• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಬೂರು ಗ್ರಾಮದಲ್ಲಿ ಶೆಡ್ ಗೆ ಬೆಂಕಿ: ಲಕ್ಷಾಂತರ ರು.ನಷ್ಟ

May 22 2025, 12:47 AM IST
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯ್ತಿ ಮಡಬೂರು ಗ್ರಾಮದ ಗುಡ್ಡೇಕೊಪ್ಪದ ಪುಟ್ಟೇಗೌಡ ಎಂಬುವರ ಮನೆಯ ಪಕ್ಕದ ಶೆಡ್ ಗೆ ಬುಧವಾರ ಬೆಳಗಿನಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬಿದ್ದು ಶೆಡ್ ಸಂಪೂರ್ಣ ಸುಟ್ಟು ಹೋಗಿ ಲಕ್ಷಾಂತರ ರು.ನಷ್ಟ ಉಂಟಾಗಿದೆ.

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ

May 21 2025, 02:19 AM IST
ಗೋಕುಲ್ ರಸ್ತೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಕಾರಿನ ಹಿಂಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತು ಮಹೇಶ ಕಾರಿನಿಂದ ಇಳಿದಿದ್ದಾರೆ. ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗಿಲ್ಲ.

ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ

May 19 2025, 04:58 AM IST

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡದ ಅಣಕು ಪ್ರದರ್ಶನ

May 19 2025, 12:12 AM IST
ಇಳಕಲ್ಲದ ಮಹೇಶ್ವರಿ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಕುರಿತು ಅಣಕು ಪ್ರದರ್ಶನ ನಡೆಯಿತು.

ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ವ್ಯಕ್ತಿ ದುರ್ಮರಣ

May 18 2025, 01:44 AM IST

ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ಬಿದ್ದು ಬೆಂಕಿ ನಂದಿಸಲು ಹೋಗಿದ್ದ ವ್ಯಕ್ತಿ ಅಗ್ನಿ ಕೆನ್ನಾಲಿಗೆಗೆ ಸಿಲುಕಿ ದುರ್ಮರಣ ಹೊಂದಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಘಟಿಸಿದೆ 

ಸಿಡಿಲು ಬಡಿದು 12 ಕುರಿಗಳ ಸಾವು, ಗುಡಿಸಲಿಗೆ ಬೆಂಕಿ

May 16 2025, 02:24 AM IST
ರಟ್ಟೀಹಳ್ಳಿ ತಾಲೂಕಿನ ಕಮಲಾಪುರದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಶೆಲ್ ಕಂಪನಿಯ ಆಯಿಲ್ ಗೋದಾಮಿಗೆ ಬೆಂಕಿ; ಅಂದಾಜು 30 ಕೋಟಿ ಮೌಲ್ಯದ ಆರ್ಥಿಕ ನಷ್ಟ

May 14 2025, 12:02 AM IST
ಈ ಗೋದಾಮಿನ ಮಾಲೀಕರು ಕಂದಾಯ ಖಾತೆ ಮಾಜಿ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರ ಅಳಿಯ ಕೃಷ್ಣಪ್ಪ ಎಂಬುವವರಿಗೆ ಸೇರಿದ್ದು, ಅವರು ಈ ಗೋದಾಮನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಿದ್ದರು. ಕಂಪನಿ ತನ್ನ ಉತ್ಪನ್ನಗಳ ಹಂಚಿಕೆಗಾಗಿ ಈ ಸ್ಥಳವನ್ನು ಮುಖ್ಯ ಗೋದಾಮು ಕೇಂದ್ರವನ್ನಾಗಿ ಬಳಸಿಕೊಂಡು ಇತ್ತೀಚೆಗೆ ಹೆಚ್ಚಿನ ಪ್ರಮಾಣದ ಆಯಿಲ್ ಸಂಗ್ರಹ ಮಾಡಲಾಗಿತ್ತು.

ಕಡಬ ಪೇಟೆಯಲ್ಲಿ ರಸ್ತೆ ತಡೆ-ಪ್ರತಿಭಟನೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ

May 05 2025, 12:45 AM IST
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಳಿಕ ಪೇಟೆಯ ಪಂಜ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಕಡಬ ಪೇಟೆ ಸೇರಿದಂತೆ ತಾಲೂಕಿನ ಆಲಂಕಾರು ,ಪೆರಾಬೆ, ನೂಜಿಬಾಳ್ತಿಲ, ರಾಮಕುಂಜ, ಕೊಯಿಲ, ಸವಣೂರು, ಕಾಣಿಯೂರು ಮೊದಲಾದ ಗ್ರಾಮೀಣ ಭಾಗದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ತಾಲೂಕಿನಾದ್ಯಂತ ಮೆಡಿಕಲ್, ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಸರ್ಕಾರಿ ಕಚೇರಿ, ಬ್ಯಾಂಕ್ ಗಳು ಎಂದಿನಂತೆ ತೆರೆದು ಸೇವೆ ನೀಡಿದವು. ವಾಹನ ಸಂಚಾರ ವಿರಳವಾಗಿತ್ತು. ಜನರ ಒಡಾಟವೂ ಕಡಿಮೆಯಿತ್ತು.

ಮುಂಡರಗಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ, ಬೇಕರಿ ಸಂಪೂರ್ಣ ಭಸ್ಮ

May 04 2025, 01:34 AM IST
ಮುಂಡರಗಿ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ 3.30ರಿಂದ 4.30ರ ವೇಳೆಯಲ್ಲಿ ಭಾರೀ ಗಾಳಿ ಮತ್ತು ಮಳೆ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಬಸ್ ನಿಲ್ದಾಣದ ಎದುರಿನಲ್ಲಿರುವ ನ್ಯೂ ಮಹಾಂತೇಶ ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಬೇಕರಿ ಸಂಪೂರ್ಣ ಹಾನಿಯಾಗಿದೆ.

ನಾಗಮಂಗಲ : ಬಡಕುಟುಂಬಕ್ಕೆ ಸೇರಿದ ಗೂಡ್ಸ್ ವಾಹನಕ್ಕೆ ಕಿಡಿಗೇಡಿಗಳಿಂದ ಬೆಂಕಿ- ಸುಟ್ಟು ಭಸ್ಮ

Apr 19 2025, 12:37 AM IST
ಬಡಕುಟುಂಬಕ್ಕೆ ಸೇರಿದ ಗೂಡ್ಸ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸೇರಿದಂತೆ ಅದರಲ್ಲಿದ್ದ ಆಟಿಕೆ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನ ಕೆಂಬಾರೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
ರಾಮಮಂದಿರ ನಿರ್ಮಾಣ ಪೂರ್ಣ : ಮೊದಲ ಮಹಡಿ ಚಿತ್ರ ಬಿಡುಗಡೆ
ಕನ್ನಡದಲ್ಲೂ ನಟಿಸಿದ್ದ ‘ಮಹಾಭಾರತ’ ಕರ್ಣ ಪಂಕಜ್‌ ಧೀರ್‌ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved