• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಗರದ ಹಲವೆಡೆ ವರುಣನ ಆರ್ಭಟ

Jul 09 2024, 01:30 AM IST
ಕಳೆದ ಕೆಲ ದಿನಗಳಿಂದ ನಗರದಲ್ಲಿ ಕಣ್ಮರೆಯಾಗಿದ್ದ ಮಳೆ ಸೋಮವಾರ ಭಾರೀ ಪ್ರಮಾಣದಲ್ಲಿ ಸುರಿದಿದೆ.

2024-25ರ ಋತುವಿಗೆ ಬೆಂಗ್ಳೂರು ಎಫ್‌ಸಿ ಸಜ್ಜು: 6 ಹೊಸ ಆಟಗಾರರು ಸೇರ್ಪಡೆ

Jul 08 2024, 12:30 AM IST
ಬೆಂಗಳೂರು ಎಫ್‌ಸಿ ಫುಟ್ಬಾಲ್‌ ತಂಡ 2024-25ರ ಋತುವಿಗೆ ಸಜ್ಜುಗೊಂಡಿದೆ. 6 ಹೊಸ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಸುನಿಲ್‌ ಚೆಟ್ರಿ ಮತ್ತೆ ಮೈದಾನಕ್ಕೆ ಇಳಿದಿದ್ದಾರೆ.

ಬೆಂಗ್ಳೂರು ವಿಮಾನ ನಿಲ್ದಾಣಕ್ಕೆ ನೇರ ಬಸ್‌ ವ್ಯವಸ್ಥೆಗೆ ಮನವಿ: ಮಕ್ಕಳ ತಜ್ಞೆ ಡಾ.ಸ್ನೇಹರೂಪಾ

Jul 07 2024, 01:24 AM IST
ಸ್ಥಳೀಯರು, ಜಿಲ್ಲೆಯ ಜನರಿಗೆ ಬೆಂಗಳೂರಿನ ಎರಡೂ ವಿಮಾನ ನಿಲ್ದಾಣಕ್ಕೆ ಹೋಗಿ, ಬರಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಬೇಕು

ಆಗಸ್ಟ್‌ನಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ

Jul 06 2024, 12:50 AM IST
ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರದ ಕುರಿತು ಆಗಸ್ಟ್1ರಿಂದ 3ರ ವರೆಗೆ ನಗರದಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನವನ್ನು ಆಯೋಜಿಸಲಾಗಿದೆ

ಬೆಂಗಳೂರು ಸೇರಿ 10 ನಗರಗಳ ನಿತ್ಯ ಸಾವಿನಲ್ಲಿ ಮಾಲಿನ್ಯದ ಪಾಲು ಶೇ.7

Jul 05 2024, 12:54 AM IST
ಭಾರತದ ಅತ್ಯಂತ ದೊಡ್ಡ ಮತ್ತು ಹೆಚ್ಚು ಕಲುಷಿತ ಟಾಪ್‌ 10 ನಗರಗಳಲ್ಲಿ ನಿತ್ಯ ಸಂಭವಿಸುವ ಸಾವಿನಲ್ಲಿ ಮಾಲಿನ್ಯದ ಕೊಡುಗೆಯೇ ಶೇ.7.2ರಷ್ಟಿದೆ ಎಂಬ ಆಘಾತಕಾರಿ ಮಾಹಿತಿಯನ್ನು ‘ದಿ ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್‌’ ನ ವರದಿ ಬಹಿರಂಗಪಡಿಸಿದೆ.

ಕೆಂಪೇಗೌಡರ ಶ್ರಮದಿಂದ ಬೆಂಗಳೂರು ವಿಶ್ವ ಮಟ್ಟಕ್ಕೆ ಬೆಳೆದಿದೆ: ಸಿ.ಎಂ.ಕ್ರಾಂತಿಸಿಂಹ

Jul 05 2024, 12:49 AM IST
ಸಮ ಸಮಾಜದ ಗುರಿಯೊಂದಿಗೆ ಚಿಕ್ಕಪೇಟೆ, ಬಳೆ ಪೇಟೆ, ರಾಗಿ ಪೇಟೆ, ಬಿನ್ನಿ ಪೇಟೆ, ಅಕ್ಕಿ ಪೇಟೆ ಸೇರಿದಂತೆ ಇತರೆ ಪೇಟೆಗಳನ್ನು ನಿರ್ಮಿಸುವ ಮೂಲಕ ಎಲ್ಲಾ ಜಾತಿ, ವರ್ಗದ ಜನ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿ ಆಸರೆಯಾಗುವ ಮೂಲಕ ವಿಶ್ವದ ಪ್ರಥಮ ಸಮಾಜವಾದಿ ಚಿಂತಕರೆನ್ನಿಸಿಕೊಂಡಿದ್ದಾರೆ ನಾಡಪ್ರಭು ಕೆಂಪೇಗೌಡರು.

ಮುಂದೆ ಬೆಂಗಳೂರು ಆಗಲಿರುವ ಚನ್ನಪಟ್ಟಣ: ಡಿ.ಕೆ.ಶಿವಕುಮಾರ್‌

Jul 04 2024, 01:07 AM IST
ಚನ್ನಪಟ್ಟಣವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಬೆಂಗಳೂರು ಆಗುತ್ತದೆ. ಒಂದು ಜವಾಬ್ದಾರಿ ಸ್ಥಾನದಲ್ಲಿ ನಿಂತು ಇದ್ದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ಪೀಕರ್‌ ಸಮಿತಿ ಸದಸ್ಯರಾಗಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್‌ ಆಯ್ಕೆ

Jul 02 2024, 01:34 AM IST
ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್ ಸ್ಪೀಕರ್‌ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ

Jul 02 2024, 01:32 AM IST
ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿ ನಡೆಸಿಕೊಟ್ಟರು. ಎಸ್ಎಂಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೆಂಗಳೂರು ಸಂಸ್ಕೃತ ಸಾಧಕಿಗೆ ಮೋದಿ ಶಹಭಾಸ್‌

Jul 01 2024, 01:53 AM IST
ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ಮತ್ತು ಅದನ್ನು ಜನಪ್ರಿಯಗೊಳಿಸಲು ಬೆಂಗಳೂರಿನಲ್ಲಿ ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸುವ ಸಮಷ್ಟಿ ಗುಬ್ಬಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 97
  • next >

More Trending News

Top Stories
ಡಿ.25-28ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved