• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿಯನ್ನು ವಿಭಾಗ ಮಾಡುವ ಮಸೂದೆ : ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಒಪ್ಪಿಗೆ

Mar 11 2025, 02:01 AM IST
ಆಡಳಿತ ವೀಕೆಂದ್ರಿಕರಣದ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಏಳು ಮಹಾನಗರ ಪಾಲಿಕೆ ವರೆಗೆ ವಿಭಜಿಸುವ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ- 2024ಕ್ಕೆ’ ಪ್ರತಿಪಕ್ಷಗಳ ತೀವ್ರ ಆಕ್ಷೇಪ ಹಾಗೂ ಸಭಾತ್ಯಾಗದ ನಡುವೆಯೂ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ಭೂಮಿ ಮತ್ತು ವಸತಿ ಹಕ್ಕು: ಇಂದು ಬೆಂಗಳೂರು ಚಲೋ ಕಾರ್ಯಕ್ರಮ

Mar 11 2025, 12:49 AM IST
ತುಂಡು ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ಅರ್ಜಿ ತಿರಸ್ಕಾರ ಮಾಡುವ ಸರ್ಕಾರಗಳು, ಉದ್ಯಮಿಗಳು, ಖಾಸಗಿ ಕಂಪನಿಗಳಿಗೆ ಭೂಮಿಯನ್ನು ನೀಡುವಾಗ ಯಾವುದೇ ಕಾನೂನನ್ನು ಪರಿಗಣಿಸದೇ ಸಾವಿರಾರು ಎಕರೆ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಗುತ್ತಿಗ ನೀಡುತ್ತಿದೆ.

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್‌ ದಿಗಂತರ ಕಂಪನಿಯ ವಿಶ್ವದ ಮೊದಲ ಬಾಹ್ಯಾಕಾಶ ಸರ್ವೇಕ್ಷಣಾ ಉಪಗ್ರಹ ಕಾರ್ಯಾರಂಭ

Mar 09 2025, 06:54 AM IST

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್‌ ದಿಗಂತರ ಕಂಪನಿಯು ವಿಶ್ವದ ಮೊದಲ ಬಾಹ್ಯಾಕಾಶ ಕಣ್ಗಾವಲು (ಸರ್ವೇಕ್ಷಣಾ) ಉಪಗ್ರಹವನ್ನು ನಿಯೋಜಿಸಿದ್ದು, ಅದು ಶನಿವಾರದಿಂದ ಕಾರ್ಯನಿರ್ವಹಿಸಲು ಆರಂಭಿಸಿದೆ

ಬೆಂಗಳೂರು : ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Mar 09 2025, 01:45 AM IST

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯಶ್ರೀ ಮತ್ತು 2022ನೇ ಸಾಲಿನ ದತ್ತಿ ಬಹುಮಾನ ಮತ್ತು ಪುಸ್ತಕ ಬಹುಮಾನ ಪ್ರಕಟ 

ಬೆಂಗಳೂರು: ಒತ್ತುವರಿಯಾಗಿದ್ದ ₹59.54 ಕೋಟಿ ಮೌಲ್ಯದ 10.29 ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು

Mar 08 2025, 01:32 AM IST
ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹59.54 ಕೋಟಿ ಮೌಲ್ಯದ 10.29 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.

ನಮ್ಮ ಸ್ಪರ್ಧೆ ಬೆಂಗಳೂರು ಜತೆ ಅಲ್ಲ, ನ್ಯೂಯಾರ್ಕ್‌ ಜತೆ : ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ!

Mar 07 2025, 11:46 PM IST
ನಮ್ಮ ಸ್ಪರ್ಧೆ ಭಾರತದ ನಗರಗಳಾದ ಬೆಂಗಳೂರು, ಮುಂಬೈ, ಅಹಮದಾಬಾದ್‌ ಜತೆಗಲ್ಲ. ನಮ್ಮದೇನಿದ್ದರೂ ಜಾಗತಿಕ ಖ್ಯಾತಿಯ ನಗರಗಳಾದ ಅಮೆರಿಕದ ನ್ಯೂಯಾರ್ಕ್‌, ದಕ್ಷಿಣ ಕೊರಿಯಾದ ಸೋಲ್‌ ಅಥವಾ ಜಪಾನ್‌ನ ಟೋಕಿಯಾ ನಗರಗಳೊಂದಿಗೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ.

ಶಿವಶ್ರೀ ಸ್ಕಂದಪ್ರಸಾದ್ ವರಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ

Mar 07 2025, 07:58 AM IST

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.

ಬೆಂಗಳೂರು : ಭೂ ವಿವಾದಕ್ಕೆ ಬೇಸರಗೊಂಡು ಖಾಸಗಿ ಕಂಪನಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣು

Mar 07 2025, 01:46 AM IST
ಭೂ ವಿವಾದಕ್ಕೆ ಬೇಸರಗೊಂಡು ಖಾಸಗಿ ಕಂಪನಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿ ಎಸ್ಡಿಪಿಐ ಮೇಲೆ ಬೆಂಗ್ಳೂರು ಸೇರಿ ದೇಶವ್ಯಾಪಿ ದಾಳಿ

Mar 07 2025, 01:45 AM IST

ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾದ ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. 

ಎಟಿಎಂ ದರೋಡೆಗೆ ಬಳಸಿದ ಕಾರನ್ನು ಟ್ರಕ್‌ನಲ್ಲಿ ಕೊಂಡೊಯ್ದರು - ಬೆಂಗಳೂರು ಸಮೀಪ ಸೂಲಿಬೆಲೆಯಲ್ಲಿ ನಡೆದ ದರೋಡೆ

Mar 06 2025, 09:31 AM IST

ರಾಜ್ಯದ ಜನರ ಬೆಚ್ಚಿ ಬೀಳಿಸಿದ್ದ ಬೀದರ್‌ನಲ್ಲಿ ನಡೆದ ಎಟಿಎಂಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ಹಣ ದರೋಡೆ, ಮಂಗಳೂರು ಕೋಟೆಕಾರ್ ಬ್ಯಾಂಕ್‌ ದರೋಡೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂಲಿಬೆಲೆಯಲ್ಲಿ ಬಾಲಿವುಡ್‌ ಸ್ಟೈಲ್‌ನಲ್ಲಿ ಎಟಿಎಂ ಕಳ್ಳತನ ನಡೆದಿದೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved