• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ ‘ಅಸ್ತ್ರಂ’

Jan 14 2024, 01:34 AM IST

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್‌) ತಂತ್ರಜ್ಞಾನ ಬಳಸಿಕೊಂಡು ಸಂಚಾರ ನಿರ್ವಹಣೆಗೆ ಪೊಲೀಸರು ಈಗ ‘ಅಸ್ತ್ರಂ’ ಪ್ರಯೋಗಿಸಿದ್ದಾರೆ.

ಬೆಂಗಳೂರು ಅಪೋಲೋ ಆಸ್ಪತ್ರೆಯಲ್ಲಿ ಮೋಸೇಸ್‌- 2.0 ತಂತ್ರಜ್ಞಾನ: ಡಾ. ಟಿ ಮನೋಹರ

Jan 10 2024, 01:46 AM IST

ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಪ್ರಾಸ್ಟೇಟ್‌ನ ಶಸ್ತ್ರಚಿಕಿತ್ಸೆಯಲ್ಲಿ ಅತ್ಯಾಧುನಿಕ ಮೋಸೇಸ್ - 2.0 ತಂತ್ರಜ್ಞಾನವನ್ನು ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಳವಡಿಸಿಕೊಂಡಿದ್ದು, ಇದು ದೇಶದಲ್ಲೇ ಮೊದಲ ಹಾಗೂ ವಿಶ್ವದಲ್ಲಿ 3ನೇ ಆಸ್ಪತ್ರೆ ಆಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್‌ ಟೋಲ್‌ ಶೀಘ್ರ ನಿರ್ಮಾಣ

Jan 07 2024, 01:30 AM IST
ಜಿಪಿಎಸ್‌ ಆಧರಿಸಿ ವಾಹನಗಳಿಗೆ ಸುಂಕ ವಿಧಿಸುವ ವಿಭಿನ್ನ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮೊದಲಿಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇದನ್ನು ಅಳವಡಿಸಲಾಗುತ್ತದೆ. ಇದರಲ್ಲಿ ವಾಹನ ಎಷ್ಟು ದೂರಕ್ಕೆ ಪ್ರಯಾಣಿಸುತ್ತದೋ ಅಷ್ಟೇ ದೂರಕ್ಕೆ ಸುಂಕ ಕಡಿತವಾಗುತ್ತದೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯುವಕ ಯತ್ನ!

Jan 06 2024, 02:00 AM IST
ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕೇರಳದ ಅಲೆಪಿಯ ಯುವಕ

ಬೆಂಗಳೂರು: ಅಪ್ಪನಿಗೆ ಬೈದಿದ್ದಕ್ಕೆ ಗುಂಡು ಹಾರಿಸಿಕೊಂಡ ಯುವಕ!

Jan 05 2024, 01:45 AM IST

ಅಪ್ಪ ಬೈದು ಬುದ್ಧಿ ಹೇಳಿದ್ದಕ್ಕೆ, ಅಪ್ಪ ಮಗನ ನಡುವೆ ಮಾತಿನ ಚಕಮಕಿ. ಅಪ್ಪನಿಗೆ ಬೈದೆ ಎಂಬ ಕಾರಣಕ್ಕೆ ಡಬಲ್‌ ಬ್ಯಾರಲ್‌ ಬಂದೂಕಿನಿಂದ ಎದೆಗೆ ಬುಲೆಟ್‌ ಹಾರಿಸಕೊಂಡು ಆತ್ಮಹತ್ಯೆ ಮಾಡಿಕೊಂಡ ಮಗ.

ನಿರ್ವಹಣೆ, ಸಮಯ ಕ್ಷಮತೆಯಲ್ಲಿ ಬೆಂಗ್ಳೂರು ಏರ್ಪೋರ್ಟ್‌ ವಿಶ್ವದಲ್ಲಿ ನಂ.3

Jan 03 2024, 01:45 AM IST
ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕ ಮತ್ತು ಸರಕುನಿರ್ವಹಣೆ ಮತ್ತು ಕ್ಷಮತೆಯಲ್ಲಿ ಅಮೆರಿಕದ ಮಿನ್ನೆಪೊಲೀಸ್‌ ನಂ.1, ಹೈದರಾಬಾದ್‌ ನಂ.2 ನಂತರ ಬೆಂಗಲ್ರು ಸ್ಥಾನ ಪಡೆದಿದೆ. ಈ ಮೂಲಕ ಟಾಪ್‌ 10ರಲ್ಲಿ ಭಾರತದ 3 ಏರ್ಪೋರ್ಟ್‌ಗೆ ಸ್ಥಾನ ಲಭಿಸಿದೆ. ಅಲ್ಲದೆ ವಿಮಾನ ಸಂಸ್ಥೆಗಳಲ್ಲಿ ಭಾರತದ ಇಂಡಿಗೊಗೆ 8ನೇ ಸ್ಥಾನ ಲಭಿಸಿದೆ.

ಅತಿಥಿ ಉಪನ್ಯಾಸಕರಿಂದ ಬೆಂಗಳೂರು ಪಾದಯಾತ್ರೆ

Jan 02 2024, 02:15 AM IST
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಗೊಂಡಿತು.

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ

ಕಬಡ್ಡಿ 10ನೇ ಆವೃತ್ತಿ: ಬೆಂಗಳೂರು ಬುಲ್ಸ್‌ಗೆ 1 ಅಂಕ ವೀರೋಚಿತ ಸೋಲು!

Dec 30 2023, 01:15 AM IST
ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ಗೆ ಮತ್ತೆ ಸೋಲು. ಯು.ಪಿ.ಯೋಧಾಸ್‌ ವಿರುದ್ಧ 33-34 ಅಂಕಗಳಲ್ಲಿ ವೀರೋಚಿತ ಸೋಲುಂಡ ಬುಲ್ಸ್‌ಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿತ.

ಜ.26ಕ್ಕೆ ಬೆಂಗಳೂರು ಏರ್ಪೋರ್ಟ್‌ ಸ್ತಬ್ಧಚಿತ್ರ?

Dec 29 2023, 01:30 AM IST
2024ರ ಜನವರಿ 26 ಗಣರಾಜ್ಯೋತ್ಸವಕ್ಕೆ ಈ ಬಾರಿ ಕರ್ನಾಟಕದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2 ಟರ್ಮಿನಲ್‌ನ ಸ್ತಬ್ಧಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved