• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇಶ್ವರ ಕಾವೇರಿ ವನ್ಯಧಾಮದಲ್ಲಿ ಬೆಂಕಿ!

Feb 26 2025, 01:01 AM IST
ಹನೂರು ತಾಲೂಕಿನ ರಾಮಪುರ ವಲಯದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ರೊಚ್ಚಿಗೆದ್ದು ಕಾರು, ಬೈಕ್‌ಗೆ ಬೆಂಕಿ ಹಚ್ಚಿದ ರೌಡಿ

Feb 24 2025, 12:31 AM IST
ಪ್ರೀತಿಸಿ ನಿರಾಕರಿಸಿದಳು ಎಂಬ ಕಾರಣಕ್ಕೆ ರೊಚ್ಚಿಗೆದ್ದ ಕುಖ್ಯಾತ ರೌಡಿ ಶೀಟರ್‌ ಯುವತಿ ಮನೆ ಬಳಿ ತೆರಳಿ ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಚಾಮುಂಡಿಬೆಟ್ಟದಲ್ಲಿ ಸತತ ಪರಿಶ್ರಮದಿಂದ ಬೆಂಕಿ ನಿಯಂತ್ರಣ - ಅರಣ್ಯ ಇಲಾಖೆಯಿಂದ ನಿಗಾ

Feb 23 2025, 12:36 AM IST
ಚಾಮುಂಡಿಬೆಟ್ಟಕ್ಕೆ ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಬಿದ್ದು ಸುಮಾರು 35 ಎಕರೆ ಅರಣ್ಯ ನಾಶವಾಗಿದೆ. ಸತತ ಪರಿಶ್ರಮದಿಂದ ಬೆಂಕಿ ನಂದಿಸಲು ಯಶಸ್ವಿ

ಚಾಮುಂಡಿಬೆಟ್ಟದಲ್ಲಿ ಬೆಂಕಿ ಹಾಕಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Feb 23 2025, 12:30 AM IST
ಈ ರೀತಿ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು

ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಂಕಿ : 200 ಎಕರೆ ಅರಣ್ಯ ನಾಶ - ಬೆಂಕಿ ನಂದಿಸಲು ಹರಸಾಹಸ

Feb 22 2025, 11:18 AM IST

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು

ಡಂಬಳದ ರಸ್ತೆ ಪಕ್ಕದ ಗಿಡಗಳಿಗೆ ಬೆಂಕಿ

Feb 22 2025, 12:48 AM IST
ಡಂಬಳ ಹೋಬಳಿಯಲ್ಲಿ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳು ರಸ್ತೆ ಪಕ್ಕ ಗಿಡ ನೆಟ್ಟಿದ್ದು, ಬೆಂಕಿ ಶಾಪವಾಗಿದ್ದು, ಅವುಗಳ ಸುರಕ್ಷತೆ ಕುರಿತಂತೆ ಪರಿಸರ ಪ್ರೇಮಿಗಳು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಲ್ಲುಗಾವಲಿಗೆ ಬೆಂಕಿ, 25 ಸಾಲು ಮರಗಳು ಆಹುತಿ

Feb 20 2025, 12:49 AM IST
Grassland fire, 25 rows of trees burnt

ಶಾಲಾ ಆವರಣದಲ್ಲಿ ಆಕಸ್ಮಿಕ ಬೆಂಕಿ

Feb 20 2025, 12:46 AM IST
ಶ್ರೀ ಕುಮಾರಲಿಂಗೇಶ್ವರ ಶಾಲಾ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆವರಣದಲ್ಲಿದ್ದ ಗಿಡಗಳು ಆಹುತಿಯಾಗಿದೆ.

ದುಷ್ಕರ್ಮಿಗಳಿಂದ ಹೊಲಕ್ಕೆ ಬೆಂಕಿ: ಬೆಳೆ ಸಂಪೂರ್ಣ ಭಸ್ಮ

Feb 19 2025, 12:45 AM IST
ಜಮೀನಿಗೆ ನುಗ್ಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾದ ಪರಿಣಾಮ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ, 60 ನಿಂಬೆ 20 ಹಲಸು 20 ಜಂಬು ನೆರಳೇ ಹಾಗೂ ನೂರು ಮಾವಿನ ಗಿಡಗಳಿಗೆ ಬೆಂಕಿ ವ್ಯಾಪಿಸಿ ಫಸಲಿಗೆ ಬಂದಿದ್ದ ಎಲ್ಲಾ ಸಸಿಗಳು ಸುಟ್ಟು ಭಸ್ಮವಾಗಿದೆ

ಬೆಂಗಳೂರು : ಸೂರ್ಯನ ಶಾಖಕ್ಕೆ ಅಲಂಕಾರಿಕ ವಸ್ತುಗಳಿಗೆ ಹೊತ್ತಿಕೊಂಡ ಬೆಂಕಿ? ಸುಟ್ಟು ಭಸ್ಮ

Feb 17 2025, 01:31 AM IST
ಅರಮನೆ ಮೈದಾನದ ಗಾಯತ್ರಿ ವಿಹಾರ ಹಾಲ್‌ ಗೇಟ್‌ ಸಂಖ್ಯೆ 4ರ ಬಳಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲಂಕಾರಿಕ ವಸ್ತುಗಳು ಸುಟ್ಟು ಭಸ್ಮವಾಗಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 34
  • next >

More Trending News

Top Stories
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
ರಾಮಮಂದಿರ ನಿರ್ಮಾಣ ಪೂರ್ಣ : ಮೊದಲ ಮಹಡಿ ಚಿತ್ರ ಬಿಡುಗಡೆ
ಕನ್ನಡದಲ್ಲೂ ನಟಿಸಿದ್ದ ‘ಮಹಾಭಾರತ’ ಕರ್ಣ ಪಂಕಜ್‌ ಧೀರ್‌ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved