• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ವಿಶ್ವದೆಲ್ಲೆಡೆ ಪರಿಚಯವಾಗಲು ನಾಡಪ್ರಭು ಕೆಂಪೇಗೌಡರು ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 28 2024, 01:00 AM IST
ನಾಡಪ್ರಭು ಕೆಂಪೇಗೌಡರ ಸಾಧನೆಯ ಗೌರವ ಪೂರ್ವಕ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಗೌರವ ಸಲ್ಲಿಸಲಾಗಿದೆ. ಜೊತೆಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆ ಮಾತ್ರ ಸೀಮಿತಗೊಳಿಸಬಾರದು. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ

Jun 28 2024, 12:55 AM IST
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.

ಬೆಂಗಳೂರು ನಗರ ಕಟ್ಟುವಲ್ಲಿ ಕೆಂಪೇಗೌಡರ ಶ್ರಮ ಅವಿಸ್ಮರಣೀಯ

Jun 28 2024, 12:55 AM IST
ಮೊಳಕಾಲ್ಮುರು ಪಟ್ಟಣದ ಆಡಳಿತ ಸೌಧದಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.

ಬೆಂಗ್ಳೂರು ವಿಶ್ವಮನ್ನಣೆಗಳಿಸಲು ಕೆಂಪೇಗೌಡ ಕಾರಣ

Jun 28 2024, 12:55 AM IST
ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಬೆಂಗಳೂರು ಮೆಟ್ರೋ ಸುರಂಗ : ಪುನಃ ರಸ್ತೆ ಕುಸಿತ

Jun 28 2024, 12:55 AM IST
ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸುರಂಗ ಕಾಮಗಾರಿ ವೇಳೆ ಮತ್ತೆ ರಸ್ತೆ ಕುಸಿದಿರುವುದು.

ಹಂಪಿ ವೈಭವದ ಸ್ಫೂರ್ತಿಯಿಂದ ಬೆಂಗಳೂರು ನಗರ ನಿರ್ಮಾಣ

Jun 28 2024, 12:52 AM IST
ಮೊದಲನೆಯ ಕೆಂಪೇಗೌಡರು, ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೆಗಾರರಾಗಿದ್ದರು. ಆಗ ಹಂಪಿಯ ವೈಭವವನ್ನು ಕಂಡು ಬೆರಗಾಗಿ ಅದರ ಸ್ಫೂರ್ತಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು.

ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ಕೆಂಪೇಗೌಡರು ಮುಖ್ಯ ಕಾರಣ: ಅಭಿಮನ್ಯು ಕುಮಾರ್

Jun 28 2024, 12:52 AM IST
ಬೆಂಗಳೂರು ವಿಶ್ವ ಮಾನ್ಯತೆ ಪಡೆಯಲು ನಾಡಪ್ರಭು ಕೆಂಪೇಗೌಡರು ಮುಖ್ಯ ಕಾರಣ. ಕೆಂಪೇಗೌಡರ ಕೊಡುಗೆ ಅಪಾರವಾದುದು ಎಂದು ವಕೀಲ ಅಭಿಮನ್ಯು ಕುಮಾರ್‌ ಹೇಳಿದರು.

ಕಾಂಕ್ರೀಟ್‌ ಕಾಡಾಗುತ್ತಿರುವ ಬೆಂಗಳೂರು ನಗರ

Jun 28 2024, 12:50 AM IST
ಬೆಂಗಳೂರು ನಗರದ ಬಸವನಗುಡಿ, ಜಯನಗರ ಬಡಾವಣೆಗಳು ಮಾದರಿ ಬಡಾವಣೆಗಳಾಗಿವೆ. ಆ ರೀತಿಯ ಬಡಾವಣೆಗಳನ್ನು ಇಂದಿನ ಕಾಲದಲ್ಲಿ ಏಕೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದೇವೆ

ಕೆಂಪೇಗೌಡರಿಂದಲೇ ಬೆಂಗ್ಳೂರು ಜಗದ್ವಿಖ್ಯಾತ: ಕೃಷ್ಣಪ್ಪ

Jun 28 2024, 12:49 AM IST
ತುರುವೇಕೆರೆಯಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

ಬೆಂಗಳೂರು ಸಿಲಿಕಾನ್ ಸಿಟಿಯಾಗಲು ಕೆಂಪೇಗೌಡರ ದೂರದೃಷ್ಟಿ ಕಾರಣ

Jun 28 2024, 12:47 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved