• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಮೆಟ್ರೋ ಸುರಂಗ : ಪುನಃ ರಸ್ತೆ ಕುಸಿತ

Jun 28 2024, 12:55 AM IST
ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸುರಂಗ ಕಾಮಗಾರಿ ವೇಳೆ ಮತ್ತೆ ರಸ್ತೆ ಕುಸಿದಿರುವುದು.

ಹಂಪಿ ವೈಭವದ ಸ್ಫೂರ್ತಿಯಿಂದ ಬೆಂಗಳೂರು ನಗರ ನಿರ್ಮಾಣ

Jun 28 2024, 12:52 AM IST
ಮೊದಲನೆಯ ಕೆಂಪೇಗೌಡರು, ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೆಗಾರರಾಗಿದ್ದರು. ಆಗ ಹಂಪಿಯ ವೈಭವವನ್ನು ಕಂಡು ಬೆರಗಾಗಿ ಅದರ ಸ್ಫೂರ್ತಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು.

ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ಕೆಂಪೇಗೌಡರು ಮುಖ್ಯ ಕಾರಣ: ಅಭಿಮನ್ಯು ಕುಮಾರ್

Jun 28 2024, 12:52 AM IST
ಬೆಂಗಳೂರು ವಿಶ್ವ ಮಾನ್ಯತೆ ಪಡೆಯಲು ನಾಡಪ್ರಭು ಕೆಂಪೇಗೌಡರು ಮುಖ್ಯ ಕಾರಣ. ಕೆಂಪೇಗೌಡರ ಕೊಡುಗೆ ಅಪಾರವಾದುದು ಎಂದು ವಕೀಲ ಅಭಿಮನ್ಯು ಕುಮಾರ್‌ ಹೇಳಿದರು.

ಕಾಂಕ್ರೀಟ್‌ ಕಾಡಾಗುತ್ತಿರುವ ಬೆಂಗಳೂರು ನಗರ

Jun 28 2024, 12:50 AM IST
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ

ಕೆಂಪೇಗೌಡರಿಂದಲೇ ಬೆಂಗ್ಳೂರು ಜಗದ್ವಿಖ್ಯಾತ: ಕೃಷ್ಣಪ್ಪ

Jun 28 2024, 12:49 AM IST
ತುರುವೇಕೆರೆಯಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

ಬೆಂಗಳೂರು ಸಿಲಿಕಾನ್ ಸಿಟಿಯಾಗಲು ಕೆಂಪೇಗೌಡರ ದೂರದೃಷ್ಟಿ ಕಾರಣ

Jun 28 2024, 12:47 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು: ಜಿಲ್ಲಾಧಿಕಾರಿ ವೈಶಾಲಿ

Jun 28 2024, 12:47 AM IST
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಉದ್ಘಾಟಿಸಿ, ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ವಿಶ್ವವಿಖ್ಯಾತ: ಡಿಸಿ ಡಾ. ಕೆ.ವಿದ್ಯಾಕುಮಾರಿ

Jun 28 2024, 12:46 AM IST
ಉಡುಪಿ ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜಿಲ್ಲಾಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉದ್ಘಾಟಿಸಿರು.

ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ಕೆಂಪೇಗೌಡರು ಕಾರಣ: ರಮೇಶ ಬಂಡಿಸಿದ್ದೇಗೌಡ

Jun 28 2024, 12:45 AM IST
ಬೆಂಗಳೂರು ಇಂದು ಐಟಿ-ಬಿಟಿ ಅಭಿವೃದ್ಧಿಯಾಗಿ ಆಮದು, ರಪ್ತು ಮಾಡುವ ತಯಾರಿಕಾ ಕಾರ್ಖಾನೆಗಳು ಬೆಳೆದು ದೇಶದಲ್ಲಿ ವಹಿವಾಟಿಗೆ ಹೆಸರಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರು ಕಾರಣ.

ಬೆಂಗಳೂರು ಸಿಂಧಿ ಶಾಲೆಯಲ್ಲಿ ತಮನ್ನಾ ಕುರಿತ ಪಾಠ: ವಿವಾದ

Jun 27 2024, 01:32 AM IST
ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತ ಪಾಠವನ್ನು ಪರಿಚಯಿಸಿದ್ದು, ಶಾಲಾ ಆಡಳಿತ ಮಂಡಳಿಯ ಕ್ರಮಕ್ಕೆ ಮಕ್ಕಳ ಪೋಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 78
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved