• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲ್ಲುಗಾವಲಿಗೆ ಬೆಂಕಿ, 25 ಸಾಲು ಮರಗಳು ಆಹುತಿ

Feb 20 2025, 12:49 AM IST
Grassland fire, 25 rows of trees burnt

ಶಾಲಾ ಆವರಣದಲ್ಲಿ ಆಕಸ್ಮಿಕ ಬೆಂಕಿ

Feb 20 2025, 12:46 AM IST
ಶ್ರೀ ಕುಮಾರಲಿಂಗೇಶ್ವರ ಶಾಲಾ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆವರಣದಲ್ಲಿದ್ದ ಗಿಡಗಳು ಆಹುತಿಯಾಗಿದೆ.

ದುಷ್ಕರ್ಮಿಗಳಿಂದ ಹೊಲಕ್ಕೆ ಬೆಂಕಿ: ಬೆಳೆ ಸಂಪೂರ್ಣ ಭಸ್ಮ

Feb 19 2025, 12:45 AM IST
ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾದ ಪರಿಣಾಮ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ, 60 ನಿಂಬೆ 20 ಹಲಸು 20 ಜಂಬು ನೆರಳೇ ಹಾಗೂ ನೂರು ಮಾವಿನ ಗಿಡಗಳಿಗೆ ಬೆಂಕಿ ವ್ಯಾಪಿಸಿ ಫಸಲಿಗೆ ಬಂದಿದ್ದ ಎಲ್ಲಾ ಸಸಿಗಳು ಸುಟ್ಟು ಭಸ್ಮವಾಗಿದೆ

ಬೆಂಗಳೂರು : ಸೂರ್ಯನ ಶಾಖಕ್ಕೆ ಅಲಂಕಾರಿಕ ವಸ್ತುಗಳಿಗೆ ಹೊತ್ತಿಕೊಂಡ ಬೆಂಕಿ? ಸುಟ್ಟು ಭಸ್ಮ

Feb 17 2025, 01:31 AM IST
ಅರಮನೆ ಮೈದಾನದ ಗಾಯತ್ರಿ ವಿಹಾರ ಹಾಲ್‌ ಗೇಟ್‌ ಸಂಖ್ಯೆ 4ರ ಬಳಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲಂಕಾರಿಕ ವಸ್ತುಗಳು ಸುಟ್ಟು ಭಸ್ಮವಾಗಿವೆ.

ನಗರಸಭೆ ಅಧಿಕಾರಿಗಳಿಂದ ಘನತ್ಯಾಜ್ಯಕ್ಕೆ ಬೆಂಕಿ

Feb 14 2025, 12:32 AM IST
ಪಟ್ಟಣ ವ್ಯಾಪ್ತಿಯ ಹೊರ ವಲಯದಲ್ಲಿ ನಗರಸಭೆ ಸ್ಥಾಪಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿ ಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಮಾರಾಟ ಮಾಡಬೇಕೆಂಬ ನಿಯಮ ಉಲ್ಲಂಘನೆಯಾಗಿದ್ದು, ಇಲ್ಲಿ ರಾಜಾರೋಷವಾಗಿ ಕಸವನ್ನು ಬೆಂಕಿ ಹಾಕಿ ಸುಡುವ ಮೂಲಕ ಕೊಳ್ಳೇಗಾಲ ನಗರಸಭೆ ವಿವಾದಕ್ಕೀಡಾಗಿದೆ.

ಬಡಕಬೈಲ್ ಬೆಂಕಿ ಅವಘಡ : 40 ಲಕ್ಷ ರು. ಅಂದಾಜು ನಷ್ಟ

Feb 12 2025, 12:35 AM IST
ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಮನೆಗಳಿಗೆ ಬೆಂಕಿಯ ಕೆನ್ನಾಲಗೆ ಚಾಚಿದ್ದು ಪರಿಣಾಮ ಒಟ್ಟು ಸುಮಾರು 40 ಲಕ್ಷ ರು.ನಷ್ಟವುಂಟಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ದೇವಾಲಯಕ್ಕೆ ಜಾಗ ನೀಡದ ವಿವಾದ: ಶೆಡ್‌ಗೆ ಬೆಂಕಿ ಹಾಕಿದ ಕಿಡಿಗೇಡಿಗಳು

Feb 12 2025, 12:33 AM IST
ಬೀರೂರು, ದೇವಾಲಯಕ್ಕೆ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ಮಿನಿ ಟ್ರಾಕ್ಟರ್, ಮೋಟಾರು, ಕೇಬಲ್, ಹುಲ್ಲಿನ ಬವಣೆ ಹಾಗೂ 3 ಸಾವಿರ ಕೊಬ್ಬರಿ ಇದ್ದ ಶೆಡ್ಡಿಗೆ ಗ್ರಾಮದ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪಾವಗಡದಲ್ಲಿ ಬೆಂಕಿ ಅವಘಡ: ಸಜೀವ ದಹನವಾದ ಹಸು

Feb 12 2025, 12:32 AM IST
ಕೀಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಇದರ ಪರಿಣಾಮ ಬೆಟ್ಟದ ತಪ್ಪಲಿನಲ್ಲಿ ಶೆಡ್‌ಗೆ ಬೆಂಕಿ ವ್ಯಾಪಿಸಿ ಸಿಮೆಂಟ್‌ ಮೇಲ್ಛಾವಣಿಯ ಶೆಡ್‌ ಪೂರಾ ಸುಟ್ಟುಹೋಗಿದೆ.

ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್‌ಗೆ ಬೆಂಕಿ: ಪ್ರತಿಭಟನೆ

Feb 12 2025, 12:31 AM IST
ತಾವು ನಡೆಸಿದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿತ್ರವಿದ್ದ ಬ್ಯಾನರ್‌ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆಂದು ಆರೋಪಿಸಿ ಹೋರಾಟ ಸಮಿತಿಯ ಪ್ರಮುಖರು ಮಂಗಳವಾರ ಪ್ರತಿಭಟನೆ ನಡೆಸಿದರು.

ಗಾದೆ ತಯಾರಿಸುವ ಕಾರ್ಖಾನೆಗೆ ಬೆಂಕಿ: ಅಪಾರ ಹಾನಿ

Feb 12 2025, 12:30 AM IST
ಜಮಖಂಡಿ ನಗರದ ವಿಜಯಪುರ ಬೈಪಾಸ್‌ ರಸ್ತೆ (ಕೆನಾಲ್‌ ರಸ್ತೆ) ಪಕ್ಕಲ್ಲಿದ್ದ ಗಾದೆ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಗಾದೆಗಳ ತಯಾರಿಕೆಗೆ ಬಳಸುವ ಸ್ಪಂಜ್‌, ಹತ್ತಿ, ಯಂತ್ರಗಳು, ಗಾದೆಗಳು ಬೆಂಕಿಗೆ ಆಹುತಿಯಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved