• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಟಿ ಬೆಂಗ್ಳೂರು ಪೀಠಕ್ಕೆ ಸದಸ್ಯರನೇಮಕ ಕೋರಿ ಅರ್ಜಿ: ನೋಟಿಸ್

Jun 26 2024, 01:30 AM IST
ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ (ಕೆಎಟಿ) ಸದಸ್ಯರನ್ನು ನೇಮಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು : 27 ಉದ್ಯಾನಗಳಲ್ಲಿ 250 ಇಂಗುಗುಂಡಿ

Jun 24 2024, 06:31 AM IST

ನಗರದ ಉದ್ಯಾನವನಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅನುಷ್ಠಾನದ ಮೂಲಕ ಅಂತರ್ಜಲಮಟ್ಟ ವೃದ್ಧಿಗೆ ಬಿಬಿಎಂಪಿ ಯೋಜನೆ ರೂಪಿಸಿದ್ದು, ₹2.50 ಕೋಟಿ ವೆಚ್ಚದಲ್ಲಿ 27 ಉದ್ಯಾನವನದಲ್ಲಿ 250 ಇಂಗು ಗುಂಡಿ ನಿರ್ಮಿಸಲು ಮುಂದಾಗಿದೆ.

ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ ನಿಧನ

Jun 23 2024, 07:53 AM IST

ಹಿರಿಯ ಲೇಖಕಿ ಕಮಲಾ ಹಂಪನಾ(89) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ನಿದ್ದೆಯಲ್ಲೇ ಹೃದಯಾಘಾತದಿಂದ ಕಮಲಾ ಹಂಪನಾ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು: 35 ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ

Jun 22 2024, 01:31 AM IST
ಪರಿಕಲ್ಪನೆಯಡಿಯಲ್ಲಿ ಗಾಂಧಿನಗರದ ಕಾಳಿದಾಸ ರಸ್ತೆಯ ಫ್ರೀಡಂ ಪಾರ್ಕ್ ಮೈದಾನದಲ್ಲಿ ಬಿಬಿಎಂಪಿಯ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.

ಬೆಂಗ್ಳೂರು ದಂಪತಿಗೆ ಅಮೆಜಾನ್‌ ಪಾರ್ಸಲ್‌ನಲ್ಲಿ ಬಂದಿತು ಹಾವು!

Jun 20 2024, 06:47 AM IST

ಸರ್ಜಾಪುರದ ಟೆಕಿ ದಂಪತಿ ಎಕ್ಸ್ ಬಾಕ್ಸ್‌ ಕಂಟ್ರೋಲರ್‌ಗೆ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಬಂದ ಪಾರ್ಸೆಲ್‌ ತೆರೆವ ವೇಳೆ ಪ್ಯಾಕೇಜಿಂಗ್‌ ಟೇಪ್‌ ನಡುವೆ ಹಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ರೀತಿ ಕಾಣಿಸಿಕೊಂಡಿದೆ ಎಂಬ ವಿಡಿಯೋ ವೈರಲ್‌ ಆಗಿದೆ.

ಬೆಂಗಳೂರು: ಮೊದಲ ಕ್ಯಾಶ್‌ಲೆಸ್‌ ಪಾರ್ಕಿಂಗ್‌

Jun 18 2024, 10:19 AM IST

ಹಲವು ವರ್ಷಗಳಿಂದ ಖಾಲಿ ಇದ್ದಂತಹ ಗಾಂಧಿನಗರದ ಬಹುಮಹಡಿ ವಾಹನ ನಿಲುಗಡೆ ಕಟ್ಟಡ ಇದೀಗ ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ವಾಹನ ನಿಲುಗಡೆ ಕಟ್ಟಡದಲ್ಲಿ ಅಡ್ವಾನ್ಸ್‌ ಪಾರ್ಕಿಂಗ್‌ ತಂತ್ರಜ್ಞಾನ (ಎಪಿಟಿ) ಹೊಂದಿದ ಹೆಗ್ಗಳಿಕೆಯೊಂದಿಗೆ ಜೂನ್‌ 20ರಂದು ಉದ್ಘಾಟನೆಗೊಳ್ಳುತ್ತಿದೆ.

ಮಧುರೈ - ಬೆಂಗಳೂರು ವಂದೇಭಾರತ್‌ ಪ್ರಾಯೋಗಿಕ ಸಂಚಾರ ಆರಂಭ

Jun 18 2024, 01:32 AM IST
ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಸೋಮವಾರ ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

ಬೆಂಗಳೂರು : ಇಂದು, ನಾಳೆ ಹಲವಡೆ ವಿದ್ಯುತ್‌ ಇರಲ್ಲ

Jun 15 2024, 09:46 AM IST

ಬೆಸ್ಕಾಂ ತಾವರೆಕೆರೆ ಉಪ ವಿಭಾಗ ಹಾಗೂ ಪೀಣ್ಯ ವ್ಯಾಪ್ತಿಯಲ್ಲಿನ ವಿದ್ಯುತ್‌ ಉಪ ಕೇಂದ್ರಗಳಲ್ಲಿ ಜೂ.15 ಹಾಗೂ ಜೂ.16ರಂದು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ವಿವಿಧೆಡೆ ತೀವ್ರ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು ಕಾರ್ಟಿಂಗ್‌ನಲ್ಲಿ ಕಾಶ್ಮೀರದ 9ರ ಅತಿಕಾಗೆ 3ನೇ ಸ್ಥಾನ

Jun 10 2024, 12:32 AM IST
ಈ ಗೆಲುವಿನೊಂದಿಗೆ ಅತಿಕಾ ಮೀರ್‌, ಸತತ 3 ವಾರಾಂತ್ಯಗಳಲ್ಲಿ ಮೂರು ವಿವಿಧ ವಿಭಾಗಗಳಲ್ಲಿ ಅಗ್ರ-3ರೊಳಗೆ ಸ್ಥಾನ ಗಳಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಬೆಂಗಳೂರು: ಕುಡಿಯುವ ನೀರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ!

Jun 08 2024, 09:55 AM IST

ರಾಜಧಾನಿ ಬೆಂಗಳೂರಿನ 10 ಶುದ್ಧಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯಿಂದ ಪೂರೈಕೆ ಆಗುವ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯ ಪತ್ತೆಯಾಗಿರುವ ಆತಂಕಕಾರಿ ವರದಿ ಬಂದ ಹಿನ್ನೆಲೆಯಲ್ಲಿ ಆ ಘಟಕಗಳು ಮತ್ತು ಕೊಳವೆ ಬಾವಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 78
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved