• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಪ್ಪತ್ತಗುಡ್ಡ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಸುಟ್ಟು ಭಸ್ಮ

Feb 27 2025, 12:59 PM IST

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

ಸಿದ್ದು ಬೆಂಕಿ, ಮುಟ್ಟಿದರೆ ಭಸ್ಮವಾಗ್ತೀರಿ - ಅವರನ್ನು ಮುಟ್ಟಲು ಯಾರಿಂದಲೂ ಆಗಲ್ಲ: ಸಚಿವಜಮೀರ್‌

Feb 27 2025, 05:03 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಮುಟ್ಟಿದರೆ ಸುಟ್ಟು ಹೋಗ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್‌. ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಅರಣ್ಯ ಆಹುತಿ!

Feb 27 2025, 02:04 AM IST
ಬೆಂಕಿಯಿಂದಾಗಿ ಕಪ್ಪತ್ತಗುಡ್ಡದ ಸೆರಗಿನಲ್ಲಿರುವ ನೀಲವ್ವ ತಿಪ್ಪಣ್ಣ ಕೊಂಚಿಗೇರಿ ಎಂಬುವರಿಗೆ ಸೇರಿದ ಗೋಡಂಬಿ ತೋಟಕ್ಕೂ ಬೆಂಕಿ ತಗುಲಿ ೮ ವರ್ಷದಿಂದ ಬೆಳೆಸಿದ್ದ ಬೆಳೆ ಸುಟ್ಟು ಕರಕಲಾಗಿದೆ.

ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿ, ವೃಕ್ಷಗಳಿಗೆ ಹಾನಿ

Feb 27 2025, 12:33 AM IST
ತಾಲೂಕಿನ ಬೆಂಕಿಕೆರೆ ಕಣಿವೆಯ ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿಬಿದ್ದು ಭಾರಿ ಪ್ರಮಾಣದ ನೀಲಗಿರಿ ಮತ್ತು ತ್ಯಾಗ, ಅಕೇಶಿಯಾ ಗಿಡಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.

ಮಹದೇಶ್ವರ ಕಾವೇರಿ ವನ್ಯಧಾಮದಲ್ಲಿ ಬೆಂಕಿ!

Feb 26 2025, 01:01 AM IST
ಹನೂರು ತಾಲೂಕಿನ ರಾಮಪುರ ವಲಯದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ರೊಚ್ಚಿಗೆದ್ದು ಕಾರು, ಬೈಕ್‌ಗೆ ಬೆಂಕಿ ಹಚ್ಚಿದ ರೌಡಿ

Feb 24 2025, 12:31 AM IST
ಪ್ರೀತಿಸಿ ನಿರಾಕರಿಸಿದಳು ಎಂಬ ಕಾರಣಕ್ಕೆ ರೊಚ್ಚಿಗೆದ್ದ ಕುಖ್ಯಾತ ರೌಡಿ ಶೀಟರ್‌ ಯುವತಿ ಮನೆ ಬಳಿ ತೆರಳಿ ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಚಾಮುಂಡಿಬೆಟ್ಟದಲ್ಲಿ ಸತತ ಪರಿಶ್ರಮದಿಂದ ಬೆಂಕಿ ನಿಯಂತ್ರಣ - ಅರಣ್ಯ ಇಲಾಖೆಯಿಂದ ನಿಗಾ

Feb 23 2025, 12:36 AM IST
ಚಾಮುಂಡಿಬೆಟ್ಟಕ್ಕೆ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಬಿದ್ದು ಸುಮಾರು 35 ಎಕರೆ ಅರಣ್ಯ ನಾಶವಾಗಿದೆ. ಸತತ ಪರಿಶ್ರಮದಿಂದ ಬೆಂಕಿ ನಂದಿಸಲು ಯಶಸ್ವಿ

ಚಾಮುಂಡಿಬೆಟ್ಟದಲ್ಲಿ ಬೆಂಕಿ ಹಾಕಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Feb 23 2025, 12:30 AM IST
ಈ ರೀತಿ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು

ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಂಕಿ : 200 ಎಕರೆ ಅರಣ್ಯ ನಾಶ - ಬೆಂಕಿ ನಂದಿಸಲು ಹರಸಾಹಸ

Feb 22 2025, 11:18 AM IST

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು

ಡಂಬಳದ ರಸ್ತೆ ಪಕ್ಕದ ಗಿಡಗಳಿಗೆ ಬೆಂಕಿ

Feb 22 2025, 12:48 AM IST
ಡಂಬಳ ಹೋಬಳಿಯಲ್ಲಿ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳು ರಸ್ತೆ ಪಕ್ಕ ಗಿಡ ನೆಟ್ಟಿದ್ದು, ಬೆಂಕಿ ಶಾಪವಾಗಿದ್ದು, ಅವುಗಳ ಸುರಕ್ಷತೆ ಕುರಿತಂತೆ ಪರಿಸರ ಪ್ರೇಮಿಗಳು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved