆ ಪ್ರದೇಶದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಬೇರೆಡೆ ಹರಡದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಕಸ್ಮಿಕ ಬೆಂಕಿ: ಒಣಗಿದ ಮರಗಳು ಸುಟ್ಟು ಭಸ್ಮ

Feb 25 2024, 01:47 AM IST
ಹಾರೋಹಳ್ಳಿ: ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಒಂದನೇ ಹಂತದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಒಣಗಿದ ಮರಗಳು ಸುಟ್ಟು ಕರಕಲಾಗಿವೆ. ಕೈಗಾರಿಕಾ ಪ್ರದೇಶದಲ್ಲಿರುವ ಇಆರ್‌ಎಲ್‌ ಕಾರ್ಖಾನೆ ಘಟಕದ ಹಿಂಭಾಗ ಆಕಸ್ಮಿಕ ಬೆಂಕಿ ಕಂಡು ಬಂದಿದೆ.ಈ ಘಟಕ ಎರಡು ಎಕರೆ ಜಾಗದಲ್ಲಿದ್ದು, ಅತಿ ಹೆಚ್ಚು ಒಣಗಿದ ಮರಗಳಿವೆ.

ಬಂಗಾಳದಲ್ಲಿ ಮತ್ತೆ ತೀವ್ರ ಘರ್ಷಣೆ: ಮನೆಗಳಿಗೆ ಬೆಂಕಿ

Feb 24 2024, 02:37 AM IST
ಟಿಎಂಸಿ ನಾಯಕರ ಭೂಕಬಳಿಕೆ ಮತ್ತು ಹಿಂದೂ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಸುದ್ದಿಯಲ್ಲಿರುವ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

ಬೆಂಕಿ ಅವಘಡ: 3,000 ಶ್ರೀಗಂಧದ ಮರಗಳ ದಹನ, ಅಪಾರ ಬೆಳೆಹಾನಿ

Feb 24 2024, 02:33 AM IST
ಮಧ್ಯಾಹ್ನದ ಸುಡು ಬಿರು ಬಿಸಿಲಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಕ್ಷಣಾರ್ಧದಲ್ಲೇ ತನ್ನ ಕೆನ್ನಾಲಿಗೆ ಚಾಚಿ ಮರದಿಂದ ಮರಕ್ಕೆ ಹಬ್ಬಿ ಇಡೀ ಎಂಟು ಎಕರೆ ಜಮೀನನ್ನು ವ್ಯಾಪಿಸಿದ್ದು, ಸುಮಾರು 3,000 ಶ್ರೀಗಂಧದ ಮರಗಳು ನಾಶವಾಗಿವೆ.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ತೇವೆ ಅಂದವರನ್ನು ಒದ್ದು ಒಳಗೆ ಹಾಕಿ: ಸಚಿವ ಪ್ರಹ್ಲಾದ ಜೋಶಿ

Feb 24 2024, 02:32 AM IST
ವಿಧಾನ ಮಂಡಲದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕಾಫಿ ತೋಟಕ್ಕೆ ಬೆಂಕಿ: ಲಕ್ಷಾಂತರ ರು. ನಷ್ಟ

Feb 23 2024, 01:45 AM IST
ಸುಮಾರು 3 ಎಕರೆ ಕಾಫಿ ತೋಟ ಬೆಂಕಿಯ ಕೆನ್ನಾಲಿಗೆಗೆ ಭಸ್ಮವಾಗಿರುವ ಘಟನೆ ತಾಲೂಕಿನ ಕೆ.ಆರ್‌.ಪೇಟೆ ಬಳಿ ಇರುವ ಬಿಗ್ಗನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಅವಘಡ

Feb 19 2024, 01:33 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಶನಿವಾರ ರಾತ್ರಿಯಿಂದ ಕಾಡ್ಗಿಚ್ಚು ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ಹತ್ತಾರು ಎಕರೆಯಷ್ಟು ಬೆಟ್ಟದ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಕಾಫಿ ತೋಟದಲ್ಲಿ ಬೆಂಕಿ ಆಕಸ್ಮಿಕ

Feb 19 2024, 01:31 AM IST
ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ತಗಲಿ ನಷ್ಟವಾದ ಘಟನೆ ಶನಿವಾರ ಸಂಜೆ ನಡೆದಿದೆ.

ಹೋಟೆಲ್‌ನಲ್ಲಿ ಅನಿಲ ಸೋರಿಕೆ: ಬೆಂಕಿ ತಗುಲಿ ಸಿಬ್ಬಂದಿ ಸ್ಥಿತಿ ಗಂಭೀರ

Feb 18 2024, 01:35 AM IST
ರಬಕವಿ-ಬನಹಟ್ಟಿ: ಬನಹಟ್ಟಿಯಲ್ಲಿ ಸಿಲಿಂಡರ್‌ ಅನಿಲ ಸೋರಿಕೆಯಿಂದ ಹತ್ತಿದ ಬೆಂಕಿಗೆ ಹೊಟೇಲ್ ಕಾರ್ಮಿಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಹಟ್ಟಿಯ ಬಸ್ ನಿಲ್ದಾಣ ಎದುರಿನ ಸುಖಸಾಗರ ಹೋಟೆಲ್‌ನಲ್ಲಿ ಮಧ್ಯಾಹ್ನ ೧ ಗಂಟೆ ಸುಮಾರಿಗೆ ಹೋಟೆಲ್‌ನಲ್ಲಿ ಭಾರೀ ಶಬ್ದ ಕೇಳಿಬಂದಿದ್ದರಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹಾಗೂ ಗ್ರಾಹಕರು ಭಯಗೊಂಡು ಹೊರಗೆ ಓಡಿ ಬಂದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved