ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.