• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು-ಮಂಗಳೂರು ಖಾಸಗಿ ಬಸ್ ಪಲ್ಟಿ: ೧೬ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Jun 09 2025, 03:36 AM IST
ಬರ್ಚಿನಹಳ್ಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ೧೬ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪಹಲ್ಗಾಮ್ ದಾಳಿ, ಬೆಂಗಳೂರು ಕಾಲ್ತುಳಿತ ಒಂದೇ ತಕ್ಕಡಿಯಲ್ಲಿಟ್ಟ ಜಾರಕಿಹೊಳಿ

Jun 09 2025, 01:12 AM IST
ಚಿಕ್ಕಮಗಳೂರು, ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತ ಪಟ್ಟರು. ಇದು ಕೇಂದ್ರ ಸರ್ಕಾರದ ವೈಫಲ್ಯ. ಆದರೆ ನಾವು ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ್ದೆವೆಯೇ ? ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿಯೂ ವೈಫಲ್ಯವಾಗಿದೆ ನಿಜ. ಆದರೆ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಂಗಳೂರು ಕಾಲ್ತುಳಿತದಲ್ಲಿ ಮನೋಜ್ ಸಾವು ಪ್ರಕರಣ: ಮೃತನ ತಂದೆಗೆ 25 ಲಕ್ಷ ರು. ಪರಿಹಾರ ವಿತರಣೆ

Jun 09 2025, 12:33 AM IST
ಸರ್ಕಾರ ಹಣ ನೀಡಿದೆ. ಆದರೆ, ನಮ್ಮ ಮಗ ಬದುಕಿ ಬರಲ್ಲ, ಮುಂದಿನ ದಿನಗಳಲ್ಲಿ ನಮಗೆ ಆದಂತೆ ಬೇರೆ ಯಾರಿಗೂ ಆಗುವುದು ಬೇಡ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.

ಬೆಂಗಳೂರು ನಗರದಲ್ಲಿ ಮಕ್ಕಳಿಂದಲೇ 53 ಸಾವಿರ ಸಸಿಗಳ ಪೋಷಣೆ

Jun 07 2025, 11:14 AM IST

ರಾಜಧಾನಿ ಬೆಂಗಳೂರಿನಲ್ಲಿ 53 ಸಾವಿರ ಸಸಿಗಳನ್ನು ಮಕ್ಕಳೇ ನೆಟ್ಟು ಬೆಳೆಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು ಕಾಲ್ತುಳಿತ: ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Jun 07 2025, 12:32 AM IST
ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಎ-1 ಆರೋಪಿಯನ್ನಾಗಿಸಿ ಕೂಡಲೇ ಬಂಧಿಸಿ: ಬಿ. ಶ್ರೀರಾಮುಲು

Jun 07 2025, 12:07 AM IST
ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎ-1 ಆರೋಪಿಯನ್ನಾಗಿಸಿ ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಒಳ್ಳೆಯ ನಿರ್ಧಾರ

Jun 06 2025, 11:53 PM IST
ದುರ್ಘಟನೆ ಹಿನ್ನೆಲೆಯಲ್ಲಿ ದಯಾನಂದ ಸೇರಿ ಹಲವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ನನ್ನ 45 ವರ್ಷಕ್ಕೂ ಹೆಚ್ಚು ಸುದೀರ್ಘ ರಾಜಕಾರಣದಲ್ಲಿ ಇಂತಹ ದುರ್ಘಟನೆ ನೋಡಿಲ್ಲ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಗಸ್ತಿನಲ್ಲಿದ್ದ ಪೇದೆಗೆ ಗೂಡ್ಸ್ ವಾಹನ ಡಿಕ್ಕಿ

Jun 04 2025, 12:23 AM IST
ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪಟ್ರೋಲ್ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು.

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್‌

Jun 03 2025, 01:41 AM IST
ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್‌, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಚಿಕ್ಕಮಗಳೂರು ,ಬೆಂಗಳೂರು- ತಿರುಪತಿ ರೈಲು ಸೇವೆಗೆ ಸಂಸದರ ಮನವಿ

Jun 01 2025, 03:09 AM IST

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ವಿನಂತಿಸಿದರು.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved