• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ಮುಂದೆ ಪ್ರತಿ ವರ್ಷ ಕೃಷಿ ಮೇಳದಲ್ಲಿ ಜನಪದ ಕಲಾವಿದರಿಗೆ ಸನ್ಮಾನ :ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಸುರೇಶ್‌

Aug 23 2024, 01:14 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೂ ಜನಪದಕ್ಕೂ ಅವಿನಾಭಾವ ಸಂಬಂಧವಿದೆ. ಇನ್ನು ಮುಂದೆ ಪ್ರತಿ ವರ್ಷದ ಕೃಷಿ ಮೇಳದಲ್ಲಿ ಜನಪದ ಕಲಾವಿದರನ್ನೂ ಸನ್ಮಾನಿಸಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ ಭರವಸೆ ನೀಡಿದರು.

ಬೆಂಗಳೂರು : ವೈಯಕ್ತಿಕ ಕಾರಣ ಹಿನ್ನಲೆ ಸ್ನೇಹಿತನಿಗೆ ಚಾಕು ಇರಿದು ಕೊಂದ ಸ್ನೇಹಿತರು

Aug 23 2024, 01:14 AM IST
ವೈಯಕ್ತಿಕ ಕಾರಣ ಹಿನ್ನಲೆಯಲ್ಲಿ ಪರಿಚಿತರ ಅಂತ್ಯಕ್ರಿಯೆಗೆ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತರೇ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ : ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್

Aug 23 2024, 01:09 AM IST
ಜನರು, ವಿರೋಧ ಪಕ್ಷದವರು, ಮೀಡಿಯಾದವರು ಸೇರಿದಂತೆ ಯಾರೇ ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ. ಚರ್ಚೆ, ಧರಣಿ ಮಾಡಿದ್ರೂ ಬಿಡಲ್ಲ! ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗ್ಳೂರು ಅರ್ಚಕರ ಪ್ರಾರ್ಥನೆ ಮೂಲಕ ಡೆಮಾಕ್ರೆಟ್‌ ಪಕ್ಷದ ಕಮಲಾ ಹ್ಯಾರಿಸ್‌ ಪಕ್ಷದ ಸಮಾವೇಶ ಪ್ರಾರಂಭ

Aug 23 2024, 01:08 AM IST
ಅಮೆರಿಕದ ಡೆಮಾಕ್ರೆಟ್‌ ಪಕ್ಷದ ರಾಷ್ಟ್ರೀಯ ಸಮಾವೇಶದ 3ನೇ ದಿನದ ಕಾರ್ಯಕ್ರಮಕ್ಕೆ ಹಿಂದೂ ಪ್ರಾರ್ಥನೆ ಮೂಲಕ ಚಾಲನೆ ನೀಡಲಾಯಿತು.

ಬೆಂಗಳೂರು : ಹಲಸೂರು ಗೇಟ್‌, ಚಿಕ್ಕಪೇಟೆ, ಸಿಟಿ ಮಾರ್ಕೆಟ್‌ ಸುತ್ತ 30 ದಿನ ಸಂಚಾರ ಮಾರ್ಗ ನಿರ್ಬಂಧ

Aug 22 2024, 01:05 AM IST

ನಗರದ ಸಂಚಾರ ಪಶ್ಚಿಮ ವಿಭಾಗದ ಹಲಸೂರು ಗೇಟ್‌, ಚಿಕ್ಕಪೇಟೆ ಹಾಗೂ ಸಿ.ಟಿ.ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ   30 ದಿನಗಳ ಕಾಲ ಕೆಲ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡುಗಳನ್ನು ಮಾಡಿದ್ದಾರೆ.

ಹಸಿರು ಕ್ಯಾಂಪಸ್‌ನತ್ತ ಬೆಂಗಳೂರು ಕೃಷಿ ವಿವಿ

Aug 22 2024, 12:53 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ 20 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮ ರೂಪಿಸಿ ‘ಹಸಿರು ಕ್ಯಾಂಪಸ್‌’ನತ್ತ ದಾಪುಗಾಲು ಹಾಕುತ್ತಿದೆ ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ ಸಂತಸ ವ್ಯಕ್ತಪಡಿಸಿದರು.

ಬೆಂಗಳೂರು ಅಣ್ಣಮ್ಮ ದೇವಿಯ ಅರ್ಚಕರಿಗೆ ಕುಣಿಗಲ್ ನಲ್ಲಿ ವಾಮಾಚಾರ

Aug 22 2024, 12:50 AM IST
ಬೆಂಗಳೂರು ಅಣ್ಣಮ್ಮ ದೇವಿಯ ಅರ್ಚಕರಿಗೆ ಕುಣಿಗಲ್ ನಲ್ಲಿ ವಾಮಾಚಾರ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Aug 20 2024, 10:25 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ಸಿಗ್ನಲಿಂಗ್‌ ತಪಾಸಣೆ ಹಿನ್ನೆಲೆ ಹಸಿರು ಮಾರ್ಗದಲ್ಲಿ 5 ದಿನ ಮೆಟ್ರೋ ಇಲ್ಲ

Aug 20 2024, 09:45 AM IST

ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ವಿಸ್ತರಣೆಗಾಗಿ ರೈಲಿನ ಸಿಗ್ನಲಿಂಗ್‌ ತಪಾಸಣೆ ನಿಮಿತ್ತ ಮಂಗಳವಾರ (ಆ.20) ಸೇರಿದಂತೆ ವಿವಿಧ 5 ದಿನ ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಸಂಚಾರ ಸೇವೆ ಇರುವುದಿಲ್ಲ.

ಗದಗ-ಬೆಂಗಳೂರು ಬಸ್ ಸೇವೆಗಾಗಿ ಕ್ರಿಕೆಟಿಗ ಸುನೀಲ್ ಜೋಶಿ ಆಗ್ರಹ

Aug 20 2024, 12:49 AM IST
ಫೆಬ್ರವರಿಯಲ್ಲಿ ಸಾರಿಗೆ ಸಚಿವರು ಗದಗ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಪಲ್ಲಕ್ಕಿ ಹೆಸರಿನ ಹೊಸ ಬಸ್ ನೀಡುವಂತೆ ಮನವಿ ಮಾಡಿದ್ದರೂ ಇದುವರೆಗೂ ಹೊಸ ಬಸ್ ಬಂದಿಲ್ಲ, ಹಳೆಯ ಬಸ್ ಸೇವೆಯೂ ಆರಂಭವಾಗಿಲ್ಲ ಹಾಗಾಗಿ ಜನರು ಅನಿವಾರ್ಯವಾಗಿ ಹೆಚ್ಚಿನ ಹಣ ನೀಡಿ ಖಾಸಗಿ ಬಸ್ ಸೇವೆ ಪಡೆಯುವಂತಾಗಿದೆ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 78
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved