• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳದಲ್ಲಿ ಮತ್ತೆ ಭುಗಿಲೆದ್ದ ವಕ್ಫ್‌ ತಿದ್ದುಪಡಿ ವಿರೋಧಿ ಹಿಂಸಾಚಾರ : ಪೊಲೀಸ್ ವಾಹನಕ್ಕೆ ಬೆಂಕಿ, ದಾಳಿ

Apr 15 2025, 12:54 AM IST
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಮೂವರನ್ನು ಬಲಿಪಡೆದ ಬೆನ್ನಲ್ಲೇ, ನೆರೆಯ ದಕ್ಷಿಣ 24 ಪರಗಣ ಜಿಲ್ಲೆಯಲ್ಲೂ ಸೋಮವಾರ ಹಿಂಸಾಚಾರ ಭುಗಿಲೆದ್ದಿದೆ.

ಲಟ್ಟಣಿಸಿದ್ದು ಎಂಟ್ಹತ್ತು, ಬೇಯಿಸಿದ್ದು ಒಂದೇ ಚಪಾತಿ ! ಭಾವ ಗೀತೆಯ ಭಾವಕ್ಕೆ ಸಿಗರೆಟಿನ ಬೆಂಕಿ!

Apr 14 2025, 10:51 AM IST

ಕಟ್ಟಿಗೆ ಒಲೆ ಹಚ್ಚಿ ರೂಢಿಯೇ ಇಲ್ಲದ ಮಹಿಳಾಮಣಿಗಳಿಗೆ ಒಲೆ ಹಚ್ಚುವುದು ಕಷ್ಟ ಕಷ್ಟ ಎನ್ನುವಂತಾಯಿತು. ಪ್ರತಿ ಬಾರಿ ಹಚ್ಚಿದಾಗಲೂ ಕ್ಷಣಾರ್ಧದಲ್ಲಿ ಬೆಂಕಿ ಮಾಯ. ಕ್ಯಾಮೆರಾ ಕಣ್ಣುಗಳೆಲ್ಲ ತಮ್ಮನ್ನೇ ದಿಟ್ಟಿಸಿವೆ. ಹೀಗಾಗಿ ಚಪಾತಿ ಸುಡದೆ ಬಿಡುವಂತಿಲ್ಲ. 

ನಿದ್ದೆ ಮಾತ್ರೆ ಕೊಟ್ಟು ಪತಿಗೆ ಬೆಂಕಿ ಹಚ್ಚಿದ ಪತ್ನಿ

Apr 07 2025, 12:37 AM IST
ತಾಲೂಕಿನ ಮೂಡುಗೂರು ಗ್ರಾಮದಲ್ಲಿ ಪತ್ನಿಯೇ ಗಂಡನಿಗೆ ಬೆಂಕಿ ಹಚ್ಚಿ ಸಾಯಿಸಿದ್ದಾರೆಂಬ ಅನುಮಾನವಿದೆ, ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತನ ತಾಯಿಯಿಂದ ತೆರಕಣಾಂಬಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಮನ್‌ ಪುಟಕ್ಕೆಅಕ್ಷರಸ್ಥರೇ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ

Apr 04 2025, 12:45 AM IST
ಸಮಾಜವನ್ನು ಹಾಳು ಮಾಡುವ ಕೆಲಸ ನಡೆಯುತ್ತಿದ್ದು, ಕಲುಷಿತ ವಾತಾವರಣ ನಿರ್ಮಾಣವಾಗುತ್ತಿದೆ

ತೋಟಕ್ಕೆ ಹಬ್ಬಿದ ಘನತ್ಯಾಜ್ಯ ಬೆಂಕಿ, ಅಪಾರ ಹಾನಿ

Apr 02 2025, 01:01 AM IST
ಪಟ್ಟಣದ ಕೊಟ್ಟೂರು ರಸ್ತೆಯ ಪಟ್ಟಣದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹೊತ್ತಿದ ಬೆಂಕಿಯು ಚಂದೋಡಿ ಲೀಲಾ ನಾಟಕ ಕಂಪನಿ ಮಾಲೀಕ ಶಂಭುಲಿಂಗಪ್ಪ ಅವರ ಅಳಿಯ ಜೆ.ಎಸ್. ಪ್ರಶಾಂತ್ ಕುಮಾರ್ ಅವರಿಗೆ ಸೇರಿದ ಜಮೀನಿಗೆ ತಗುಲಿ, ಸುಮಾರು ೩೦೦ ಅಡಕೆ, ೩೦೦ ಬಾಳೆ ಗಿಡಗಳು, ಲ್ಯಾಟರಲ್ ಪೈಪ್‌ಗಳು, ಸ್ಪ್ಲಿಂಕ್ಲರ್ ಪೈಪ್‌ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಆಕಸ್ಮಿಕ ಬೆಂಕಿ : ಬಾಳೆ ಬೆಳೆಗೆ ಹಾನಿ

Apr 02 2025, 01:00 AM IST
ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಾಳೆ ಬೆಳೆ ಸುಟ್ಟು ಬೆಳೆ ನಷ್ಟವಾಗಿರುವ ಘಟನೆ ಬಂಡಳ್ಳಿ ಗ್ರಾಮದಲ್ಲಿ ಜರುಗಿದೆ.ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಬಾಳೆ ಫಸಲಿಗೆ ಜಮೀನಿನಲ್ಲಿ ಬೆಂಕಿ ಬಿದ್ದು, ಬಾಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ 10 ವರ್ಷದ ಬಾಲಕ ಬಲಿ : ವಾಹನಕ್ಕೆ ಜನ ಬೆಂಕಿ

Mar 30 2025, 03:00 AM IST
ಸ್ಕೂಟರ್‌ಗೆ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಡಿಕ್ಕಿಯಾಗಿ 10 ವರ್ಷದ ಬಾಲಕ ಮೃತಪಟ್ಟಿದ್ದು, ಘಟನೆಯಿಂದ ರೊಚ್ಚಿಗೆದ್ದ ಜನರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಮೀಸಲು ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಗೊಂದಲವಿಲ್ಲ- ದೋಸ್ತಿಗಳ ನಡುವೆ ಮೀಸಲಾತಿ ಬೆಂಕಿ ಹಚ್ಚಲೆತ್ನ: ಎಚ್ಡಿಕೆ

Mar 25 2025, 11:19 AM IST

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳಿಗೆ ಐದು ವರ್ಷ ಜೈಲು

Mar 25 2025, 12:47 AM IST
ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೨೩ ಜನ ಅಪರಾಧಿಗಳಿಗೆ ಸೋಮವಾರ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.

ಪೀಠೋಪಕರಣ, ಫೋಟೋ ಗೋದಾಮಿಗೆ ಬೆಂಕಿ : ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Mar 23 2025, 01:31 AM IST
ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡ ಪ್ರಕರಣಗಳಲ್ಲಿ ಪೀಠೋಪಕರಣಗಳ ಅಂಗಡಿ ಮತ್ತು ಫೋಟೋ ಫ್ರೇಮ್‌ ಗೋದಾಮಿನಲ್ಲಿನ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
ರಾಮಮಂದಿರ ನಿರ್ಮಾಣ ಪೂರ್ಣ : ಮೊದಲ ಮಹಡಿ ಚಿತ್ರ ಬಿಡುಗಡೆ
ಕನ್ನಡದಲ್ಲೂ ನಟಿಸಿದ್ದ ‘ಮಹಾಭಾರತ’ ಕರ್ಣ ಪಂಕಜ್‌ ಧೀರ್‌ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved