• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಬಿಬಿಎಂಪಿ ಎಲೆಕ್ಷನ್‌ ವಿಳಂಬಕ್ಕೆ ಗ್ರೇಟರ್‌ ಬೆಂಗಳೂರು ರಚನೆ : ಸೋಮಣ್ಣ

Apr 26 2025, 01:34 AM IST
ಬಿಬಿಎಂಪಿ ಚುನಾವಣೆಯನ್ನು ವಿಳಂಬ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಕಾಯ್ದೆ ರಚನೆಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.

ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Apr 25 2025, 01:47 AM IST
ಬೆಂಗಳೂರು ಮಹಾನಗರ ಪಾಲಿಕೆಯನ್ನು ಒಂದರಿಂದ ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕಕ್ಕೆರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯಪತ್ರ ಹೊರ ಬಿದ್ದಿದೆ.

ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ದಿಗ್ಗಜ ಓಟಗಾರ್ತಿ ದಲೀಲ್ಹಾ ಮೆಚ್ಚುಗೆ

Apr 25 2025, 12:30 AM IST
ಮಹಿಳೆಯರ 400 ಮೀ. ಹರ್ಡಲ್ಸ್‌ನ ಮಾಜಿ ಒಲಿಂಪಿಕ್‌, ವಿಶ್ವ ಚಾಂಪಿಯನ್‌, ಅಮೆರಿಕದ ದಲೀಲ್ಹಾ ಮುಹಮದ್‌ ವಿಶ್ವ 10ಕೆ ಬೆಂಗಳೂರು ಮ್ಯಾರಥಾನ್‌ ಓಟದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಬಲಿ

Apr 23 2025, 02:05 AM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರು ನಿವಾಸಿ ಭರತ್‌ ಭೂಷಣ್‌ ಮೃತಪಟ್ಟಿದ್ದಾರೆ. ಭರತ್‌ ಭೂಷಣ್‌ ಹಾವೇರಿ ಜಿಲ್ಲೆ ರಾಣೇಬೆನ್ನೂರು ಮೂಲದವರು.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 51 ಕೋಟಿಯ 13 ಎಕರೆ ಜಾಗ ತೆರವು

Apr 20 2025, 01:52 AM IST
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹51.25 ಕೋಟಿ ಮೌಲ್ಯದ 13.26 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.

ಬೆಂಗಳೂರು ಕೊಡವ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿ ಭೇಟಿ

Apr 20 2025, 01:48 AM IST
ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಆರ್‌ಸಿಬಿಗೆ ತವರಲ್ಲಿ ಹ್ಯಾಟ್ರಿಕ್‌ ಸೋಲು! ಮಳೆ ಬಾಧಿತ ಪಂದ್ಯದಲ್ಲಿ ಮುಳುಗಿದ ಬೆಂಗಳೂರು

Apr 19 2025, 08:02 AM IST

ಆರ್‌ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್‌ ಕಿಂಗ್ಸ್‌ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್‌ಸಿಬಿಗೆ 5 ವಿಕೆಟ್‌ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್‌ ವೈಫಲ್ಯ ಕಂಡ ಆರ್‌ಸಿಬಿ, 3ನೇ ಸೋಲುಂಡಿತು.

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ಆಗಿದ್ದ ದಂಪತಿ ಮೃತದೇಹಗಳು ಪತ್ತೆ

Apr 18 2025, 01:51 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ಆಗಿದ್ದ ದಂಪತಿ ಮೃತದೇಹಗಳು ಪತ್ತೆ ಆಗಿವೆ. ಪತಿ ಅಗಾಂತ ಮಲಗಿದ್ದು, ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದಾರೆ.

ಬೆಂಗಳೂರು ರೈಸಿಂಗ್ ಬುಲ್ಸ್‌ಗೆ ‘ಒಕ್ಕಲಿಗರ ಕಪ್’ ಕಬಡ್ಡಿ ಪ್ರಶಸ್ತಿ

Apr 16 2025, 12:33 AM IST
ಒಕ್ಕಲಿಗರ ಕಪ್‌ ಕಬಡ್ಡಿ ಪ್ರಶಸ್ತಿಯನ್ನು ಬೆಂಗಳೂರು ರೈಸಿಂಗ್‌ ಬುಲ್ಸ್‌ ತಂಡ ಪಡೆದು ನಗದು 2 ಲಕ್ಷ ರು. ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 90
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved