• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಕ್ರೀಡಾಕೂಟ: ಬೆಂಗಳೂರು, ಮೈಸೂರು ವಿಭಾಗ ಮೇಲುಗೈ

Oct 05 2024, 01:31 AM IST
ಎತ್ತರ ಜಿಗಿತದಲ್ಲಿ ಬೆಂಗಳೂರಿನ ಬಿ. ಚೇತನ್‌ ಚಿನ್ನ, ದಕ್ಷಿಣಕನ್ನಡದ ಭವಿತ್‌ಕುಮಾರ್‌ಬೆಳ್ಳಿ, ಉಡುಪಿಯ ಸಿನನ್‌ಕಂಚು

ಜಿಲ್ಲೆಯ ನೌಕರರು ಬೆಂಗಳೂರು ಹೋರಾಟಕ್ಕೆ

Oct 04 2024, 01:08 AM IST
ತುಮಕೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು,ನೌಕರರು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಅ.4 ರಂದು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು : ವೃದ್ಧನ ಎಟಿಎಂ ಬದಲಿಸಿ ₹3.75 ಲಕ್ಷ ಡ್ರಾ : ನಿವೃತ್ತ ಸರ್ಕಾರಿ ಉದ್ಯೋಗಿಗೆ ಮೋಸ

Oct 04 2024, 01:05 AM IST
ಎಟಿಎಂ ಕೇಂದ್ರದಲ್ಲಿ ನಿವೃತ್ತ ಸರ್ಕಾರಿ ನೌಕರರೊಬ್ಬರ ಗಮನ ಬೇರೆಡೆ ಸೆಳೆದ ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಿಸಿ ಬಳಿಕ ವಿವಿಧ ಹಂತಗಳಲ್ಲಿ ₹3.75 ಲಕ್ಷ ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆಯೊಂದು ನಡೆದಿದೆ.

ಬೆಂಗಳೂರು ನಗರದ ವಿವಿಧೆಡೆ ಅದ್ಧೂರಿ ದಸರಾಗೆ ಸಿದ್ಧತೆ

Oct 03 2024, 01:28 AM IST
ನವರಾತ್ರಿ ಉತ್ಸವಕ್ಕೆ ಸಿಲಿಕಾನ್ ಸಿಟಿ ಸಿದ್ಧಗೊಂಡಿದ್ದು, ನಗರದ ವಿವಿಧ ದೇವಿ ದೇವಾಲಯಗಳಲ್ಲಿ ಗುರುವಾರ (ಅ.3) ವಿಶೇಷ ಪೂಜೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ.

ಬೆಂಗಳೂರು : ಮದುವೆಯಾಗುವಂತೆ ಕಿರುತೆರೆ ನಟಿ ಕಾಡಿಸಿದ್ದಕ್ಕೆ ಬೇಸತ್ತ ಸ್ನೇಹಿತ ಆತ್ಮಹತ್ಯೆ

Oct 03 2024, 01:16 AM IST
ತನ್ನನ್ನು ವಿವಾಹವಾಗುವಂತೆ ಕಿರುತೆರೆ ನಟಿ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಆಕೆಯ ಮನೆಯಲ್ಲೇ ಗೆಳೆಯನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಧಾರವಾಡ ಹೂವಿಗೆ ಸ್ಪರ್ಧೆಯೊಡ್ಡಿದ ಬೆಂಗಳೂರು ಹೂವು..!

Oct 02 2024, 01:12 AM IST
ಇದೀಗ ದಸರಾ ಹಾಗೂ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ರೈತರು ಬಗೆಬಗೆಯ ಹೂವನ್ನು ಮಾರುಕಟ್ಟೆಗೆ ತಂದಿದ್ದರು. ಆದರೆ, ಅವರ ಹೂವಿಗೆ ಅತೀ ಕಡಿಮೆ ದರ ಕೇಳಲಾಗುತ್ತಿದೆ. ಇದಕ್ಕೆ ಕಾರಣ ಬೆಂಗಳೂರಿನಿಂದ ಬಂದಿರುವ ಅಪಾರ ಪ್ರಮಾಣದ ಹೂವು

ಆರೋಗ್ಯವಂತರಿಂದ ಸ್ವಸ್ಥ ಸಮಾಜ ನಿರ್ಮಾಣ: ಎಸು ಬೆಂಗಳೂರು

Oct 02 2024, 01:07 AM IST
ಮಕ್ಕಳು ಹಾಗೂ ಮಹಿಳೆಯರ ಆರೋಗ್ಯ ವೃದ್ಧಿಸಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮವು ಬಹುಮುಖ್ಯವಾಗಿದೆ.

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ವಿಚಾರಕ್ಕೆ ಕಾರ್ಮಿಕ ಹತ್ಯೆ : ಸೆರೆ

Oct 01 2024, 01:21 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ಜಾಗದ ವಿಚಾರಕ್ಕೆ ನಡೆದ ಜಗಳದ ವೇಳೆ ಕಾರ್ಮಿಕನ ತಲೆ ಮೇಲೆ ಹಾಲೋ ಬ್ರಿಕ್ಸ್‌ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಜಿಲ್ಲೆಯ ಆನೇಕಲ್‌ ಜಿಗಣಿಯಲ್ಲಿದ್ದ ಪಾಕಿಸ್ತಾನ ಪ್ರಜೆಯ ಬಾಂಗ್ಲಾ ಕುಟುಂಬ ಸೆರೆ!

Oct 01 2024, 01:19 AM IST
ಬೆಂಗಳೂರು ಗ್ರಾಮಾಂತರ ಪೊಲೀಸರು ಪಾಕಿಸ್ತಾನದ ಪ್ರಜೆ ಮತ್ತು ಆತನ ಬಾಂಗ್ಲಾ ಪತ್ನಿಯನ್ನು ನಕಲಿ ದಾಖಲೆಗಳ ಆರೋಪದ ಮೇಲೆ ಬಂಧಿಸಿದ್ದಾರೆ. ದಂಪತಿ ಜೊತೆಗಿದ್ದ ಮಹಿಳೆಯ ತಂದೆ-ತಾಯಿಯನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು : 2 ಬೈಕ್‌ಗೆ ಒಂದೇ ನೋಂದಣಿ ಸಂಖ್ಯೆ ಹಾಕಿದ್ದ ಸವಾರನ ವಿರುದ್ಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

Sep 30 2024, 01:28 AM IST
ಬೆಂಗಳೂರಿನಲ್ಲಿ ಒಂದೇ ನೋಂದಣಿ ಸಂಖ್ಯೆಯ ಎರಡು ಆಕ್ವೀವಾ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಫುಡ್ ಡೆಲಿವರಿ ಬಾಯ್ ಆಗಿದ್ದು, ಎರಡೂ ವಾಹನಗಳನ್ನು ಎರಡು ವರ್ಷಗಳಿಂದ ಬಳಸುತ್ತಿದ್ದ ಎನ್ನಲಾಗಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 90
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved