• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಆಸ್ತಿ ಮಾಲೀಕರಿಗೆ ಅನುಕೂಲವಾಗುವ ಸಲುವಾಗಿ ಬೆಂಗಳೂರು ಒನ್‌ ಕೇಂದ್ರದಲ್ಲೂ ಇ - ಖಾತಾ ವಿತರಣೆ

Nov 12 2024, 01:33 AM IST

  ಬೆಂಗಳೂರು ಒನ್‌ ಕೇಂದ್ರಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ವ್ಯವಸ್ಥೆ ಮಾಡಿದೆ. ಈವರೆಗೆ ಬಿಬಿಎಂಪಿ ಕಂದಾಯಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರದಲ್ಲೂ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.  

ಬೆಂಗಳೂರು : ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್ನಲ್ಲಿ ಜೋಡಿ ಕೊಲೆ ಕೇಸ್‌: ಆರೋಪಿ ಸೆರೆ

Nov 12 2024, 01:32 AM IST
ಇತ್ತೀಚೆಗೆ ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಡ್‌ನಿಂದ ಹೊಡೆದು ಇಬ್ಬರು ಸಹಕಾರ್ಮಿಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಟೆಂಡರ್‌ ಆಹ್ವಾನ

Nov 11 2024, 05:45 AM IST

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್‌ ಡೆಕ್ಕರ್‌ ಯೋಜನೆಗಾಗಿ ಈಗಾಗಲೇ ಜಿಯೋಟೆಕ್ನಿಕಲ್‌ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಿಕೊಳ್ಳಲು ಮುಂದಾಗಿದೆ.

ಬೆಂಗಳೂರು : ಬಿಎಂಟಿಸಿ ಇವಿ ಬಸ್‌, ಪಲ್ಸರ್‌ ಮುಖಾಮುಖಿ ಡಿಕ್ಕಿ : ಸವಾರ ಹಾಗೂ ಹಿಂಬದಿ ಸವಾರ ಸಾವು

Nov 11 2024, 01:10 AM IST
ಬಿಎಂಟಿಸಿ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನದ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಸುಮಾರು 7.20ಕ್ಕೆ ಬೆಂಗಳೂರು-ಬಳ್ಳಾರಿ ರಸ್ತೆ ಸಾದರಹಳ್ಳಿ ಗೇಟ್‌ ಜಿಯೋ ಪೆಟ್ರೋಲ್‌ ಬಂಕ್‌ ಬಳಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ : 2,670 ಕೇಸ್‌, 13.78 ಲಕ್ಷ ರು. ದಂಡ ವಸೂಲಿ

Nov 11 2024, 12:45 AM IST
ಆ್ಯಪ್ ಆಧಾರಿತ ಇ-ಕಾಮರ್ಸ್ ವಿತರಕ ಸವಾರರ ವಿರುದ್ಧ ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ 2,679 ಪ್ರಕರಣಗಳನ್ನು ದಾಖಲಿಸಿ, 13.78 ಲಕ್ಷ ರು. ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರು : ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ತೆರವು ಕಾರ್ಯ ಕೈ ಬಿಟ್ಟ ಬಿಬಿಎಂಪಿ ?

Nov 10 2024, 01:31 AM IST
ರಾಜಕಾಲುವೆ ಒತ್ತುವರಿ ದೃಢಪಟ್ಟಿದ್ದರೂ ಮಳೆ ನೀರಿನ ಹರಿವಿಗೆ ಯಾವುದೇ ತೊಂದರೆ ಉಂಟಾಗದಿರುವ ಕಾರಣ ನೀಡಿ ಹಲವು ಪ್ರಕರಣಗಳನ್ನು ತೆರವು ಕಾರ್ಯಾಚರಣೆಯಿಂದ ಕೈ ಬಿಡುವುದಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರು : ಮಾಲೀಕರ ಮನೆಯಲ್ಲಿ ₹15 ಕೋಟಿಯ ಚಿನ್ನ, ₹41 ಲಕ್ಷ ದೋಚಿದ ಸೆಕ್ಯೂರಿಟಿ!

Nov 09 2024, 02:02 AM IST
ಚಿನ್ನದ ಅಂಗಡಿಗೆ ಕಾವಲುಗಾರನಾಗಿದ್ದವನೇ ಮಾಲೀಕರ ಮನೆಯಲ್ಲಿ ಚಿನ್ನ, ಹಣ ದೋಚಿ ಪತ್ನಿ ಸಮೇತ ಪರಾರಿ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮುಂದೆ ಜನರ ‘ದೂರಿನ ಸುರಿಮಳೆ’

Nov 09 2024, 02:01 AM IST
ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದ ಪ್ರಯುಕ್ತ ರಾಜರಾಜೇಶ್ವರಿ ನಗರದ ಬಿಬಿಎಂಪಿ ವಲಯದಲ್ಲಿ ತುಷಾರ್‌ ಗಿರಿನಾಥ್‌ ಜನರ ಸಮಸ್ಯೆ ಆಲಿಸಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು : ನೀರು ಚೆಲ್ಲಿಕೊಂಡು ಆಟವಾಡುವಾಗ ಶಿಕ್ಷಕಿಯ ಹೊಡೆತಕ್ಕೆ ಮುರಿದ ಹಲ್ಲು !

Nov 09 2024, 01:23 AM IST
ತರಗತಿಯಲ್ಲಿ ಸಹಪಾಠಿಗಳ ಜತೆಗೆ ನೀರು ಚೆಲ್ಲಿಕೊಂಡು ಆಟವಾಡುವಾಗ ಹಿಂದಿ ಶಿಕ್ಷಕಿ ವಿದ್ಯಾರ್ಥಿಯೊಬ್ಬನ ಮುಖಕ್ಕೆ ಕೋಲಿನಿಂದ ಹೊಡೆದು ಹಲ್ಲು ಮುರಿದಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು : ಸಂಪಿಗೆ ಥಿಯೇಟರ್‌ ಮಾಲೀಕರ ಮನೇಲಿ ದೋಚಿದ್ದ ನೇಪಾಳ ಮೂಲದ ದಂಪತಿ ಸೆರೆ

Nov 09 2024, 01:22 AM IST
ಸಂಪಿಗೆ ಚಿತ್ರಮಂದಿರದ ಮಾಲೀಕರ ಮನೆಯಲ್ಲಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನೇಪಾಳ ಮೂಲದ ದಂಪತಿಯನ್ನು ಬಂಧಿಸಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved