• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ

Mar 05 2025, 01:34 AM IST
ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು

ದುಷ್ಕರ್ಮಿಗಳಿಂದ ಬೆಂಕಿ; ನೂರಾರು ಎಕರೆ ಅರಣ್ಯ ನಾಶ

Mar 05 2025, 12:36 AM IST
ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ನಾಶವಾಗಿರುವ ಘಟನೆ ತಾಲೂಕಿನ ಶಿವನಸಮುದ್ರ ಬಳಿಯ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ‌ ಗುಡ್ಡೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಈ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಮರಗಿಡಗಳು, ಬಹು ಉಪಯೋಗಿ ಸಸ್ಯ ಸಂಕುಲ‌ ಬೆಂಕಿಗೆ ಆಹುತಿಯಾಗಿವೆ.

ಕಾವೇರಿ ವನ್ಯಧಾಮಕ್ಕೆ ಬೆಂಕಿ ಹಚ್ಚಿದ್ದ ಇಬ್ಬರ ಬಂಧನ

Mar 05 2025, 12:33 AM IST
ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಬೆಂಕಿ ಹಚ್ಚಿದ್ದ ಇಬ್ಬರು ಕಿಡಿಗೇಡಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದು.

ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಭಸ್ಮ : ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

Mar 03 2025, 01:51 AM IST

ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೈಕ್‌ಗೆ ಗ್ರಾಮಸ್ಥರಿಂದ ಬೆಂಕಿ

Mar 01 2025, 01:01 AM IST
ಟ್ರ್ಯಾಕ್ಟರ್ ಸಾಲದ ಕಂತು ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿಯು ರೈತ ಕುಟುಂಬಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ರೊಚ್ಚಿಗೆದ್ದ ಗ್ರಾಮಸ್ಥರು, ಖಾಸಗಿ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಗೆಜ್ಜೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಯ ಬಂಧನ

Feb 28 2025, 12:50 AM IST
ಕೊರಟಗೆರೆ ಪಟ್ಟಣದ ಹೊರವಲಯದ ಹನುಮಂತಪುರದ ಬಳಿ ಇರುವ ಡಿಗ್ರಿ ಕಾಲೇಜಿನ ಪಕ್ಕದಲ್ಲಿನ ಸಂತೋಷ ಅವರಿಗೆ ಸೇರಿದ್ದ ಸ್ಟೇಷನರಿ ಸ್ಟೋರಿನ ಮುಂಭಾಗ ನಿಂತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಕಾರ್ತಿಕ್ ಎಂಬ ವ್ಯಕ್ತಿ ತನ್ನ ವೈಯಕ್ತಿಕ ಕಾರಣಕ್ಕೆ ಬೆಂಕಿ ಇಟ್ಟಿದ್ದಾನೆ.

ಕಪ್ಪತ್ತಗುಡ್ಡ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಸುಟ್ಟು ಭಸ್ಮ

Feb 27 2025, 12:59 PM IST

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

ಸಿದ್ದು ಬೆಂಕಿ, ಮುಟ್ಟಿದರೆ ಭಸ್ಮವಾಗ್ತೀರಿ - ಅವರನ್ನು ಮುಟ್ಟಲು ಯಾರಿಂದಲೂ ಆಗಲ್ಲ: ಸಚಿವಜಮೀರ್‌

Feb 27 2025, 05:03 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಮುಟ್ಟಿದರೆ ಸುಟ್ಟು ಹೋಗ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್‌. ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಅರಣ್ಯ ಆಹುತಿ!

Feb 27 2025, 02:04 AM IST
ಬೆಂಕಿಯಿಂದಾಗಿ ಕಪ್ಪತ್ತಗುಡ್ಡದ ಸೆರಗಿನಲ್ಲಿರುವ ನೀಲವ್ವ ತಿಪ್ಪಣ್ಣ ಕೊಂಚಿಗೇರಿ ಎಂಬುವರಿಗೆ ಸೇರಿದ ಗೋಡಂಬಿ ತೋಟಕ್ಕೂ ಬೆಂಕಿ ತಗುಲಿ ೮ ವರ್ಷದಿಂದ ಬೆಳೆಸಿದ್ದ ಬೆಳೆ ಸುಟ್ಟು ಕರಕಲಾಗಿದೆ.

ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿ, ವೃಕ್ಷಗಳಿಗೆ ಹಾನಿ

Feb 27 2025, 12:33 AM IST
ತಾಲೂಕಿನ ಬೆಂಕಿಕೆರೆ ಕಣಿವೆಯ ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿಬಿದ್ದು ಭಾರಿ ಪ್ರಮಾಣದ ನೀಲಗಿರಿ ಮತ್ತು ತ್ಯಾಗ, ಅಕೇಶಿಯಾ ಗಿಡಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 34
  • next >

More Trending News

Top Stories
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
ರಾಮಮಂದಿರ ನಿರ್ಮಾಣ ಪೂರ್ಣ : ಮೊದಲ ಮಹಡಿ ಚಿತ್ರ ಬಿಡುಗಡೆ
ಕನ್ನಡದಲ್ಲೂ ನಟಿಸಿದ್ದ ‘ಮಹಾಭಾರತ’ ಕರ್ಣ ಪಂಕಜ್‌ ಧೀರ್‌ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved