• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಜ ಟ್ರೋಫಿ ಟಿ 20 ಟೂರ್ನಿ : ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ ಹುಬ್ಬಳ್ಳಿ ಟೈಗರ್ಸ್‌ಗೆ ಹ್ಯಾಟ್ರಿಕ್‌ ಗೆಲುವು

Aug 20 2024, 12:46 AM IST
ಮೊದಲ ಸೋಲುಂಡ ಬೆಂಗಳೂರು ಬ್ಲಾಸ್ಟರ್ಸ್‌. ಬೆಂಗಳೂರು ನೀಡಿದ್ದ ಸುಲಭ ಗುರಿಯನ್ನು ಮನೀಶ್‌ ಪಾಂಡೆ ನಾಯಕತ್ವದ ಹುಬ್ಬಳ್ಳಿ 18.5 ಓವರ್‌ಗಳಲ್ಲಿ ಬೆನ್ನತ್ತಿ ಜಯಗಳಿಸಿತು.

ಶಿರಾಡಿ ಘಾಟ್‌ನಲ್ಲಿ ವಾರದಲ್ಲಿ 2ನೇ ಬಾರಿಗೆ ಕುಸಿದ ಗುಡ್ಡ - ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್

Aug 17 2024, 11:07 AM IST

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್‌ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಬೆಂಗಳೂರು ಮೆಟ್ರೋ : 9.17 ಲಕ್ಷ ಪ್ರಯಾಣಿಕರೊಂದಿಗೆ ಹೊಸ ದಾಖಲೆ -ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ

Aug 16 2024, 01:49 AM IST
ಆಗಸ್ಟ್ 14 ರಂದು ಬೆಂಗಳೂರು ಮೆಟ್ರೋ 9.17 ಲಕ್ಷ ಪ್ರಯಾಣಿಕರನ್ನು ದಾಖಲಿಸಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಹೊಸ ಮಾರ್ಗಗಳು ತೆರೆದುಕೊಳ್ಳುವುದರೊಂದಿಗೆ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಬೆಂಗಳೂರು : ಅಡುಗೆ ಮಾಡುವಾಗ ಅವಘಡ - ಕುಕ್ಕರ್ ಸ್ಫೋಟಿಸಿದ ಮನೆಗೆ ಎನ್‌ಐಎ, ಐಬಿ ಭೇಟಿ

Aug 15 2024, 01:45 AM IST
ಅಡುಗೆ ಮಾಡುವಾಗ ಕುಕ್ಕರ್‌ ಸ್ಫೋಟಿಸಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಸ್ಪೋಟ ನಡೆದ ಮನೆಗೆ ಎನ್‌ಐಎ, ಐಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆಯಲ್ಲಿ ನವೆಂಬರ್‌ 2ನೇ ವಾರ ‘ಕೃಷಿ ಮೇಳ’

Aug 13 2024, 01:20 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಪ್ರತಿವರ್ಷ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸುವ ಬಹು ನಿರೀಕ್ಷಿತ ‘ಕೃಷಿ ಮೇಳ’ ಈ ಬಾರಿ ನವೆಂಬರ್‌ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, 4 ಹೊಸ ತಳಿ, 17 ನೂತನ ತಾಂತ್ರಿಕತೆ, 2 ವಿಭಿನ್ನ ಯಂತ್ರಗಳ ಲೋಕಾರ್ಪಣೆಗೆ ಸಿದ್ಧತೆ ನಡೆದಿದೆ.

ಬೆಂಗಳೂರು ನಗರಾದ್ಯಂತ ಮುಂಜಾನೆ ಮಳೆ : ಹಲವು ಬಡಾವಣೆ ಹಾಗೂ ಪ್ರಮುಖ ರಸ್ತೆಗಳು ಜಲಾವೃತ

Aug 13 2024, 01:15 AM IST
ಬೆಂಗಳೂರು ನಗರಾದ್ಯಂತ ಮುಂಜಾನೆಯಿಂದ ಭರ್ಜರಿ ಮಳೆಯಾಗಿ ರಸ್ತೆಗಳೆಲ್ಲಾ ನದಿಯಂತೆ ಹರಿದು ವಾಹನ ಸವಾರರು ಪರದಾಡುವಂತಾಗಿತ್ತು.

ಬೆಂಗಳೂರು : ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಸ್ಥಳದಲ್ಲೇ ಸಾವು

Aug 13 2024, 01:15 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವರ ಮೃತಪಟ್ಟಿರುವುದು.

ಥ್ರೋಬಾಲ್: ಬೆಂಗಳೂರು, ಚಿತ್ರದುರ್ಗ ತಂಡಗಳಿಗೆ ಪ್ರಶಸ್ತಿ

Aug 13 2024, 01:00 AM IST
ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ 25-17, 23-25, 15-13ರಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ತಂಡವನ್ನು ಮಣಿಸಿತು.

ಪ್ರತಿಭಟನೆಗೆ ಬೆಂಬಲಿಸಿ ಬೆಂಗಳೂರು ಚಲೋಗೆ ಪ್ರಾಥಮಿಕ ಶಾಲಾ ಶಿಕ್ಷಕರು

Aug 13 2024, 12:54 AM IST
ಶಿಕ್ಷಕರ ಬೇಡಿಕೆ ಕುರಿತಂತೆ ಈ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಶಾಲೆಗಳ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇವೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 78
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved