• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಗರ ರಸ್ತೆಗಳ ಗುಂಡಿ ಮುಕ್ತಕ್ಕೆ ವಾರದ ಗಡುವು

Sep 20 2025, 02:05 AM IST

ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ರಸ್ತೆಗಳನ್ನು ಶುಕ್ರವಾರ ಪರಿಶೀಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌ ಅವರು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ನಗರಪಾಲಿಕೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ

Sep 20 2025, 01:03 AM IST
ಐಫೋನ್‌ 17 ಸರಣಿಯ ಮೊಬೈಲ್‌ ಶುಕ್ರವಾರ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಬೆಂಗಳೂರು, ದೆಹಲಿ ಸೇರಿದಂತೆ ದೇಶದೆಲ್ಲೆಡೆ ಅದರ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈ ನಡುವೆ ವಾಣಿಜ್ಯ ನಗರಿ ಮುಂಬೈನಲ್ಲಿ ಆ್ಯಪಲ್ ಸ್ಟೋರ್‌ ಹೊರಗಡೆ ದೊಡ್ಡ ಹೊಡೆದಾಟವೇ ನಡೆದಿದೆ.

ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ

Sep 19 2025, 07:24 AM IST

ಮಾನ್ಯತಾ ವಿದ್ಯುತ್ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸ ನಡೆಯುವುದರಿಂದ ಸೆ.20 ರಂದು ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ

Sep 19 2025, 01:00 AM IST

  ಡಾ। ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ 2 ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ। ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ನೀಲ ನಕ್ಷೆ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್‌ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕ್ಷೇತ್ರದ ನೀಲಿ ನಕ್ಷೆಯನ್ನು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು ಪೊಲೀಸರ ಹೆಸರಲ್ಲಿ ಡಿಜಿಟಲ್‌ ಸೆರೆ: ನಿವೃತ್ತ ವೈದ್ಯೆ ಸಾವು

Sep 18 2025, 01:10 AM IST
ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪದ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 17 2025, 01:05 AM IST
ಬೆಂಗಳೂರಿನ ಮಾಹೆ ಕ್ಯಾಂಪಸ್‌ನಲ್ಲಿ ಸೆ.18 ಮತ್ತು ಸೆ.19ರಂದು ಎರಡು ದಿನಗಳ ಸಾಹಿತ್ಯೋತ್ಸವ ನಡೆಯಲಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಸೆ. 18ರಿಂದ ಎರಡು ದಿನ ಬೆಂಗಳೂರು ಮಾಹೆಯಲ್ಲಿ ಅಲೆ ಸಾಹಿತ್ಯ ಉತ್ಸವ

Sep 16 2025, 02:00 AM IST
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು ಕ್ಯಾಂಪಸ್‌ನಲ್ಲಿ ಸೆಪ್ಟೆಂಬರ್ 18 ಮತ್ತು 19 ರಂದು ‘ಅಲೆ ಸಾಹಿತ್ಯ ಉತ್ಸವ 2025’ ನಡೆಯುತ್ತಿದೆ. ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು : ಕೆರೆ ಜಾಗದಲ್ಲಿ ಕಟ್ಟಿದ್ದ 20 ಮನೆ ನೆಲಸಮ

Sep 13 2025, 09:10 AM IST

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿಯ ದೊಡ್ಡನಾಗಮಂಗಲ ಗ್ರಾಮದಲ್ಲಿನ ಕೆರೆಯ ಎರಡು ಎಕರೆ ಜಾಗ ಒತ್ತುವರಿ ಮಾಡಿಕೊಂಡು ರಚಿಸಿದ್ದ ಲೇಔಟ್‌ನಲ್ಲಿ ನಿರ್ಮಿಸಿದ್ದ ಸುಮಾರು 20 ಮನೆಗಳ ನೆಲಸಮ

ಎಲ್ಲೆಡೆ ಅರಾಜಕತೆ, ಭಯವಾಗ್ತಿದೆ: ಬೆಂಗಳೂರು ಪ್ರವಾಸಿಗಳ ಅಳಲು

Sep 11 2025, 05:31 AM IST

ದಂಗೆಪೀಡಿತ ನೇಪಾಳದಲ್ಲಿ ಬೆಂಗಳೂರಿನ 20 ಮಂದಿ ಸೇರಿದಂತೆ ದೇಶದ ವಿವಿಧ ಭಾಗಗಳ ಸುಮಾರು 150ಕ್ಕೂ ಅಧಿಕ ಪ್ರವಾಸಿಗರು ಸಿಲುಕಿಕೊಂಡಿರುವುದು ವರದಿಯಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ : ಹವಾಮಾನ ಇಲಾಖೆ

Sep 11 2025, 02:00 AM IST
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved