ನಮ್ಮ ಮೆಟ್ರೋ ಟಿಕೆಟ್ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ
ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ.
ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ಶುಲ್ಕ ಪಾವತಿಗೆ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ನೊಂದಿಗೆ ಲಿಂಕ್, ಸೈಕಲ್ಗೆ ಉಚಿತ ಪಾರ್ಕಿಂಗ್ ಮತ್ತು ಅಂಗವಿಕಲರಿಗೆ ವಿಶೇಷ ಸ್ಥಳವನ್ನು ಒದಗಿಸುವುದು ಸೇರಿ ಹಲವು ಅಂಶವನ್ನು ಒಳಗೊಂಡ ಹೊಸ ಪಾರ್ಕಿಂಗ್ ನೀತಿ ಅಂತಿಮ
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಕುರಿತು ಸಭೆ ನಡೆಸಿದ್ದು, ಸಾಲಕ್ಕಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಇಡೀ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಒಳಗೊಂಡ ಸುಗ್ರೀವಾಜ್ಞೆ ಅಂತಿಮ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾಧವ್ ರಾವ್ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.