• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಈಗ ರಸ್ತೆ ಗುಂಡಿಗಳ ಊರು : ರಾಜಧಾನಿ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರ್‌

Feb 01 2025, 01:32 AM IST
ದೇಶದಲ್ಲಿ ಅತಿ ಹೆಚ್ಚು ರಸ್ತೆ ಗುಂಡಿ ಹಾಗೂ ತೇಪೆ ಹಾಕಿದ ರಸ್ತೆಗಳ ಸ್ಪರ್ಧೆ ನಡೆಸಿದ ಬೆಂಗಳೂರು ಮೊದಲ ಸ್ಥಾನ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬತಿದೆ ರಾಜಧಾನಿಯ ಬೆಂಗಳೂರಿನ ರಸ್ತೆಗಳ ಪರಿಸ್ಥಿತಿ ಇದೆ.

ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗೆ ಬಿಡದಿ : ಸಂಪುಟ ಸಭೆ ಒಪ್ಪಿಗೆ

Jan 31 2025, 01:31 AM IST
ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ ‘ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದಿಸಿದೆ.

ಅಪಾಯಕ್ಕೆ ಆಹ್ವಾನ ನೀಡುವ ಹೊನ್ನಾವರ- ಬೆಂಗಳೂರು ಹೆದ್ದಾರಿ

Jan 30 2025, 12:34 AM IST
ಸರಿಯಾದ ಸೂಚನಾ ಫಲಕಗಳೂ ಇಲ್ಲದಿರುವುದು ವಾಹನ ಚಾಲಕರಿಗೆ ದೊಡ್ಡ ಸಮಸ್ಯೆಯಾಗಿದೆ. ಮುಖ್ಯವಾಗಿ ಹೊನ್ನಾವರ ತಾಲೂಕಿನಿಂದ ಬೆಂಗಳೂರಿಗೆ ಸಾಗುವ ಎನ್ಎಚ್ ೬೯ ಹೆದ್ದಾರಿಯಲ್ಲಿ ಸೂಚನಾ ಫಲಕಗಳಿರದೆ ಇರುವುದು ದೊಡ್ಡ ಸಮಸ್ಯೆಯಾಗಿದೆ.

2029ಕ್ಕೆ ಬೆಂಗಳೂರು ಮೆಟ್ರೋ ಕಾಮಗಾರಿ ಪೂರ್ಣ : ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

Jan 27 2025, 07:48 AM IST

ಬೆಂಗಳೂರು ಮೆಟ್ರೋ ಯೋಜಿತ ಕಾಮಗಾರಿಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಹೇಳಿದರು.

ಬೆಂಗಳೂರು : ಎಐಸಿಸಿ ವರುಷ್ಠರ ಎಚ್ಚರಿಕೆ ಬಳಿಕವೂ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಹೇಳಿಕೆ

Jan 27 2025, 01:47 AM IST
ಸಿಎಂ ಮತ್ತು ಕೆಪಿಪಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಹೇಳಿಕೆ ನೀಡದಂತೆ ಎಐಸಿಸಿ ವರಿಷ್ಟರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ನಂತರವೂ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಷಯವಾಗಿ ಚರ್ಚೆ ಮುಂದುವರಿದಿದೆ.

ಬೆಂಗಳೂರು ಟೆನಿಸ್‌: ಸಿಂಗಲ್ಸ್‌ನಲ್ಲಿ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜರ್ಮನಿಯ ಟಟಾನ ಮರಿಯಾಗೆ ಪ್ರಶಸ್ತಿ

Jan 27 2025, 12:49 AM IST
ಸಿಂಗಲ್ಸ್‌ನಲ್ಲಿ ಜರ್ಮನಿಯ ಟಟಾನ ಮರಿಯಾ ಚಾಂಪಿಯನ್‌. ಫೈನಲಲ್ಲಿ ಫ್ರಾನ್ಸ್‌ನ ಲಿಯೊಲಿಯ ಜೀನ್‌ಜೀನ್‌ ವಿರುದ್ಧ ಜಯ.

ಬೆಂಗಳೂರು : ಡಾ.ರಾಜ್‌ಕುಮಾರ್‌ಗೆ ಸಾಟಿ ಆದ ನಟರಿಲ್ಲ - ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

Jan 25 2025, 01:48 AM IST
ಡಾ.ರಾಜ್‌ಕುಮಾರ್‌ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಅವರಿಗೆ ಸಾಟಿ ಆಗಬಲ್ಲಂತ ನಟರು ಯಾರು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಬೆಂಗಳೂರು : ರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ಮಾಣಿಕ್ ಶಾ ಪರೇಡ್ ಮೈದಾನ ಸಜ್ಜು

Jan 25 2025, 01:46 AM IST
ರಾಜ್ಯಮಟ್ಟದ 76ನೇ ಗಣರಾಜ್ಯೋತ್ಸವಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 8 ಸಾವಿರ ಮಂದಿ ಆಸನ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು : ನಿರ್ಜನ ಪ್ರದೇಶದಲ್ಲಿ ಬಾಂಗ್ಲಾ ಮಹಿಳೆ ಮೇಲೆ ರೇಪ್ ಮಾಡಿ, ಭೀಕರ ಹತ್ಯೆ

Jan 25 2025, 01:45 AM IST
ಬಾಂಗ್ಲಾದೇಶ ಮೂಲದ ಮಹಿಳೆಯನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿರುವ ಪೈಶಾಚಿಕ ಘಟನೆ ರಾಮಮಮೂರ್ತಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಕ್ಷಿಣ ವಲಯ ಕ್ರಿಕೆಟ್: ಬೆಂಗಳೂರು ವಿವಿ ಶುಭಾರಂಭ

Jan 24 2025, 12:47 AM IST
ಟಿ.ಎನ್.ಪಿ.ಎಸ್.ಇ.ಯು ವಿರುದ್ಧ ಬೆಂಗಳೂರು ತಂಡ 118 ರನ್‌ಗಳ ಅಂತರದ ಜಯ
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved