• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಿಗೆ ಬೆಂಕಿ ಹಚ್ಚದಿರಿ: ಪರಿಸರ ಪ್ರೇಮಿ ಮರಸಪ್ಪ ರವಿ

Feb 11 2025, 12:51 AM IST
ಕಾಡಿನಿಂದ‌ ನಾಡಿನಂಚಿಗೆ ಬರುವ ಪ್ರಾಣಿಗಳಿಗೂ ಹಿತ.‌ ನಮ್ಮಂತೆಯೇ ಯಾವುದೇ ಪ್ರಾಣಿ, ಪಕ್ಷಿ ಮತ್ತು ನೆಲದಲ್ಲೇ‌ ಸಣ್ಣ ಸಣ್ಣ ಹಾವು, ಚೇಳುಗಳಿರಲಿ, ಅವು ಪ್ರಕೃತಿಯ ಒಡನಾಡಿಗಳು, ಅವು ಮನುಷ್ಯರಂತೆ ಕ್ರೂರಿಗಳಲ್ಲ ಎಂಬುದನ್ನು ನಾವು ಮೊದಲು ಅರಿತು ಅವುಗಳು ಜೀವಿಸಲು ಅವಕಾಶ ಮಾಡಿಕೊಡಬೇಕಿದೆ ಎಂದರು. ಅಕ್ಕಿ ವೆಂಕಟೇಶ್ ಮಾತನಾಡಿದರು.

ಆಕಸ್ಮಿಕ ಬೆಂಕಿ : ಚಲಿಸುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ, ಪ್ರಯಾಣಿಕರು ಪಾರು..!

Feb 10 2025, 01:48 AM IST

ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ : ಸಾವು - ನೋವಿಲ್ಲ

Feb 08 2025, 12:31 AM IST
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದದಲ್ಲಿ ಮತ್ತೆ ಬೆಂಕಿ ಅವಘಢ ಸಂಭವಿಸಿದೆ. ಶುಕ್ರವಾರ ಇಲ್ಲಿನ ಇಸ್ಕಾನ್ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿಕಸನ ಸಂಸ್ಥೆ ಪುನರ್ವಸತಿ ಕೇಂದ್ರದ ತೋಟದಲ್ಲಿ ಆಕಸ್ಮಿಕ ಬೆಂಕಿ ಅನಾಹುತ

Feb 08 2025, 12:30 AM IST
ತರೀಕೆರೆ, ಬೇಸಿಗೆ ಸಮೀಪಿಸುತ್ತಿದ್ದಂತೆ ತರೀಕೆರೆ ಸಮೀಪ ಕೆ.ಚಟ್ಟನಹಳ್ಳಿ ಗ್ರಾಮದ ಬಳಿ ವಿಕಸನ ಸಂಸ್ಥೆಯ ಪುನರ್ವಸತಿ ಕೇಂದ್ರದ ತೋಟದಲ್ಲಿ ಶುಕ್ರವಾರ ಆಕಸ್ಮಿಕ ಆಗ್ನಿ ಅನಾಹುತ ಸಂಭವಿಸಿ ಅಡಕೆ,ತೆಂಗು, ಸಾಗುವಾನಿ, ಬಾಳೆ , ಹೊಂಗೆ ಮರಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.

ಶ್ರೀರಂಗಪಟ್ಟಣ : ಕಿಡಿಗೇಡಿಗಳಿಂದ ಬೆಂಕಿ - 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

Feb 06 2025, 11:49 PM IST
ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಹಾಗೂ ಹಾವು, ಮೊಲ, ನವಿಲು ಸೇರಿ ಇತರೆ ಪ್ರಾಣಿ, ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

೨೨ ಬಣವೆಗಳಿಗೆ ಬೆಂಕಿ, ಅಪಾರ ಹಾನಿ

Feb 06 2025, 11:45 PM IST
ರೈತರು ವರ್ಷಪೂರ್ತಿ ತಮ್ಮ ಸಂಗಾತಿ ಎತ್ತು ಹಾಗೂ ದನಕರುಗಳಿಗೆ ಬೇಕಾಗುವಷ್ಟು ಹೊಟ್ಟನ್ನು ಸಂಗ್ರಹಣೆ ಮಾಡಿಟ್ಟುಕೊಂಡಿದ್ದರು. ಆಕಸ್ಮಿಕವಾಗಿ ಬಣವೆಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ

ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿ ನಷ್ಟ

Feb 06 2025, 12:16 AM IST
ಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿರುವ ಘಟನೆ ಮಂಡ್ಯ ತಾಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ.

ಕಸದ ಗುಡ್ಡೆಗೆ ಬೆಂಕಿ: 300 ಅಡಿಕೆ, 50 ತೆಂಗು ಮರ ಭಸ್ಮ

Feb 04 2025, 12:30 AM IST
ಗ್ರಾಮ ಪಂಚಾಯಿತಿಯಿಂದ ಸಂಗ್ರಹಿಸಿ ವಿಲೇವಾರಿ ಮಾಡಿದ ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ರೈತರೊಬ್ಬರಿಗೆ ಸೇರಿದ್ದ ಅಡಿಕೆ ತೋಟಕ್ಕೆ ಬೆಂಕಿ ಆವರಿಸಿ ಸುಮಾರು 20 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಸೋಮವಾರ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ನಡೆದಿದೆ.

ಪ್ರೆಸ್‌ ಕ್ಲಬ್‌ ಬಳಿ ಅಮ್ಜದ್ ಫೋಟೋಗಳಿಗೆ ಬೆಂಕಿ

Feb 03 2025, 12:32 AM IST
ಚನ್ನಗಿರಿ ಲೈಂಗಿಕ ಹಗರಣದ ಆರೋಪಿ ಅಮ್ಜದ್‌ನ ನೀಚಕೃತ್ಯಕ್ಕೆ ಕ್ಷಮೆಯೇ ಇಲ್ಲ. ಆತ ಜಾಮೀನಿನ ಮೇಲೆ ಹೊರಬಂದರೆ ನಾವಂತೂ ಬಿಡುವುದಿಲ್ಲ. ಮುಂದೆಂದೂ ಈ ರೀತಿಯ ಘಟನೆ ಆಗದಂತೆ ಅಮ್ಜದ್‌ಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಗ್ರಹಿಸಿ, ಅಮ್ಜದ್‌ ಫೋಟೋಗಳನ್ನು ಚನ್ನಗಿರಿಯಲ್ಲಿ ದಹಿಸಿದ್ದಾರೆ.

ಗೋಧ್ರಾದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಬಳಿಕ ನಡೆದ ಹಿಂಸಾಚಾರದಲ್ಲಿ ಬಲಿ ಆದ ಸಂಸದ ಎಹ್ಸಾನ್ ಪತ್ನಿ ಝಾಕಿಯಾ ನಿಧನ

Feb 02 2025, 01:02 AM IST
2002ರಲ್ಲಿ ಗೋಧ್ರಾದಲ್ಲಿ ಕರಸೇವಕರಿದ್ದ ರೈಲಿಗೆ ಬೆಂಕಿ ಹಚ್ಚಿದ ಬಳಿಕ ನಡೆದ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್‌ ಸಂಸದ ಎಹ್ಸಾನ್‌ ಜಾಫ್ರಿ ಅವರ ಪತ್ನಿ ಝಾಕಿಯಾ ಝಾಪ್ರಿ (86) ಶನಿವಾರ ಇಲ್ಲಿ ನಿಧನರಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved