• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು

Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.

ಇಂದು ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಇಂದು ಬಿಬಿಎಂಪಿ ಬಜೆಟ್:‌ ₹13 ಸಾವಿರ ಕೋಟಿ ಗಾತ್ರ?

Feb 29 2024, 02:07 AM IST
ರಾಜ್ಯ ಸರ್ಕಾರದ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬಿಬಿಎಂಪಿಯ 2024-25ನೇ ಆಯವ್ಯಯದಲ್ಲಿ ಒತ್ತು ನೀಡಲಾಗಿದ್ದು, ಬಜೆಟ್‌ ಮಂಡನೆಗೆ ಗುರುವಾರ ಮುರ್ಹೂತ ನಿಗದಿಯಾಗಿದೆ. ಬರೋಬ್ಬರಿ ₹13 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡನೆ ಆಗುವ ಸಾಧ್ಯತೆ ಇದೆ.

ಇಂದಿನಿಂದ 1 ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ

Feb 29 2024, 02:01 AM IST
15ನೇ ಬೆಂಗಳೂರು ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ.

ಬೆಂಗಳೂರು: 29ರಂದು ರಾಜ್ಯ ಪಡಿತರ ವಿತರಕರ ಸಮಾವೇಶ

Feb 28 2024, 02:31 AM IST
ಆಹಾರ ನಾಗರಿಕ ಸರಬರಾಜು ನಿಗಮವು ಪ್ರಾರಂಭವಾಗಿ 50ರ ವಸಂತದ ಹಂತದಲ್ಲಿ ಸುವರ್ಣ ಮಹೋತ್ಸವ ಆಚರಣೆ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಡಿತರ ವಿತರಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ 29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ

ಅಹ್ಮದಾಬಾದ್‌ ಡಿಫೆಂಡರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು ಟಾರ್ಪಿಡೊಸ್‌ಗೆ

Feb 27 2024, 01:38 AM IST
ಇಲ್ಲಿನ ಜವಾಹರಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ನ ಮೂರನೇ ಆವೃತ್ತಿಯ ಪಂದ್ಯದಲ್ಲಿ ಬೆಂಗಳೂರು ಟಾರ್ಪಿಡೊಸ್‌ ತಂಡವು ಹಾಲಿ ಚಾಂಪಿಯನ್ಸ್‌ ತಂಡವನ್ನು 17-15, 15-13, 15-13 ಸೆಟ್‌ಗಳಿಂದ ಮಣಿಸಿತು.

ರೈತನಿಗೆ ಒಳಗೆ ಬಿಡದ ಬೆಂಗಳೂರು ಮೆಟ್ರೋ

Feb 27 2024, 01:33 AM IST
ಕೊಳಕು ಬಟ್ಟೆ ಧರಿಸಿದ್ದಾನೆಂದು ರೈತನೊಬ್ಬನಿಗೆ ನಮ್ಮ ಮೆಟ್ರೋ ಪ್ರವೇಶಿಸಲು ತಡೆ ನೀಡಿದ ವೀಡಿಯೋ ವೈರಲ್ ಆಗಿದೆ. ಈ ಕುರಿತು ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರೈಮ್‌ ವಾಲಿಬಾಲ್‌ ಲೀಗ್‌ : ಇಂದು ಅಹಮದಾಬಾದ್‌ ಡಿಫೆಂಡರ್ಸ್‌ vs ಬೆಂಗಳೂರು ಟಾರ್ಪಿಡೋಸ್‌

Feb 26 2024, 01:33 AM IST
ಜವಾಹರ್‌ ಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ ನಲ್ಲಿ ಕೊಚ್ಚಿ ಬ್ಲ್ಯು ಸ್ಪೈಕರ್ಸ್‌ ವಿರುದ್ಧ ಗೆಲುವು ಸಾಧಿಸಿರುವ ಬೆಂಗಳೂರು ಟಾರ್ಪಿಡೋಸ್‌ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕಂದೀಲು’ ಆಯ್ಕೆ

Feb 24 2024, 02:36 AM IST
ಫೆ.29 ರಿಂದ ಮಾ.7ರ ವರೆಗೆ ಬೆಂಗಳೂರಿನ ಒರಿಯಾನ್ ಮಾಲ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾತ್ಮಕ ವಿಭಾಗದಲ್ಲಿ ಕಂದೀಲು ಕನ್ನಡ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಕೊಟ್ಟುಕತ್ತೀರ ಯಶೋಧಾ ಪ್ರಕಾಶ್ ನಿರ್ದೇಶನದ ಸಿನಿಮಾ ಇದು.

ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ

Feb 24 2024, 02:36 AM IST
ರೈಲ್ವೆ ಸಚಿವಾಲಯದ ರೈಲ್ವೆ ಅಭಿವೃದ್ಧಿ ಮಂಡಳಿಯು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಹಾಗೂ 1,585 ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಯೋಜನೆ ರೂಪಿಸಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್‌ ಮೋಹನ್‌ ತಿಳಿಸಿದರು.

ಬೆಂಗಳೂರು: ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ

Feb 24 2024, 02:33 AM IST

ಐಐಎಸ್ಸಿ ಫೆ. 24ರಂದು ಆಯೋಜಿಸಿರುವ ‘ಓಪನ್‌ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.

  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved