• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ಓಕಳಿಪುರ ಅಷ್ಟಪಥ 10 ದಿನದಲ್ಲಿ ಸಂಚಾರಕ್ಕೆ ಮುಕ್ತ

Feb 14 2024, 02:19 AM IST
ಬೆಂಗಳೂರಿನ ಮೆಜೆಸ್ಟಿಕ್‌ ಸಂಪರ್ಕಿಸುವ ಪ್ರಮುಖ ರಸ್ತೆ ಓಕಳಿಪುರಂ ಕಾರಿಡಾರ್‌ 10 ದಿನಲ್ಲಿ ಉದ್ಘಾಟನೆಗೆ ಲಭ್ಯವಾಗಲಿದೆ. 10 ವರ್ಷ ನಡೆದ ಕಾಮಗಾರಿ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.

ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿ: ಸುಮಿತ್‌ ನಗಾಲ್‌ ಶುಭಾರಂಭ

Feb 14 2024, 02:17 AM IST
ವಿಶ್ವ ರ್‍ಯಾಂಕಿಂಗ್‌ನಲ್ಲಿ 100ರೊಳಗೆ ಪ್ರವೇಶಿಸಿರುವ ಭಾರತದ ಸುಮಿತ್‌ ನಗಾಲ್‌ ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ.

ಚಳ್ಳಕೆರೆ ಹೊರಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ

Feb 14 2024, 02:15 AM IST
ವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.

ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್‌ಗೆ ಬೈಕ್‌ ಸವಾರ ಬಲಿ

Feb 13 2024, 01:45 AM IST

ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಫೋಟೋ ಕ್ಲಿಕ್ಕಿಸಿದ ಪೇದೆಯ ಬೆರಳು ಕಚ್ಚಿದ!

Feb 13 2024, 01:45 AM IST

ಹೆಲ್ಮೆಟ್‌ ಧರಿಸದ್ದಕ್ಕೆ ಫೋಟೋ ಕ್ಲಿಕ್ಕಿಸಿದ ಪೊಲೀಸ್‌ ಪೇದೆಯ ಮೊಬೈಲ್‌ ಕಸಿದ ಬೈಕ್‌ ಸವಾರ, ಆತನನ್ನು ತಡೆದ ಪೇದೆಯ ಕೈ ಬೆರಳು ಕಚ್ಚಿದ್ದಾನೆ.

ಬೆಂಗಳೂರು: ಚಿಕಿತ್ಸೆಗೆ ಬಂದವಳ ಸರ ಕದ್ದ ನರ್ಸ್‌ಗಳು

Feb 13 2024, 01:45 AM IST
ಚಿಕಿತ್ಸೆಗಾಗಿ ಬಂದ ಮಹಿಳೆಯ ಚಿನ್ನದ ಮಾಂಗಲ್ಯ ಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೂಡಲಪಾಳ್ಯದ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ನೀಡಲಾಗಿದೆ.

ಬೆಂಗ್ಳೂರು ರೈಲ್ವೆ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್‌ ಅಳವಡಿಕೆಗೆ ಸಿದ್ಧತೆ

Feb 11 2024, 01:50 AM IST
ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕಾಗಿ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ಸಿಸ್ಟಂ ಅನುಷ್ಠಾನ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಶುಲ್ಕ ಹಿಂಪಡೆಯಲು ಕೆಇಎಗೆ ವಿದ್ಯಾರ್ಥಿಗಳ ಅಲೆದಾಟ

Feb 10 2024, 01:46 AM IST

ಕಳೆದ ಸಾಲಿನ ಸಿಇಟಿ ಸೀಟುಗಳ ಪ್ರವೇಶ ಪ್ರಕ್ರಿಯೆ ವೇಳೆ ತಾಂತ್ರಿಕ ಕಾರಣಗಳಿಂದ ಒಂದೇ ಸೀಟಿಗೆ ಎರಡು ಬಾರಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಹಾಗೂ ಹಂಚಿಕೆಯಾಗಿದ್ದ ಸೀಟು ರದ್ದುಪಡಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದುವರೆಗೂ ಶುಲ್ಕ ಮರು ಪಾವತಿಸಿಲ್ಲ.

ಬೆಂಗ್ಳೂರು ಓಪನ್‌ಗೆ ಮಾಜಿ ವಿಶ್ವ ನಂ.25 ಪಾಸ್ಪಿಸಿಲ್‌

Feb 10 2024, 01:46 AM IST
ಫೆ.12ರಿಂದ 18ರ ವರೆಗೂ ನಡೆಯಲಿರುವ ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಮಾಜಿ ವಿಶ್ವ ನಂ.25 ಕೆನಡಾದ ವಸೆಕ್‌ ಪಾಸ್ಪಿಸಿಲ್‌ ಆಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸುರೇಶ್‌ ಕೊಡುಗೆ ಶೂನ್ಯ

Feb 09 2024, 01:47 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಿ.ಕೆ.ಸುರೇಶ್ ಕ್ಷೇತ್ರಕ್ಕೆ ನೀಡಿರುವ ಕೊಗುಡೆ ಶೂನ್ಯ. ಯಾವ ಹೊಸ ಯೋಜನೆಗಳನ್ನು ಈವರೆಗೂ ಕ್ಷೇತ್ರಕ್ಕೆ ತಂದಿಲ್ಲ ಎಂದು ಬಿಎಸ್ಪಿ ಪಕ್ಷದ ಸಂಭವನೀಯ ಅಭ್ಯರ್ಥಿ ಡಾ.ಚಿನ್ನಪ್ಪ ಚಿಕ್ಕ ಹಾಗಡೆ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved