• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬೆಂಗಳೂರು ಏರ್‌ ಶೋ ವಿಶ್ವರೂಪದಲ್ಲಿ ಎತ್ತಂಗಡಿಗೆ ಪ್ಲಾನ್‌

Feb 21 2025, 12:46 AM IST
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಏಷ್ಯಾದ ಅತಿದೊಡ್ಡ ಹಾಗೂ ವಿಶ್ವವಿಖ್ಯಾತ ‘ಬೆಂಗಳೂರು ಏರ್‌ ಶೋ’ ಅನ್ನು ಗೋವಾ ಹಾಗೂ ಉತ್ತರಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ವಿಫಲವಾದ ಬೆನ್ನಲ್ಲೇ ಅದನ್ನು ವಿಶ್ವರೂಪದಲ್ಲಿ ಎತ್ತಗಂಡಿ ಮಾಡುವ ಯತ್ನ ಇದೀಗ ಪ್ರಾರಂಭವಾಗಿದೆ.

ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಡಿಕ್ಕಿ - 2 ವರ್ಷದ ಮಗು ಬಲಿ

Feb 20 2025, 01:33 AM IST
ಮನೆ ಮುಂದೆ ಆಟವಾಡುವಾಗ ಜೆಸಿಬಿ ಡಿಕ್ಕಿಯಾಗಿ ಎರಡು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು : ತನಗೆ ಕಾಡುತ್ತಿರುವ ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ - ವೈದ್ಯಗೆ ಸೊಸೆ ಮೆಸೇಜ್‌

Feb 20 2025, 01:30 AM IST

ನನ್ನ ಅತ್ತೆ ಕಾಟ ಜಾಸ್ತಿ ಆಗಿದೆ ಅವರನ್ನು ಸಾಯಿಸಲು ಮಾತ್ರೆ ಕೊಡಿ ಎಂದು ಸೊಸೆಯೊಬ್ಬರು ವೈದ್ಯರಿಗೆ ಸಂದೇಶ ಕಳುಹಿಸಿರುವ ವಿಚಿತ್ರ ಘಟನೆ ನಡೆದಿದೆ.

ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲೆಗೆ ನವ ಸಾರಥ್ಯ : ನೂತನ ಅಧ್ಯಕ್ಷರಾಗಿ ಫಾರೂಕ್ ಅಮಾನಿ

Feb 20 2025, 12:49 AM IST
ಕೆ‌.ಎಂ.ಜೆ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಹಮಾನ್ ಹಾಜಿ ಉದ್ಘಾಟಿಸಿದರು. ಕೋಆರ್ಡಿನೇಷನ್ ಸಮಿತಿ ಅಧ್ಯಕ್ಷ ಅನಸ್ ಸಿದ್ದೀಖಿ ತರಗತಿ ನಡೆಸಿಕೊಟ್ಟರು.

ಬೆಂಗಳೂರು ಜೈಲಿಗೆ ವರ್ಗ ಕೋರಿದ್ದ ವಂಚಕ ಸುಕೇಶ್‌ಗೆ ಸುಪ್ರೀಂಕೋರ್ಟ್‌ ಛೀಮಾರಿ

Feb 19 2025, 12:47 AM IST
ಇಲ್ಲಿನ ಮಂಡೋಲಿ ಜೈಲಿನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಯಾವುದಾದರೂ ಜೈಲಿಗೆ ತನ್ನನ್ನು ಸ್ಥಳಾಂತರಿಸುವಂತೆ ಕೋರಿ ಆರೋಪಿ ಹಲವು ಉದ್ಯಮಿಗಳಿಗೆ ನೂರಾರು ಕೋಟಿ ವಂಚಿಸಿದ ಸುಕೇಶ್ ಚಂದ್ರಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಬೆಂಗಳೂರು : ನಗರದಲ್ಲಿ ಫೆ.18, 19ರಂದು ತ್ರೈಮಾಸಿಕ ಕಾಮಗಾರಿ - ಹಲವೆಡೆ ವಿದ್ಯುತ್‌ ವ್ಯತ್ಯಯ

Feb 18 2025, 01:48 AM IST
ನಗರದಲ್ಲಿ ಫೆ.18ರಂದು ಕುಂಬಳಗೋಡು ಮತ್ತು ಫೆ.19ರಂದು ಟೆಲಿಕಾಂ ಲೇಔಟ್‌ ಮತ್ತು ಎಸ್‌ಆರ್‌ಎಸ್‌ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

Feb 18 2025, 01:47 AM IST

  ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ  ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಹೋರಾಟ ತೀವ್ರಕ್ಕೆ ಸಂಘಟನೆ ಸಿದ್ಧತೆ

Feb 18 2025, 01:46 AM IST
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಪರಿಣಾಮ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದ್ದು, ಈ ನಡುವೆ ಏರಿಸಿರುವ ದರ ಹಿಂಪಡೆಯುವಂತೆ ‘ಮೆಟ್ರೋ ಪ್ರಯಾಣಿಕರ ಸಂಘಟನೆ’ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದು, ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಬೆಂಗಳೂರು : ಸಾದು ಸಂಗಮ ಪತ್ತಿನ ಸಹಕಾರ ಸಂಘದ ಬೆಳ್ಳಿಹಬ್ಬ, ನೂತನ ಕಟ್ಟಡ ಲೋಕರ್ಪಣೆ

Feb 17 2025, 01:34 AM IST
ಹಿಂದೂ ಸಾದರ ಸಮುದಾಯದ ವಿದ್ಯಾರ್ಥಿಗಳ ಹಾಸ್ಟೇಲ್, ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು, ಸಹಕಾರ ನೀಡುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬೆಂಗಳೂರು : ಸೂರ್ಯನ ಶಾಖಕ್ಕೆ ಅಲಂಕಾರಿಕ ವಸ್ತುಗಳಿಗೆ ಹೊತ್ತಿಕೊಂಡ ಬೆಂಕಿ? ಸುಟ್ಟು ಭಸ್ಮ

Feb 17 2025, 01:31 AM IST
ಅರಮನೆ ಮೈದಾನದ ಗಾಯತ್ರಿ ವಿಹಾರ ಹಾಲ್‌ ಗೇಟ್‌ ಸಂಖ್ಯೆ 4ರ ಬಳಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲಂಕಾರಿಕ ವಸ್ತುಗಳು ಸುಟ್ಟು ಭಸ್ಮವಾಗಿವೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved