• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭೆ ಅಧಿಕಾರಿಗಳಿಂದ ಘನತ್ಯಾಜ್ಯಕ್ಕೆ ಬೆಂಕಿ

Feb 14 2025, 12:32 AM IST
ಪಟ್ಟಣ ವ್ಯಾಪ್ತಿಯ ಹೊರ ವಲಯದಲ್ಲಿ ನಗರಸಭೆ ಸ್ಥಾಪಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿ ಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಮಾರಾಟ ಮಾಡಬೇಕೆಂಬ ನಿಯಮ ಉಲ್ಲಂಘನೆಯಾಗಿದ್ದು, ಇಲ್ಲಿ ರಾಜಾರೋಷವಾಗಿ ಕಸವನ್ನು ಬೆಂಕಿ ಹಾಕಿ ಸುಡುವ ಮೂಲಕ ಕೊಳ್ಳೇಗಾಲ ನಗರಸಭೆ ವಿವಾದಕ್ಕೀಡಾಗಿದೆ.

ಬಡಕಬೈಲ್ ಬೆಂಕಿ ಅವಘಡ : 40 ಲಕ್ಷ ರು. ಅಂದಾಜು ನಷ್ಟ

Feb 12 2025, 12:35 AM IST
ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಮನೆಗಳಿಗೆ ಬೆಂಕಿಯ ಕೆನ್ನಾಲಗೆ ಚಾಚಿದ್ದು ಪರಿಣಾಮ ಒಟ್ಟು ಸುಮಾರು 40 ಲಕ್ಷ ರು.ನಷ್ಟವುಂಟಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ದೇವಾಲಯಕ್ಕೆ ಜಾಗ ನೀಡದ ವಿವಾದ: ಶೆಡ್‌ಗೆ ಬೆಂಕಿ ಹಾಕಿದ ಕಿಡಿಗೇಡಿಗಳು

Feb 12 2025, 12:33 AM IST
ಬೀರೂರು, ದೇವಾಲಯಕ್ಕೆ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ಮಿನಿ ಟ್ರಾಕ್ಟರ್, ಮೋಟಾರು, ಕೇಬಲ್, ಹುಲ್ಲಿನ ಬವಣೆ ಹಾಗೂ 3 ಸಾವಿರ ಕೊಬ್ಬರಿ ಇದ್ದ ಶೆಡ್ಡಿಗೆ ಗ್ರಾಮದ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ 20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪಾವಗಡದಲ್ಲಿ ಬೆಂಕಿ ಅವಘಡ: ಸಜೀವ ದಹನವಾದ ಹಸು

Feb 12 2025, 12:32 AM IST
ಕೀಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಇದರ ಪರಿಣಾಮ ಬೆಟ್ಟದ ತಪ್ಪಲಿನಲ್ಲಿ ಶೆಡ್‌ಗೆ ಬೆಂಕಿ ವ್ಯಾಪಿಸಿ ಸಿಮೆಂಟ್‌ ಮೇಲ್ಛಾವಣಿಯ ಶೆಡ್‌ ಪೂರಾ ಸುಟ್ಟುಹೋಗಿದೆ.

ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್‌ಗೆ ಬೆಂಕಿ: ಪ್ರತಿಭಟನೆ

Feb 12 2025, 12:31 AM IST
ತಾವು ನಡೆಸಿದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿತ್ರವಿದ್ದ ಬ್ಯಾನರ್‌ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆಂದು ಆರೋಪಿಸಿ ಹೋರಾಟ ಸಮಿತಿಯ ಪ್ರಮುಖರು ಮಂಗಳವಾರ ಪ್ರತಿಭಟನೆ ನಡೆಸಿದರು.

ಗಾದೆ ತಯಾರಿಸುವ ಕಾರ್ಖಾನೆಗೆ ಬೆಂಕಿ: ಅಪಾರ ಹಾನಿ

Feb 12 2025, 12:30 AM IST
ಜಮಖಂಡಿ ನಗರದ ವಿಜಯಪುರ ಬೈಪಾಸ್‌ ರಸ್ತೆ (ಕೆನಾಲ್‌ ರಸ್ತೆ) ಪಕ್ಕಲ್ಲಿದ್ದ ಗಾದೆ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಗಾದೆಗಳ ತಯಾರಿಕೆಗೆ ಬಳಸುವ ಸ್ಪಂಜ್‌, ಹತ್ತಿ, ಯಂತ್ರಗಳು, ಗಾದೆಗಳು ಬೆಂಕಿಗೆ ಆಹುತಿಯಾಗಿವೆ.

ಕಾಡಿಗೆ ಬೆಂಕಿ ಹಚ್ಚದಿರಿ: ಪರಿಸರ ಪ್ರೇಮಿ ಮರಸಪ್ಪ ರವಿ

Feb 11 2025, 12:51 AM IST
ಕಾಡಿನಿಂದ‌ ನಾಡಿನಂಚಿಗೆ ಬರುವ ಪ್ರಾಣಿಗಳಿಗೂ ಹಿತ.‌ ನಮ್ಮಂತೆಯೇ ಯಾವುದೇ ಪ್ರಾಣಿ, ಪಕ್ಷಿ ಮತ್ತು ನೆಲದಲ್ಲೇ‌ ಸಣ್ಣ ಸಣ್ಣ ಹಾವು, ಚೇಳುಗಳಿರಲಿ, ಅವು ಪ್ರಕೃತಿಯ ಒಡನಾಡಿಗಳು, ಅವು ಮನುಷ್ಯರಂತೆ ಕ್ರೂರಿಗಳಲ್ಲ ಎಂಬುದನ್ನು ನಾವು ಮೊದಲು ಅರಿತು ಅವುಗಳು ಜೀವಿಸಲು ಅವಕಾಶ ಮಾಡಿಕೊಡಬೇಕಿದೆ ಎಂದರು. ಅಕ್ಕಿ ವೆಂಕಟೇಶ್ ಮಾತನಾಡಿದರು.

ಆಕಸ್ಮಿಕ ಬೆಂಕಿ : ಚಲಿಸುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ, ಪ್ರಯಾಣಿಕರು ಪಾರು..!

Feb 10 2025, 01:48 AM IST

ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ : ಸಾವು - ನೋವಿಲ್ಲ

Feb 08 2025, 12:31 AM IST
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದದಲ್ಲಿ ಮತ್ತೆ ಬೆಂಕಿ ಅವಘಢ ಸಂಭವಿಸಿದೆ. ಶುಕ್ರವಾರ ಇಲ್ಲಿನ ಇಸ್ಕಾನ್ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿಕಸನ ಸಂಸ್ಥೆ ಪುನರ್ವಸತಿ ಕೇಂದ್ರದ ತೋಟದಲ್ಲಿ ಆಕಸ್ಮಿಕ ಬೆಂಕಿ ಅನಾಹುತ

Feb 08 2025, 12:30 AM IST
ತರೀಕೆರೆ, ಬೇಸಿಗೆ ಸಮೀಪಿಸುತ್ತಿದ್ದಂತೆ ತರೀಕೆರೆ ಸಮೀಪ ಕೆ.ಚಟ್ಟನಹಳ್ಳಿ ಗ್ರಾಮದ ಬಳಿ ವಿಕಸನ ಸಂಸ್ಥೆಯ ಪುನರ್ವಸತಿ ಕೇಂದ್ರದ ತೋಟದಲ್ಲಿ ಶುಕ್ರವಾರ ಆಕಸ್ಮಿಕ ಆಗ್ನಿ ಅನಾಹುತ ಸಂಭವಿಸಿ ಅಡಕೆ,ತೆಂಗು, ಸಾಗುವಾನಿ, ಬಾಳೆ , ಹೊಂಗೆ ಮರಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 34
  • next >

More Trending News

Top Stories
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸ್‌ ಅಂಕ ಶೇ.33ಕ್ಕೆ ಇಳಿಕೆ
ದುರಾಡಳಿತದ ಮರೆಗೆ ಆರೆಸ್ಸೆಸ್‌ ನಿಷೇಧದ ನಾಟಕ: ಸಂತೋಷ್
ಕೇರಳ ಶಾಲೆಯಲ್ಲೂ ಹಿಜಾಬ್‌ ವಿವಾದ
ದೀಪಾವಳಿಗೆ ದೆಹಲಿ, ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ
ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved