• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ಆವೃತ್ತಿ ಮಹಾರಾಜ ಟ್ರೋಫಿ ಟಿ20 ಟೂರ್ನಿ : ಅಬ್ಬರಿಸಿ ಫೈನಲ್‌ಗೇರಿದ ಬೆಂಗಳೂರು ಬ್ಲಾಸ್ಟರ್ಸ್‌

Aug 31 2024, 01:36 AM IST
ಸೆಮಿಫೈನಲ್‌ನಲ್ಲಿ ಗುಲ್ಬರ್ಗಾ ವಿರುದ್ಧ ಗೆಲುವು. ಬೆಂಗಳೂರು ಟೂರ್ನಿಯಲ್ಲಿ 2ನೇ ಬಾರಿ ಪ್ರಶಸ್ತಿ ಸುತ್ತಿಗೇರಿತು. 2ನೇ ಬಾರಿ ಫೈನಲ್‌ಗೇರುವ ಗುಲ್ಬರ್ಗಾ ಕನಸು ಭಗ್ನಗೊಂಡಿತು.

ಬೆಂಗಳೂರು : ವಿಶ್ವದಲ್ಲೇ ಮೊದಲ ಬಾರಿಗೆ ಭಾರೀ ವಾಹನಗಳಿಗೂ ಬ್ಯಾಟರಿ ಸ್ವಾಪಿಂಗ್‌ ತಂತ್ರಜ್ಞಾನ !

Aug 30 2024, 01:14 AM IST
ವಿಶ್ವದಲ್ಲೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಮತ್ತು ಆಟೋಗಳಲ್ಲಿ ಬ್ಯಾಟರಿ ವಿನಿಮಯ (ಸ್ವಾಪಿಂಗ್‌) ಮಾಡುವ ರೀತಿಯಲ್ಲಿಯೇ ಭಾರೀ ವಾಹನಗಳಲ್ಲಿಯೂ ಆ ತಂತ್ರಜ್ಞಾನವನ್ನು ಸಂಶೋಧಿಸಲಾಗಿದ್ದು, ನಗರದಲ್ಲಿ ಆಯೋಜಿಸಲಾಗಿರುವ ಪ್ರವಾಸ್‌ 4.0 ಸಮಾವೇಶದಲ್ಲಿ ಪ್ರದರ್ಶನಗೊಳ್ಳುತ್ತಿದೆ.

ಮಹಾರಾಜ ಸೆಮೀಸ್‌ಗೆ ಅಖಾಡ ಸಿದ್ಧ: ಇಂದು ಬೆಂಗಳೂರು-ಗುಲ್ಬರ್ಗಾ, ನಾಳೆ ಮೈಸೂರು-ಹುಬ್ಬಳ್ಳಿ ಫೈಟ್‌

Aug 30 2024, 01:06 AM IST
ಶುಕ್ರವಾರ ಮೊದಲ ಸೆಮಿಫೈನಲ್‌, ಶನಿವಾರ 2ನೇ ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ. ಗೆಲ್ಲುವ ತಂಡಗಳು ಭಾನುವಾರ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆ : ಮಳೆಯಿಂದ ಹೆಚ್ಚು ಧರಾಶಾಯಿ

Aug 30 2024, 01:00 AM IST
ಪಾಲಿಕೆಯ ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆಯಾಗಿ ಪರಿಣಮಿಸಿದೆ. ಸಣ್ಣ ಗಾಳಿ, ಮಳೆಗೂ ಧರೆಗುರುಳುತ್ತಿರುವ ಈ ಮರಗಳು ಯಾವಾಗ ಯಾರಪ್ರಾಣ ಹೊತ್ತೊಯ್ಯತ್ತವೆಯೋ ಎಂಬ ಭಯದಲ್ಲೇ ಜನರು ಓಡಾಡುವಂತಾಗಿದೆ.

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು : ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಯೋಜನೆ ಅಧ್ಯಯನ ಅಂತಿಮ ಹಂತಕ್ಕೆ

Aug 29 2024, 02:08 AM IST
ತೀವ್ರ ವಿರೋಧದ ನಡುವೆಯೂ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ಕೊಂಡೊಯ್ಯವ ಅಧ್ಯಯನ ವರದಿ ಅಂತಿಮ ಹಂತಕ್ಕೆ ತಲುಪಿದೆ.

ಬೆಂಗಳೂರು : ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮದ್ಯ ಸೇವಿಸಿ ಸ್ನೇಹಿತೆ ಜತೆ ಮನೆಗೆ ಬಂದು ಮಲಗಿದ್ದ ಪತ್ನಿ ಹತ್ಯೆ

Aug 29 2024, 02:03 AM IST
ಪತ್ನಿಯ ಶೀಲ ಶಂಕಿಸಿದ ಪತಿಯು ಆಕೆ ಮಲಗಿದ್ದಾಗ ಕತ್ತನ್ನು ಸೀಳಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು : ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಕತೆ ಕಟ್ಟಿದ

Aug 29 2024, 02:01 AM IST
ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಹಾಕಿದ್ದಾನೆ. ಬಳಿಕ ಯಾರೋ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎಂದು ಕತೆ ಕಟ್ಟಿದ್ದ.

ಬೆಂಗಳೂರು : ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಓವಿ ಟ್ರ್ಯಾಪ್‌ ಸಾಧನ

Aug 27 2024, 01:43 AM IST
ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೋಪಾಲಪುರದ ಆಯ್ದ ಮನೆಗಳಿಗೆ ಪ್ರಾಯೋಗಿಕವಾಗಿ ಓವಿ ಟ್ರ್ಯಾಪ್‌ ಸಾಧನಗಳನ್ನು ಅಳವಡಿಸಲಾಗಿದೆ.

ಬೆಂಗಳೂರು : ದೇಶದಲ್ಲಿ ಪ್ರಥಮ ಬಾರಿಗೆ ಟ್ರಾಫಿಕ್‌ ತಡೆಗೆ ಜಾಯಿನ್‌ ದಿ ಕಮ್ಯೂಟ್‌ ಅಭಿಯಾನ

Aug 27 2024, 01:31 AM IST
ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗಳನ್ನು ನಿಭಾಯಿಸಲು ದೇಶದಲ್ಲಿ ಪ್ರಥಮ ಬಾರಿಗೆ ನಗರದ ಸಂಚಾರ ದಕ್ಷಿಣ ವಿಭಾಗದಲ್ಲಿ ಡಿಸಿಪಿ ಶಿವಪ್ರಕಾಶ್‌ ದೇವರಾಜು ನೇತೃತ್ವದಲ್ಲಿ ‘ಜಾಯಿನ್‌ ದಿ ಕಮ್ಯೂಟ್‌’ ಎಂಬ ಅಭಿಯಾನ ಆರಂಭಿಸಲಾಗಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved