• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ 40 ಎಕರೆ ಜಾಗದಲ್ಲಿ ಬಿಸಿಸಿಐ ಎಕ್ಸಲೆನ್ಸ್ ಸೆಂಟರ್‌ ಅನಾವರಣ

Sep 30 2024, 01:23 AM IST

40 ಎಕರೆ ಜಾಗವನ್ನು ಖರೀದಿಸಿ ಅಲ್ಲಿ ನಿರ್ಮಾಣಗೊಂಡಿರುವ ಎಕ್ಸಲೆನ್ಸ್‌ ಸೆಂಟರನ್ನು ಶನಿವಾರ ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ್‌ ಶಾ ಉದ್ಘಾಟಿಸಿದ್ದರು.

ಒತ್ತುವರಿಯಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ₹430 ಕೋಟಿ ಮೌಲ್ಯದ 6 ಎಕರೆ ಜಾಗ ವಶ

Sep 29 2024, 01:39 AM IST
ಲೇಔಟ್‌ ನಿರ್ಮಿಸಲು ಬಿಬಿಎಂಪಿ ವಶಕ್ಕೆ ಪಡೆದಿದ್ದ ಜಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಬಿಡಿಎ ವಶಕ್ಕೆ ಪಡೆದಿದೆ. 430 ಕೋಟಿ ಮೌಲ್ಯದ ಜಾಗವನ್ನು ವಶಕ್ಕೆ ಪಡೆಯಲಾಗಿದೆ.

ಮೋಹನ್‌ ಬಗಾನ್‌ ವಿರುದ್ಧ 3-0 ಗೋಲುಗಳಿಂದ ಗೆದ್ದ ಬಿಎಫ್‌ಸಿ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಂಗಳೂರು

Sep 29 2024, 01:38 AM IST
ಮೋಹನ್‌ ಬಗಾನ್‌ ವಿರುದ್ಧ 3-0 ಗೋಲುಗಳಿಂದ ಗೆದ್ದ ಬಿಎಫ್‌ಸಿ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಂಗಳೂರು ತಂಡ.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಬೆಂಗಳೂರು ಜಾಥಾ

Sep 29 2024, 01:36 AM IST
ಹಿಂದುಳಿದ ವರ್ಗಗಳ ನಾಯಕ, ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದ ಒಕ್ಕೂಟದಿಂದ ಅ. ೩ರಂದು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ "ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಗೃತಿ ಜಾಥಾ " ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.

ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ

Sep 28 2024, 01:16 AM IST
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ಐಐಎಂ ಬೆಂಗ್ಳೂರು ದೇಶದ ನಂ.ಒನ್‌ ಬಿಸಿನೆಸ್‌ ಸ್ಕೂಲ್‌ ಆದರೆ ಜಗತ್ತಿನ ಟಾಪ್‌-50ರೊಳಗೆ ಸ್ಥಾನವಿಲ್ಲ

Sep 26 2024, 05:40 AM IST

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂ-ಬಿ) ದೇಶದ ನಂ.1 ಬಿಸಿನೆಸ್‌ ಸ್ಕೂಲ್‌ ಎಂಬ ದಾಖಲೆಗೆ ಪಾತ್ರವಾಗಿದೆ. 

ಬೆಂಗಳೂರು : ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಎಲೆಕ್ಟ್ರಾನಿಕ್ ಸಿಟಿ ಜನತೆ

Sep 26 2024, 04:57 AM IST

  ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಜಾಗದಲ್ಲಿ ಚಿರತೆ ಹೆಚ್ಚಾಗಿ ಓಡಾಡಿತ್ತು. ಅಲ್ಲಿ ನಿರ್ಜನ ಪ್ರದೇಶ ಹೆಚ್ಚಾಗಿರುವುದರಿಂದ ಅಲ್ಲಿಯೇ ಚಿರತೆ ಬೀಡುಬಿಟ್ಟಿತ್ತು. ಹೆಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿಗೆ ಇದೀಗ ಚಿರತೆ ಬಿದ್ದಿದೆ.

ಪಿಎಂ ಉನ್ನತ ಗ್ರಾಮ ಅಭಿಯಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 14 ಗ್ರಾಮ ಆಯ್ಕೆ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

Sep 25 2024, 12:45 AM IST
ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ 14 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಯುವತಿಯ ಸ್ನೇಹದ ವಿಚಾರವಾಗಿ ಯುವಕನ ಮೇಲೆ ರಾಸಾಯನಿಕ ಎಸೆದು ದುಷ್ಕರ್ಮಿ ಪರಾರಿ

Sep 24 2024, 01:48 AM IST
ಬೆಂಗಳೂರಿನಲ್ಲಿ ಯುವತಿಯೊಬ್ಬಳ ಸ್ನೇಹದ ವಿಚಾರವಾಗಿ ಖಾಸಗಿ ಕಂಪನಿ ನೌಕರನ ಮೇಲೆ ರಾಸಾಯನಿಕ ಎಸೆದು ದುಷ್ಕರ್ಮಿ ಪರಾರಿಯಾಗಿದ್ದಾನೆ. ಸುಮನಹಳ್ಳಿಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಗಾಯಾಳುವನ್ನು ನಾಗೇಶ್ ಎಂದು ಗುರುತಿಸಲಾಗಿದೆ.

ಬೆಂಗಳೂರು : ವಿದೇಶಿ ಪ್ರಜೆ, ಪ್ರೇಯಸಿ ಬಂಧನ: ₹1.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

Sep 24 2024, 01:48 AM IST
ಹೊರರಾಜ್ಯಗಳಿಂದ ಮಾದಕವಸ್ತುಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಮತ್ತು ಆತನ ಪ್ರೇಯಸಿಯನ್ನು ಬಂಧಿಸಲಾಗಿದೆ. ₹1.50 ಕೋಟಿ ಮೌಲ್ಯದ 1 ಕೆ.ಜಿ. 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved