• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬ್ರ್ಯಾಂಡ್‌ ಬೆಂಗಳೂರು’ 27ಕ್ಕೆ ಸರ್ವ ಶಾಸಕರ ಸಭೆ

Jul 17 2024, 12:51 AM IST
ಬ್ರ್ಯಾಂಡ್‌ ಬೆಂಗಳೂರು ಯೋಜನೆ ಕುರಿತು ಚರ್ಚಿಸಲು ಅಧಿವೇಶನ ಮುಗಿದ ಮರುದಿನವೇ (ಜು.27) ಬೆಂಗಳೂರಿನ ಎಲ್ಲಾ ಶಾಸಕರ ಸಭೆ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: 17 ಕಿ.ಮೀ. ರಸ್ತೆ ವೈಟ್‌ ಟಾಪಿಂಗ್‌ಗೆ ಚಾಲನೆ

Jul 16 2024, 01:36 AM IST
16.62 ಕಿ.ಮೀ. ಉದ್ದದ 18 ರಸ್ತೆಗಳನ್ನು ವೈಟ್‌ ಟಾಪಿಂಗ್‌ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೋಮವಾರ ಚಾಲನೆ ನೀಡಿದರು.

ಬೆಂಗಳೂರು ಕಾನ್ವೆಂಟ್‌ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಬೃಹತ್‌ ನಗರ

Jul 14 2024, 01:34 AM IST
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.

ನ.19ರಿಂದ ಬೆಂಗಳೂರು ಟೆಕ್‌ ಸಮ್ಮಿಟ್‌: ಖರ್ಗೆ

Jul 13 2024, 01:41 AM IST

ಬೆಂಗಳೂರನ್ನು ಜಾಗತಿಕ ತಂತ್ರಜ್ಞಾನದ ನಾಯಕವನ್ನಾಗಿಸುವ ಉದ್ದೇಶದೊಂದಿಗೆ 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್‌)ಅನ್ನು ನವೆಂಬರ್‌ 19ರಿಂದ 21ರವರೆಗೆ ಬೆಂಗಳೂರು ಅರಮನೆಯಲ್ಲಿ ಆಯೋಜಿಸಲಾಗುದೆ

ಬೆಂಗಳೂರು : 7 ವರ್ಷದ ಬಳಿಕ ಬೀದಿ ಬದಿ ವ್ಯಾಪಾರಿಗಳ ಸರ್ವೆ

Jul 12 2024, 01:32 AM IST
7 ವರ್ಷದ ಬಳಿಕ ರಾಜಧಾನಿ ಬೆಂಗಳೂರಿನ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವವರನ್ನು ಗುರುತಿಸುವ ಕಾರ್ಯಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು, ಶೀಘ್ರದಲ್ಲಿ ಸರ್ವೆ ಕಾರ್ಯ ಶುರು ಮಾಡಲಿದೆ.

ಭಾರತವೀಗ ರೈಫಲ್‌ ರಫ್ತು ದೇಶ: ಬೆಂಗ್ಳೂರು ಕಂಪನಿಯಿಂದ ಹಿರಿಮೆ

Jul 11 2024, 01:35 AM IST
ದಶಕಗಳಿಂದಲೂ ತನ್ನ ಅಗತ್ಯದ ಶಸ್ತ್ರಾಸ್ತ್ರಗಳಿಗಾಗಿ, ಸ್ನಿಪರ್‌ ರೈಫಲ್‌ಗಾಗಿ ವಿದೇಶಗಳನ್ನೇ ಅವಲಂಬಿಸಿದ್ದ ಭಾರತ, ಇದೀಗ ಇದೇ ಮೊದಲ ಬಾರಿಗೆ ತಾನೇ ಸ್ನಿಪರ್ ರೈಫಲ್‌ ರಫ್ತು ದೇಶವಾಗಿ ಹೊರಹೊಮ್ಮಿದೆ.

ಬೆಂಗಳೂರು : 9 ದಿನದಲ್ಲೇ 1500 ಡೆಂಘೀ ಪ್ರಕರಣ ಪತ್ತೆ!

Jul 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಹೆಚ್ಚುತಲೇ ಇದೆ. ಕೇವಲ 9 ದಿನದಲ್ಲೇ 1500 ಪ್ರಕರಣ ಪತ್ತೆ ಆಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಶಾಸಕ ಇಕ್ಬಾಲ್

Jul 10 2024, 12:35 AM IST
ನಾವು ಮೂಲತಃ ಬೆಂಗಳೂರು ಜಿಲ್ಲೆಯವರು. ಮಧ್ಯೆ ಯಾರೊ ಯಾವುದೋ ಕಾರಣಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದರು. ಅಭಿವೃದ್ಧಿ ಕಾರ್ಯ ನಡೆದಿಲ್ಲ, ಯಾವ ಬದಲಾವಣೆಗಳು ಆಗಿಲ್ಲ. ಹೀಗಾಗಿ ನಾವು ಮೊದಲಿದ್ದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲು ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರೇಟರ್‌ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸಿದ್ಧತೆ

Jul 09 2024, 01:34 AM IST
‘ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ, ಯೋಜನೆ ಮತ್ತು ಹಣಕಾಸು ನಿರ್ವಹಣೆಗೆ ಹಾಲಿ ಇರುವ ಬಿಬಿಎಂಪಿ ಬದಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ (ಗ್ರೇಟರ್‌ ಬೆಂಗಳೂರು ಅಥಾರಿಟಿ) ಎಂಬ ಉನ್ನತ ಸಂಸ್ಥೆ ರಚಿಸುವುದು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 97
  • next >

More Trending News

Top Stories
ಡಿ.25-28ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved