• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಗರ ಹೊರ ವಲಯದ ಗೋದಾಮಿನಲ್ಲಿದ್ದ ₹90 ಲಕ್ಷ ಮೌಲ್ಯದ ಕೂದಲು ಕಳ್ಳತನ !

Mar 06 2025, 01:31 AM IST
ನಗರ ಹೊರವಲಯದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ₹90 ಲಕ್ಷ ಮೌಲ್ಯದ ತಲೆಕೂದಲನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಕ್ಕು ಪತ್ರಕ್ಕೆ ಆಗ್ರಹಿಸಿ 11ರಂದು ಬೆಂಗಳೂರು ಚಲೋ

Mar 06 2025, 12:31 AM IST
ಬೆಂಗಳೂರು ಚಲೋ ಕುರಿತು ಬಿತ್ತಿ ಪತ್ರಗಳನ್ನು ಕುಮಾರ್ ಸಮತಳ ಬಿಡುಗಡೆ ಮಾಡಿದರು.

ಬೆಂಗಳೂರು : ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯನಗರದಲ್ಲಿ 1000 ಡೂಪ್ಲೆಕ್ಸ್ ಮನೆ ನಿರ್ಮಾಣ

Mar 04 2025, 01:48 AM IST
ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.

ಬೆಂಗಳೂರು : ಮರಾಠಿ ಪುಂಡಾಟಿಕೆ ಖಂಡಿಸಿ ರಾಜಭವನಕ್ಕೆ ವಾಟಾಳ್‌ ನಾಗರಾಜ್‌ ಮುತ್ತಿಗೆ ಯತ್ನ

Mar 04 2025, 01:47 AM IST
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಸೋಮವಾರ ರಾಜಭವನ ಮುತ್ತಿಗೆಗೆ ಮುಂದಾದ ವಾಟಾಳ್‌ ನಾಗರಾಜ್‌ ಹಾಗೂ ಕನ್ನಡ ಒಕ್ಕೂಟ-ಕರ್ನಾಟಕ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಮಾಂಸ - ಮೊಟ್ಟೆ ಚೆನ್ನಾಗಿ ಬೇಯಿಸಿ ಸೇವಿಸಿ : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸಲಹೆ

Mar 04 2025, 01:45 AM IST
ಹಕ್ಕಿ ಜ್ವರ ಸಂಬಂಧಿಸಿ ಬೆಂಗಳೂರು ನಗರ ಜಿಲ್ಲಾಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಕರೆ ನೀಡಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಇವತ್ತು ಗಮನಿಸಬಹುದಾದ 6 ಸಿನಿಮಾಗಳು

Mar 03 2025, 12:29 PM IST

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಇವತ್ತು ಗಮನಿಸಬಹುದಾದ 6 ಸಿನಿಮಾಗಳು

ಬೆಂಗಳೂರು ಮೆಟ್ರೋಗೆ ಜಾಹೀರಾತು, ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ₹100 ಕೋಟಿ ಆದಾಯ?

Mar 03 2025, 01:49 AM IST

ಪ್ರಯಾಣಿಕರ ದರ ಹೆಚ್ಚಳದ ಸಾಕಷ್ಟು ವಿರೋಧ ಎದುರಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಈಗ ಸಂಚಾರದಿಂದ ಬರುವ ಆದಾಯ ಹೊರತುಪಡಿಸಿ ಜಾಹೀರಾತು, ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ವಾರ್ಷಿಕ ₹100 ಕೋಟಿ ಆದಾಯ ಗಳಿಸಲು ಮುಂದಾಗಿದೆ.

ಪೊಲೀಸರು ವಾಟ್ಸಾಪಲ್ಲಿ ನೋಟಿಸ್‌ ಕೊಡುವಂತಿಲ್ಲ! - ಬೆಂಗಳೂರು ಪೊಲೀಸರು ನೀಡಿದ್ದ ನೋಟಿಸ್‌ ಹೈಕೋರ್ಟಲ್ಲಿ ರದ್ದು

Mar 01 2025, 11:54 AM IST

ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್‌ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅ​ನ್ನು ಹೈಕೋರ್ಟ್ ರದ್ದುಪಡಿಸಿದೆ.

ರಾಜಧಾನಿ ಬೆಂಗಳೂರು ಸೇರಿ ನೆರೆಯ ರಾಜ್ಯಗಳಲ್ಲಿ 3 ವರ್ಷದಲ್ಲಿ 100 ಬೈಕ್‌ ಕದ್ದ ಸೆಂಚುರಿ ಕಳ್ಳನ ಸೆರೆ!

Mar 01 2025, 02:05 AM IST
ರಾಜಧಾನಿ ಬೆಂಗಳೂರು ಸೇರಿದಂತೆ ನೆರೆಯ ರಾಜ್ಯಗಳಲ್ಲಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳನನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ಬರೋಬ್ಬರಿ 100 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು : ಸ್ಮಾರ್ಟ್‌ ಸಿಟಿ ಯೋಜನೆಯಡಿ ನಿರ್ಮಿಸಲಾದ ಯು.ಆರ್‌.ರಾವ್‌ ಭವನ ಉದ್ಘಾಟನೆ

Mar 01 2025, 02:01 AM IST

 ಕಂಡ ಕನಸು ಈಡೇರಿಸಲು ಇಚ್ಚೆ, ಬದ್ಧತೆ, ಶಿಸ್ತು ಹೊಂದಿರಬೇಕು,ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ಸಿ.ವಿ.ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾ ಅವರಂತೆ ಸಾಧನೆ ಮಾಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved