• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಚಡ್ಡಿ ಧರಿಸಿದ್ದ ವಿಚಾರವಾಗಿ ನಡೆದ ಜಗಳ : ಹಲ್ಲೆಗೈದು ತಂದೆಯನ್ನೇ ಕೊಂದ ಮಗ!

Oct 14 2024, 01:21 AM IST
ಚಡ್ಡಿ ಧರಿಸಿದ್ದ ವಿಚಾರವಾಗಿ ನಡೆದ ಜಗಳದ ವೇಳೆ ತಂದೆ ಮೇಲೆಯೇ ಕುಡುಕ ಮಗ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಬನ್ನೇರುಘಟ್ಟದ ಜನತಾ ಕಾಲೋನಿ ನಿವಾಸಿ ವೇಲಾಯುದನ್‌(76) ಕೊಲೆಯಾದ ದುರ್ದೈವಿ. ವಿನೋದ್‌ಕುಮಾರ್‌ (42) ಆರೋಪಿ.

ಬೆಂಗಳೂರು : ಹೆಬ್ಬಾಳ - ಸರ್ಜಾಪುರ ಮೆಟ್ರೋಗೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಹಸಿರು ನಿಶಾನೆ

Oct 14 2024, 01:19 AM IST
ಮಹತ್ವದ ಬೆಳವಣಿಗೆಯಲ್ಲಿ ನಗರದ ಹೆಬ್ಬಾಳದಿಂದ ‘ಟೆಕ್‌ ಹಬ್‌’ ಸರ್ಜಾಪುರ ಸಂಪರ್ಕಿಸಲಿರುವ (37 ಕಿ.ಮೀ) ನಮ್ಮ ಮೆಟ್ರೋ 3ಎ ಹಂತದ ಯೋಜನೆಗೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಒಪ್ಪಿಗೆ ನೀಡಿದೆ.

ಬೆಂಗಳೂರು : ಪತ್ರಕರ್ತನ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕೋದಾಗಿ ಬೆದರಿಕೆ : ಕೆಲಸದಿಂದ ವಜಾ

Oct 13 2024, 01:09 AM IST
ಪತ್ರಕರ್ತರೊಬ್ಬರ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕುವುದಾಗಿ ನಗರದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರು : ಬಡವರ ‘ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಜಾಗ ಕೊರತೆ

Oct 13 2024, 01:04 AM IST

ಬಡ ವಸತಿ ರಹಿತರಿಗಾಗಿ ಬೆಂಗಳೂರು ಸುತ್ತ ಮುತ್ತ ರಾಜೀವ್ ಗಾಂಧಿ ವಸತಿ ನಿಗಮದಿಂದ ‘ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ‘ಒಂದು ಲಕ್ಷ’ ಫ್ಲ್ಯಾಟ್/ಮನೆ ನಿರ್ಮಿಸಲು ಜಮೀನುಗಳ ತೀವ್ರ ಅಭಾವ ಉಂಟಾಗಿದೆ.

ಬೆಂಗಳೂರು : ಪತ್ರಕರ್ತನೆಂದು ಹೇಳಿಕೊಂಡು ಬೇಕರಿಗಳಲ್ಲಿ ಸುಲಿಗೆ ಮಾಡುತ್ತಿದ್ದವ ಅರೆಸ್ಟ್

Oct 11 2024, 06:59 AM IST

ಬೆಂಗಳೂರಿನಲ್ಲಿ ನಕಲಿ ಪತ್ರಕರ್ತರು ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದಾರೆ. ಟಿವಿ ಚಾನೆಲ್ ಲೋಗೋ ಬಳಸಿ ಅಂಗಡಿಗಳಿಗೆ ನುಗ್ಗಿ ವಿಡಿಯೋ ಮಾಡಿ, ಸ್ವಚ್ಛತೆ ಕೊರತೆ ಆರೋಪಿಸಿ ಲೈಸೆನ್ಸ್ ರದ್ದು ಮಾಡಿಸುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ : ಆರೋಪಿ ಪ್ರದೋಷ್ ಬೆಳಗಾವಿಯಿಂದ ಬೆಂಗ್ಳೂರು ಜೈಲಿಗೆ

Oct 10 2024, 09:00 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.

ಈ ಸಲ ಕಪ್‌ ಬಿಟ್ಟು ಕೊಡಲ್ಲ: ಕನ್ನಡಪ್ರಭ ಸಂದರ್ಶನದಲ್ಲಿ ಬೆಂಗಳೂರು ಬುಲ್ಸ್‌ ನಾಯಕ ಪ್ರದೀಪ್‌

Oct 08 2024, 01:08 AM IST
ಬೆಂಗ್ಳೂರಿನ ಫ್ಯಾನ್ಸ್‌ ನಮ್ಮ ಬಲ, ಅವರನ್ನು ನಿರಾಸೆಗೊಳಿಸಲ್ಲ ಎಂದು ಪ್ರದೀಪ್‌ ಹೇಳಿದ್ದಾರೆ. ಬುಲ್ಸ್‌ಗೆ 2019ರ ಬಳಿಕ ಮತ್ತೊಮ್ಮೆ ಟ್ರೋಫಿ ಗೆಲ್ಲಿಸಿಕೊಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು : ಕೇಕ್‌, ಹಳಸಿದ ಆಹಾರ ಸೇವನೆ ಬಳಿಕ ಅದು ವಿಷಾಹಾರ ವಾಗಿ 5ರ ಬಾಲಕ ಸಾವು!

Oct 08 2024, 01:01 AM IST
ಹಳಸಿದ ಆಹಾರ ಸೇವನೆ ಬಳಿಕ ಅದು ವಿಷಾಹಾರ (ಫುಡ್‌ ಪಾಯ್ಸನ್‌)ವಾಗಿ 5 ವರ್ಷದ ಬಾಲಕ ಮೃತಪಟ್ಟು, ದಂಪತಿ ಅಸ್ವಸ್ಥರಾಗಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಳೆ ಅವಾಂತರಕ್ಕೆ ನಲುಗಿದ ಬೆಂಗಳೂರು : ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು

Oct 07 2024, 01:42 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದೆ. ಮರ, ವಿದ್ಯುತ್‌ ಕಂಬ, ಗೋಡೆ ಕುಸಿದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved