• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ

Dec 11 2024, 12:45 AM IST
ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್‌ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.

ಬೆಂಗಳೂರು : ಬಿಡಿಎ ವಸತಿ ಸಮುಚ್ಛಯದ ಫ್ಲಾಟ್‌ ಖರೀದಿಸುವಾಗಲೇ ನಿರ್ವಹಣ ಶುಲ್ಕ ಪಾವತಿ ಕಡ್ಡಾಯ

Dec 08 2024, 01:18 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಸಮುಚ್ಛಯದ (ಅಪಾರ್ಟ್‌ಮೆಂಟ್‌) ಫ್ಲಾಟ್‌ಗಳ ನಿರ್ವಹಣೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಫ್ಲಾಟ್‌ ಖರೀದಿದಾರರಿಂದಲೇ 1 ವರ್ಷದ ನಿರ್ವಹಣ ವೆಚ್ಚವನ್ನು ಮುಂಗಡವಾಗಿ ಪಡೆಯಲು ನಿರ್ಧರಿಸಿದೆ.

ಬೆಂಗಳೂರು : ಎಚ್‌ಎಎಲ್‌ನಿಂದ ಕ್ರೀಡಾಪಟುಗಳಿಗಾಗಿ ಉನ್ನತ ಪ್ರದರ್ಶನ ಕೇಂದ್ರ ಸ್ಥಾಪನೆ

Dec 08 2024, 01:17 AM IST

ಒಲಂಪಿಕ್ಸ್ ಸೇರಿ ಇನ್ನಿತರ ಜಾಗತಿಕ ಮಟ್ಟದ ಕ್ರೀಡೆಯಲ್ಲಿ ಸ್ಪರ್ಧಿಸುವಂತಹ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್  ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ನಗರದಲ್ಲಿರುವ ಪ್ರಾಧಿಕಾರದ ಆವರಣದಲ್ಲಿ ‘ಉನ್ನತ ಪ್ರದರ್ಶನ ಕೇಂದ್ರ’ವನ್ನು ಸ್ಥಾಪಿಸಲು ಮುಂದಾಗಿವೆ.

ಬೆಂಗಳೂರು : ಕರ್ನಾಟಕ ಬಾಸ್ಕೆಟ್‌ಬಾಲ್‌ ಸಾಧಕಿಯರಿಗೆ ಸನ್ಮಾನ, ₹15.50 ಲಕ್ಷ ನಗದು ಬಹುಮಾನ

Dec 08 2024, 01:16 AM IST
ರಾಜ್ಯ ಬಾಸ್ಕೆಟ್‌ಬಾಲ್‌ ಸಂಸ್ಥೆಯಿಂದ ಗೌರವ. ಫಿಬಾ ಏಷ್ಯಾ ಅಧ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದರಾಜು ಸೇರಿ ಪ್ರಮುಖರು ಉಪಸ್ಥಿತರಿದ್ದರು.

ಬೆಂಗಳೂರು : ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ನಲ್ಲಿ ಜೂಜಾಡಿ ₹3 ಕೋಟಿ ಕಳೆದುಕೊಂಡ ಟೆಕಿ

Dec 08 2024, 01:16 AM IST
ಆನ್‌ಲೈನ್‌ ಗೇಮಿಂಗ್‌ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಮುಂದುವರೆದಿದ್ದು, ಮತ್ತೆ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು 3 ಕೋಟಿ ರು ಮೋಸ ಹೋಗಿದ್ದಾರೆ.

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಒಂದೇ ದಿನ 9.2 ಲಕ್ಷ ಜನರು ಸಂಚಾರ - ನೂತನ ದಾಖಲೆ

Dec 08 2024, 01:15 AM IST
ನಮ್ಮ ಮೆಟ್ರೋದಲ್ಲಿ ಶುಕ್ರವಾರ (ಡಿ.6) ಬರೋಬ್ಬರಿ 9.20 ಲಕ್ಷ ಜನ ಸಂಚಾರ ಮಾಡಿದ್ದು, ಇದು 1 ದಿನದ ಪ್ರಯಾಣಿಕರ ಸಂಖ್ಯೆಯಲ್ಲಿ ನೂತನ ದಾಖಲೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.

ಬೆಂಗಳೂರು : ಬೀದಿ ನಾಯಿಗಳಿಗೆ ಹಲ್ಲೆ ಪ್ರಶ್ನಿಸಿದ ಮಹಿಳೆಗೆ ಅವಾಚ್ಯವಾಗಿ ನಿಂದನೆ - ಎಫ್‌ಐಆರ್‌

Dec 06 2024, 08:59 AM IST
ಬೀದಿನಾಯಿಗಳಿಗೆ ಅಟ್ಟಾಡಿಸಿ ಹೊಡೆಯುವುದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಪ್ರಶ್ನಿಸಿದ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಇಬ್ಬೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ತಾಯಿಗೆ ದೇಗುಲ ನಿರ್ಮಿಸಿದ ನಟ ವಿನೋದ್ ರಾಜ್

Dec 06 2024, 08:59 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ನಟ ವಿನೋದ್‌ರಾಜ್‌ ಅವರು ತಮ್ಮ ತಾಯಿ ಡಾ.ಲೀಲಾವತಿಗೆ ದೇಗುಲ ನಿರ್ಮಿಸಿದ್ದು, ಗುರುವಾರ ಅದನ್ನು ಲೋಕಾರ್ಪಣೆಗೊಳಿಸಲಾಯಿತು.

ಬೆಂಗಳೂರು : ಬ್ಯಾಂಕ್‌ ಡಿಡಿ - ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈ ಕೋರ್ಟ್‌ ಸೂಚನೆ

Dec 06 2024, 06:57 AM IST

ನಿಗದಿತ ಅವಧಿಯಲ್ಲಿ ಡಿಮಾಂಡ್‌ ಡ್ರಾಫ್ಟ್‌ (ಡಿಡಿ) ಬ್ಯಾಂಕ್‌ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಹೈಕೋರ್ಟ್‌ ನಿರ್ದೇಶಿಸಿದೆ.

ಬೆಂಗಳೂರು : ಗೆಳತಿಗೆ ಖಾಸಗಿ ವಿಡಿಯೋ ತೋರಿಸಿ 5 ವರ್ಷದಲ್ಲಿ ₹ 2.57 ಕೋಟಿ ಸುಲಿದ !

Dec 06 2024, 05:24 AM IST

ಪ್ರವಾಸಕ್ಕೆ ಹೋಗಿದ್ದಾಗ ಗೆಳತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬಳಿಕ ಆ ವಿಡಿಯೋ ತೋರಿಸಿ ಆಕೆಗೆ ಬ್ಲ್ಯಾಕ್‌ ಮೇಲ್‌ ಮಾಡಿ ಬರೋಬ್ಬರಿ ₹2.57 ಕೋಟಿ ಸುಲಿಗೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved