• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು-ಬೆಂಗಳೂರು ನಡುವೆ ಕೆಎಸ್ಆರ್‌ಟಿಸಿ ಮಧ್ಯಾಹ್ನ ಅಂಬಾರಿ ಸ್ಲೀಪರ್‌ ಬಸ್‌ ಸಂಚಾರ ಆರಂಭ

Jul 29 2025, 01:48 AM IST
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು-ಬೆಂಗಳೂರು ನಡುವೆ ಹೊಸದಾಗಿ ಐದು ಬಸ್‌ಗಳ ಸಂಚಾರಕ್ಕೆ ಭಾನುವಾರ ಚಾಲನೆ ನೀಡಿದೆ. ಇದರಲ್ಲಿ ಎರಡು ನೂತನ ವೋಲ್ವೋ ಮಲ್ಟಿ ಆ್ಯಕ್ಸಿಲ್‌ ಸೀಟರ್‌ 2.0 ಹಾಗೂ ಮೂರು ನೂತನ ಅಂಬಾರಿ ಉತ್ಸವ ಬಸ್‌ಗಳು ಸೇರಿವೆ.

ಬೆಂಗಳೂರು ನೇತ್ರ ವಿಜ್ಞಾನ ಸಂಘದಿಂದ ರಾಜ್ಯದಲ್ಲೇ ಮೊದಲ ‘ಮೌನ’ ಶೃಂಗಸಭೆ

Jul 28 2025, 02:03 AM IST
ಬೆಂಗಳೂರು ನೇತ್ರ ವಿಜ್ಞಾನ ಸಂಘವು (ಬೆಂಗಳೂರು ಅಪ್ತಾಲ್ಮಿಕ್ ಸೊಸೈಟಿ) ಭಾನುವಾರ ಹೊಸ ದಾಖಲೆಗೆ ಮುನ್ನುಡಿ ಬರೆಯಿತು. ರಾಜ್ಯದಲ್ಲೇ ಮೊದಲ ಮೌನ ಶೃಂಗಸಭೆಯನ್ನು ಆಯೋಜಿಸಿದ ಹೆಗ್ಗಳಿಕೆಗೆ ಸಂಘ ಪಾತ್ರವಾಯಿತು.

ಪೊಲೀಸ್‌ ಆಯುಕ್ತರಿಂದ ತಡರಾತ್ರಿ ದಿಢೀರ್‌ ಬೆಂಗಳೂರು ನಗರ ರೌಂಡ್ಸ್‌

Jul 28 2025, 02:03 AM IST
ನಗರದ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಶನಿವಾರ ತಡರಾತ್ರಿ ಪ್ರಮುಖ ಜಂಕ್ಷನ್‌ಗಳು, ಚೆಕ್‌ ಪೋಸ್ಟ್‌ಗಳು ಸೇರಿದಂತೆ ನಗರದ ವಿವಿಧೆಡೆ ದಿಢೀರ್‌ ಗಸ್ತು ನಡೆಸಿ ಪರಿಶೀಲನೆ ನಡೆಸಿದರು.

ತನಿಖೆ ಮಾಡಿದ್ದೇನೆ, ಬೆಂಗ್ಳೂರು ಗ್ರಾ.ದಲ್ಲಿ ಅಕ್ರಮ ಆಗಿದೆ : ಡಿಕೆಶಿ

Jul 25 2025, 05:33 AM IST

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಹೊಸಪೇಟೆ ರೈಲು ಕುಷ್ಟಗಿ ವರೆಗೆ ಓಡಿಸಿ

Jul 25 2025, 01:12 AM IST
ಬೆಂಗಳೂರು-ಹೊಸಪೇಟೆ ಸಂಚರಿಸುವ ರೈಲು ಕುಷ್ಟಗಿ ವರೆಗೆ ಸಂಚರಿಸುವುದರಿಂದ ಯಲಬುರ್ಗಾ, ಕುಕನೂರು, ಕುಷ್ಟಗಿ ಸೇರಿದಂತೆ ಇಲಕಲ್, ಹುನಗುಂದ, ಗಜೇಂದ್ರಗಡ ಸಾರ್ವಜನಿಕರಿಗೆ ಬೆಂಗಳೂರಿಗೆ ರೈಲು ಪ್ರಯಾಣ ಕಡಿಮೆ ದರ, ಆರಾಮದಾಯಕ ಪ್ರಯಾಣವಾಗಲಿದೆ.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಜಗತ್ತಿನಲ್ಲಿ ಖ್ಯಾತಿ: ಮಲ್ಲಿಕಾರ್ಜುನ್

Jul 25 2025, 12:30 AM IST
ಇಂದಿಗೂ ಬೆಂಗಳೂರಿನಲ್ಲಿ 64 ವಿವಿಧ ಕುಶಲಕರ್ಮಿಗಳ ಹೆಸರಿನ ಪ್ರದೇಶಗಳಿವೆ.‌ ಕೃಷಿ ಹಾಗೂ ಕುಡಿಯುವ ನೀರಿಗೆ ಮಾದರಿಯಾದ ಜಲ ವ್ಯವಸ್ಥೆ ರೂಪಿಸಲಾಗಿತ್ತು. ನಗರದಲ್ಲೇ ನೂರಾರು ಕೆರೆ ನಿರ್ಮಿಸಿದ ಮಹನೀಯರ ಜಯಂತ್ಯುತ್ಸವ ಮಾಡುತ್ತಿರುವ ಶ್ಲಾಘನೀಯ.

ವಾಯುವಿಹಾರಕ್ಕೆ ಬೆಂಗಳೂರು ವಿವಿ ಭಾಗಶಃ ಬಂದ್‌ !

Jul 21 2025, 01:30 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ಗೆ ಸಾರ್ವಜನಿಕರ ಪ್ರವೇಶಕ್ಕೆ ಇನ್ನು ಮುಂದೆ ಭಾಗಶಃ ನಿರ್ಬಂಧ ಬೀಳಲಿದೆ. ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯದ ಆಡಳಿತ ಕಚೇರಿವರೆಗಿನ ರಸ್ತೆಯಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ವಿವಿಯಯ ಇತ್ತೀಚಿನ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು ಉತ್ತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು

Jul 21 2025, 01:30 AM IST
ಹೊಸಕೋಟೆ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027ರ ವೇಳೆಗೆ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆ ನೀರನ್ನು ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು ನಗರದಲ್ಲಿ ಇನ್ನುಮುಂದೆ ಪಂಚ ಪಾಲಿಕೆಗಳು : ಸರ್ಕಾರದಿಂದ ಅಧಿಸೂಚನೆ ಪ್ರಕಟ

Jul 20 2025, 01:15 AM IST
ಸಚಿವ ಸಂಪುಟ ಸಭೆ ಅನುಮೋದನೆ ನಂತರ ಇದೀಗ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ 5 ನಗರಪಾಲಿಕೆ ರಚಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ.

ಬೆಂಗಳೂರು-ತುಮಕೂರು ದಶಪಥ ರಸ್ತೆಗೆ ಹತ್ತಾರು ವಿಘ್ನ: ಭೂಸ್ವಾಧೀನ ವಿಳಂಬದಿಂದ ಕಾಮಗಾರಿಗೆ ಅಡ್ಡಿ

Jul 18 2025, 12:45 AM IST
ಭೂಸ್ವಾಧೀನದಲ್ಲಿ ಉಂಟಾದ ವಿಘ್ನಗಳು ಬಹುನಿರೀಕ್ಷಿತ ಬೆಂಗಳೂರು-ತುಮಕೂರು ನಡುವಿನ ಹತ್ತು ಪಥಗಳ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ಮತ್ತೊಂದೆಡೆ, ನಿಧಾನಗತಿಯ ಕಾಮಗಾರಿಯೂ ವಾಹನ ಸವಾರರ ತಾಳ್ಮೆ ಪರೀಕ್ಷಿಸುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved